ಅರಮನೆಯೊಳಗಿನ ಕಿತ್ತಳೆ ಮರದ ರಹಸ್ಯ

ಹಿಸ್ಟರಿ ಕಥೆ

Team Udayavani, Apr 11, 2019, 6:30 AM IST

China-Aramane

ನೋಟದಿಂದ ತಪ್ಪಿಸಿಕೊಂಡ ಇತಿಹಾಸದ ಕುತೂಹಲಕಾರಿ ತುಣುಕುಗಳಿಗೊಂದು ಪುಟ್ಟ ಜಾಗ

ಅರಮನೆ ಎಂದರೆ ವಜ್ರ ವೈಢೂರ್ಯಗಳಿಂದ ಅಲಂಕೃತಗೊಂಡ ಸಿಂಹಾಸನ, ಕೊಪ್ಪರಿಗೆ ತುಂಬಾ ಬಂಗಾರದ ಆಭರಣಗಳು, ರಾಜಾಸ್ಥಾನ, ಅಂತಃಪುರ, ಸುಂದರ ಉದ್ಯಾನವನ, ಸುವಾಸನಾಯುಕ್ತ ಗಾಳಿ ಮುಂತಾದ ಶ್ರೀಮಂತ ಸುಮಧುರ ಕಲ್ಪನೆ ಕಣ್ಣಮುಂದೆ ಬರುತ್ತದೆ. ಆದರೆ, ಅದಕ್ಕೆ ವ್ಯತಿರಿಕ್ತವಾದ ಪರಿಸ್ಥಿತಿ 17 ಶತಮಾನದ ವರ್ಸ್ಯೆಲ್ಸ್‌ ಅರಮನೆಯದಾಗಿತ್ತು. ಇಂದು ಈ ಅರಮನೆ ಅದ್ಧೂರಿತನ ಮತ್ತು ವಾಸ್ತುಶಿಲ್ಪದ ಕಾರಣ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಆದರೆ, 17ನೇ ಶತಮಾನದಲ್ಲಿ ಹಾಗಿರಲಿಲ್ಲ. ಅರಮನೆಯಲ್ಲಿ ಶೌಚಾಲಯಗಳ ಕೊರತೆ ಇದ್ದವಂತೆ. ಹೀಗಾಗಿ ಅರಮನೆಗೆ ಬಂದವರು ಸಿಕ್ಕ ಸಿಕ್ಕ ಮೂಲೆಗಳೆಲ್ಲಾ ಶೌಚಕ್ಕೆ ಹೋಗುತ್ತಿದ್ದರಂತೆ. ಎರಡು ದಿನಗಳಿಗೊಮ್ಮೆ ಶೌಚವನ್ನು ಶುಚಿಗೊಳಿಸಲೆಂದೇ ಪ್ರತ್ಯೇಕ ಸೇವಕರನ್ನು ನೇಮಿಸಲಾಗಿತ್ತು. ಆದರೆ, ಇದರಿಂದ ಪರಿಸ್ಥಿತಿ ಸುಧಾರಿಸಿರಲಿಲ್ಲ. ಅರಮನೆಯಲ್ಲಿ ಪ್ರತಿನಿತ್ಯ ಔತಣಕೂಟಗಳಿರುತ್ತಿದ್ದುದರಿಂದ ಶೌಚಕ್ಕೆ ಹೋಗುವವರ ಸಂಖ್ಯೆ ಹೆಚ್ಚಿತ್ತು. ಹೀಗಾಗಿ ಅರಮನೆ ಗಬ್ಬು ನಾತ ಬೀರುತ್ತಿತ್ತು. ರಾಜ 14ನೇ ಲೂಯಿ ಪ್ರತಿನಿತ್ಯ ಶುಚಿಗೊಳಿಸುವಂತೆ ಆಜ್ಞೆ ಮಾಡಿದ. ಅಲ್ಲದೆ, ದುರ್ನಾತವನ್ನು ಮರೆಮಾಚಲು ಕಿತ್ತಳೆ ಮರಗಳನ್ನು ಅರಮನೆ ಒಳಗೆ ಬೆಳೆಸಲಾಯಿತು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.