ಹೆಣ್ಣೊಬ್ಬಳ ಕಣ್ಣೀರು ಲಕ್ಷ ಮಂದಿಯ ಬಲಿ ಪಡೆಯಿತು

ಹಿಸ್ಟರಿ ಕಥೆ

Team Udayavani, May 16, 2019, 6:00 AM IST

2

ನಿಶಾಪುರ ಪರ್ಶಿಯಾದ ಸಮೃದ್ಧ ನಗರಗಳಲ್ಲೊಂದಾಗಿತ್ತು, ಮಂಗೋಲಿಯನ್‌ ರಾಜ ಚೆಂಗೀಸ್‌ ಖಾನ್‌ನ ಕಣ್ಣು ಈ ನಗರದ ಮೇಲೆ ಬೀಳುವ ತನಕ. ಕ್ರೂರತನಕ್ಕೆ ಹೆಸರುವಾಸಿಯಾದ ಚೆಂಗೀಸ್‌ ಖಾನ್‌ ನಿಶಾಪುರದ ರಾಜನನ್ನು ಶರಣಾಗಲು ತಿಳಿಸಿದ. ಆದರೆ ರಾಜರಿಗೆ ತಮ್ಮ ಆತ್ಮಗೌರವ ಪ್ರತಿಷ್ಠೆ ಪ್ರಾಣಕ್ಕಿಂತಲೂ ಹೆಚ್ಚು. ಇತಿಹಾಸ ಗಮನಸಿದರೆ ಈ ಸಂಗತಿ ಸ್ಪಷ್ಟವಾಗುತ್ತದೆ. ಅಂತೆಯೇ ನಿಶಾಪುರದ ರಾಜ ಶರಣಾಗಲು ನಿರಾಕರಿಸಿದ. ಯುದ್ಧ ಶುರುವಾಯಿತು. ಈ ಕಾದಾಟದಲ್ಲಿ ಖಾನನ ಅಳಿಯ ಟೊಕೊಚರ್‌ ಶತ್ರುವಿನ ಬಾಣದಿಂದ ಮೃತಪಟ್ಟ. ಆತ ಚೆಂಗೀಸ್‌ ಖಾನನಿಗೆ ಅತ್ಯಂತ ಪ್ರೀತಿಪಾತ್ರನಾಗಿದ್ದ. ಆತನ ಸಾವು ಅವನ ಮನಸ್ಸನ್ನು ಕದಡಿತು. ಪತಿಯನ್ನು ಕಳೆದುಕೊಂಡ ಖಾನನ ಮಗಳು ರೋಷದಿಂದ “ಎದುರು ಸಿಗುವ ನಿಶಾಪುರದ ಪ್ರತಿಯೊಬ್ಬ ಪ್ರಜೆಯ ರುಂಡ ಚೆಂಡಾಡಿ’ ಎಂದು ಅಬ್ಬರಿಸಿದಳು. ಮಗಳಿಗೆ ಬಂದೊದಗಿದ ಪರಿಸ್ಥಿತಿಯಿಂದ ಕ್ರುದ್ಧನಾದ ಚೆಂಗೀಸ್‌ ಖಾನ್‌ ಮಗಳ ಆಸೆಯನ್ನು ಅಕ್ಷರಶಃ ಪೂರೈಸಲು ಇಳಿದುಬಿಟ್ಟ. ತಂಗಿಯ ಮಾತನ್ನು ಪಾಲಿಸಿ ಎಂದು ತನ್ನ ಸೈನಿಕರಿಗೆ ಆಜ್ಞಾಪಿಸಿದ. ಇದರ ಪರಿಣಾಮ ಒಂದು ಗಂಟೆಯ ಅವಧಿಯಲ್ಲಿ ಲಕ್ಷ ಮಂದಿಯ ಮಾರಣಹೋಮವಾಯಿತು ಎಂದು ಇತಿಹಾಸದಲ್ಲಿ ದಾಖಲಾಗಿದೆ. ಸತ್ತ ಸೈನಿಕರ ಸಂಖ್ಯೆಯ ಕುರಿತು ಅನುಮಾನಗಳಿದ್ದರೂ, ಅಂದು ರುಂಡಗಳ ಪಿರಮಿಡ್ಡೇ ನಿರ್ಮಾಣವಾಗಿತ್ತು ಎಂದು ಇತಿಹಾಸಕಾರರು ಬರೆದಿದ್ದಾರೆ.

ಹವನ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.