ಟೆನ್‌.. ಟೆನ್‌.. ಟೆನ್‌ : ಗೆಲಿಲಿಯೋ ಗೆಲಿಲಿ

ಕೇಳ್ರಪ್ಪೋ ಕೇಳಿ... ಹತ್ತು ಪಾಯಿಂಟ್‌ಗಳ‌ಲ್ಲಿ ವ್ಯಕ್ತಿ ಪರಿಚಯ!

Team Udayavani, May 2, 2019, 10:11 AM IST

Chinnari—Galileo-Galilei

ಪ್ರಮುಖ ವ್ಯಕ್ತಿಗಳ ಪರಿಚಯವನ್ನು ಕೇವಲ ಹತ್ತೇ ಹತ್ತು ಪಾಯಿಂಟ್‌ಗಳಲ್ಲಿ ಕಟ್ಟಿ ಕೊಡುವ ಪ್ರಯತ್ನವಿದು…

1. ಟೆಲಿಸ್ಕೋಪ್‌, ಮಿಲಿಟರಿ ಕಂಪಾಸ್‌, ಥರ್ಮಾಮೀಟರ್‌ನ ಸಂಶೋಧಕ ಗೆಲಿಲಿಯೋ ಗೆಲಿಲಿ ಇಟಲಿ ದೇಶದವನು.
2. ಗೆಲಿಲಿಯೋನನ್ನು ಆಧುನಿಕ ವಿಜ್ಞಾನದ ಪಿತಾಮಹ ಎನ್ನುತ್ತಾರೆ.
3. ಗೆಲಿಲಿಯೋ ತಂದೆ ವಿನ್ಸೆಝೋ ಗೆಲಿಲಿ, ಪ್ರಸಿದ್ಧ ಸಂಗೀತಗಾರರಾಗಿದ್ದರು.
4. ಗುರುಗ್ರಹದ ನಾಲ್ಕು ಚಂದ್ರಗಳನ್ನು ಮೊದಲು ಗುರುತಿಸಿದ್ದು ಗೆಲಿಲಿಯೋ. ಅವುಗಳನ್ನು “ಗೆಲಿಲಿಯನ್‌ ಮೂನ್ಸ್’ ಎಂದೇ ಗುರುತಿಸಲಾಗುತ್ತದೆ.
5. ಅಪ್ಪನ ಆಸೆಯಂತೆ ಪೀಸಾ ವಿವಿಯಲ್ಲಿ, ವೈದ್ಯಕೀಯ ಶಾಸ್ತ್ರ ಓದುತ್ತಿದ್ದಾಗ ಗೆಲಿಲಿಯೋ, ಭೌತಶಾಸ್ತ್ರ ಮತ್ತು ಗಣಿತದಲ್ಲಿ ಹೆಚ್ಚಿನ ಆಸಕ್ತಿಯನ್ನು ಕಂಡುಕೊಂಡ.
6. ಜೀವಿತದ ಕೊನೆಯ ವರ್ಷಗಳಲ್ಲಿ ಗೆಲಿಲಿಯೋ ಕುರುಡನಾಗಿದ್ದ. ತನ್ನದೇ ಆವಿಷ್ಕಾರವಾದ ಟೆಲಿಸ್ಕೋಪ್‌ನಿಂದ ಸೂರ್ಯನನ್ನು ಬಹಳ ವರ್ಷಗಳ ಕಾಲ ನೋಡಿದ್ದುದೇ ಅಂಧತ್ವಕ್ಕೆ ಕಾರಣ ಎನ್ನುಲಾಗುತ್ತದೆ.
7. ರೋಮನ್‌ ಕ್ಯಾಥೋಲಿಕ್‌ ಚರ್ಚ್‌ ಜೊತೆಗೆ ವಿರೋಧ ಕಟ್ಟಿಕೊಂಡಿದ್ದ ಆತನನ್ನು ಎಂಟು ವರ್ಷಗಳ ಕಾಲ (1634-1642) ಗೃಹಬಂಧನದಲ್ಲಿ ಇಡಲಾಗಿತ್ತು. ಆಗ ಗೆಲಿಲಿಯೊ “ಟು ನ್ಯೂ ಸೈನ್ಸ್’ ಪುಸ್ತಕ ಬರೆದ.
8. ಪೋಪ್‌ ಹಾಗೂ ಚರ್ಚ್‌ಗಳ ಬಗ್ಗೆ ಗೆಲಿಲಿಯೋಗೆ ಭಿನ್ನಾಭಿಪ್ರಾಯ ಇದ್ದರೂ ಆತನ ಹೆಣ್ಣು ಮಕ್ಕಳಿಬ್ಬರೂ ನನ್‌ ಗಳಾದರು. (ಕ್ರೈಸ್ತ ಸನ್ಯಾಸಿನಿ)
9. ಭೂಮಿ ಸೂರ್ಯನ ಸುತ್ತ ಸುತ್ತುತ್ತದೆ ಎಂದ ವಿಜ್ಞಾನಿ ಕೋಪರ್ನಿಕಸ್‌ನ ಮಾತನ್ನು ಗೆಲಿಲಿಯೋ ಅನುಮೋದಿಸಿದ್ದ.
10. ಆಲ್ಬರ್ಟ್‌ ಐನ್‌ಸ್ಟೈನ್‌ನ ನೆಚ್ಚಿನ ವಿಜ್ಞಾನಿ ಗೆಲಿಲಿಯೋ ಆಗಿದ್ದ.

ಸಂಗ್ರಹ: ಪ್ರಿಯಾ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.