ಚಿನ್ನವಲ್ಲ, ಮರದ ಆಸ್ಕರ್‌ ಪ್ರಶಸ್ತಿ

ಹಿಸ್ಟರಿ ಕಥೆ

Team Udayavani, Aug 1, 2019, 5:49 AM IST

q-4

ಜಗತ್ತಿನ ಪ್ರಸಿದ್ಧ ಸಿನಿಮಾ ಉದ್ಯಮ ಹಾಲಿವುಡ್‌ ಪ್ರತಿವರ್ಷ ಕೊಡ ಮಾಡುವ ಆಸ್ಕರ್‌ ಪ್ರಶಸ್ತಿಗೆ ತುಂಬಾ ಮನ್ನಣೆ ಇದೆ. ಆಸ್ಕರ್‌ ಪ್ರಶಸ್ತಿ ಎಂದರೆ ಕತ್ತಿ ಹಿಡಿದ ಚಿನ್ನದ ಮನುಷ್ಯನ ಮೂರ್ತಿ. ಇದು ಚಿನ್ನದಿಂದ ಮಾಡಲ್ಪಟ್ಟಿರುವಂತೆ ಕಂಡರೂ ನಿಜವಾಗಿ ಅದು ಮೂಲತಃ ಬ್ರಾಂಝ್ ಲೋಹದಿಂದ ಮಾಡಲ್ಪಟ್ಟಿರುತ್ತದೆ. ಅದರ ಮೇಲೆ 24 ಕ್ಯಾರೆಟ್‌ನ ಚಿನ್ನದ ಲೇಪನವನ್ನು ನೀಡಿರುತ್ತಾರೆ. ಎರಡನೇ ವಿಶ್ವಮಹಾಯುದ್ಧದ ಸಮಯದಲ್ಲಿ ಅಮೆರಿಕ ಲೋಹದ ಅಭಾವವನ್ನು ಎದುರಿಸುತ್ತಿತ್ತು. ಹಾಗಾಗಿ ಅ ಸಂದರ್ಭದಲ್ಲಿ ಆಯೋಜಿಸಿದ ಆಸ್ಕರ್‌ ಸಮಾರಂಭದಲ್ಲಿ ವಿಜೇತ ಕಲಾವಿದ ಹಾಗೂ ತಂತ್ರಜ್ಞರಿಗೆ ಲೋಹಕ್ಕೆ ಬದಲಾಗಿ ಪ್ಲಾಸ್ಟರ್‌ ಆಫ್ ಪ್ಯಾರಿಸ್‌ನಿಂದ ಮಾಡಲ್ಪಟ್ಟ ವಿಗ್ರಹಗಳನ್ನು ನೀಡಲಾಗಿತ್ತು. ಅದಕ್ಕಿಂತ ವಿಚಿತ್ರವೆಂದರೆ ಎಡ್ಗರ್‌ ಬರ್ಗೆನ್‌ ಎಂಬ ಕಲಾವಿದನಿಗೆ ಮರದ ಆಸ್ಕರ್‌ ಪ್ರಶಸ್ತಿಯನ್ನು ನೀಡಿದ್ದು. ಮರದ ಆಸ್ಕರ್‌ ಪ್ರಶಸ್ತಿ ಪಡೆದ ಜಗತ್ತಿನ ಏಕೈಕ ವ್ಯಕ್ತಿ ಎಡ್ಗರ್‌. ವೆಂಟ್ರಿಲೋಕಿಸ್ಟ್‌- ಅಂದರೆ ಮರದ ಗೊಂಬೆಯನ್ನು ಹಿಡಿದು ಎರಡೆರಡು ದನಿಗಳಲ್ಲಿ ಮಾತನಾಡುತ್ತಿದ್ದ ಎಡ್ಗರ್‌ ಮತ್ತು ಆ ಗೊಂಬೆಗೆ ಸೇರಿಸಿ ಆಸ್ಕರ್‌ ಪ್ರಶಸ್ತಿ ಘೋಷಿಸಲಾಗಿತ್ತು. ಹೀಗಾಗಿ ಮರದ ಆಸ್ಕರ್‌ಅನ್ನು ಎಡ್ಗರ್‌ ಪಡೆದಿದ್ದರು.

ಹವನ

ಟಾಪ್ ನ್ಯೂಸ್

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು

RadhaMohan-das

BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

Bajaj

Bajaj Freedom: ಬಜಾಜ್‌ ಫ್ರೀಡಂ 125 CNG ಬೈಕ್‌ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?

1-aaaa

Mumbai; ಟೀಮ್ ಇಂಡಿಯಾ ಸ್ವಾಗತ ಮೆರವಣಿಗೆ ಬಳಿಕ ಭಾರೀ ಕಸ ಸಂಗ್ರಹ

pune

Pune Porsche crash; 300 ಪದಗಳ ಪ್ರಬಂಧ ಬರೆದು ಸಲ್ಲಿಸಿದ ಬಾಲಾಪರಾಧಿ

ತನಗೆ ಕಚ್ಚಿದ ಹಾವಿಗೆ ಎರಡು ಬಾರಿ ಕಚ್ಚಿದ ವ್ಯಕ್ತಿ… ಹಾವು ಸತ್ತಿತು, ವ್ಯಕ್ತಿ ಬದುಕಿದ

Snake: ಹಾವು ಕಚ್ಚಿತೆಂದು ಹಾವಿಗೆ ಎರಡು ಬಾರಿ ಕಚ್ಚಿದ… ಹಾವು ಸತ್ತಿತು, ವ್ಯಕ್ತಿ ಬದುಕಿದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

ಹೊಸ ಸೇರ್ಪಡೆ

1-qewewq

Yakshagana ರಂಗದಿಂದ ಮರೆಯಾದ ಮೃದು ಮಧುರ ಮಾತುಗಳ ಕುಂಬಳೆ ಶ್ರೀಧರ್ ರಾವ್

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು

RadhaMohan-das

BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

ಕರ್ಮಫ‌ಲ ಶಿಕಣದಿಂದ ಆತ್ಮೋನ್ನತಿ; ಬ್ರಹ್ಮಕುಮಾರೀಸ್‌ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ಕರುಣ

ಕರ್ಮಫ‌ಲ ಶಿಕಣದಿಂದ ಆತ್ಮೋನ್ನತಿ; ಬ್ರಹ್ಮಕುಮಾರೀಸ್‌ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ಕರುಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.