ಟೋಕ್ಯೊ ಒಲಿಂಪಿಕ್ಸ್‌ ಮೇಲೆ ಕೊರೊನಾ ಕರಿನೆರಳು


Team Udayavani, Mar 7, 2020, 6:02 AM IST

tokyo-olami

ಇಡೀ ವಿಶ್ವವನ್ನೇ ನಡುಗಿಸಿರುವ ಕೊರೊನಾ ಮುಂಬರುವ ಟೋಕ್ಯೊ ಒಲಿಂಪಿಕ್ಸ್‌ ಮೇಲೂ ತನ್ನ ಕರಿನೆರಳು ಬಿದ್ದಿದೆ. ಚೀನಾದಲ್ಲಿ ಮೊದಲು ಕಾಣಿಸಿಕೊಂಡ ಈ ಮಹಾಮಾರಿ ಇದೀಗ ಕ್ಷಿಪ್ರ ವೇಗದಲ್ಲಿ ಜಾಗತಿಕವಾಗಿ ಹಬ್ಬುತ್ತಿದೆ. ಒಟ್ಟಾರೆ 70ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಕೊರೊನಾ ಪತ್ತೆಯಾಗಿದ್ದು ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ. ಇದೀಗ ಆತಂಕವಿರುವುದು ಜಪಾನ್‌ ಆತಿಥ್ಯದಲ್ಲಿರುವ ಟೋಕ್ಯೊ ಒಲಿಂಪಿಕ್ಸ್‌ ಮೇಲೆ, ಅದು ನಡೆಯುತ್ತದೆ‌? ಇಲ್ಲವೋ? ಎನ್ನುವ ಆತಂಕ ಎದುರಾಗಿದೆ.

ಹೌದು, ಜು.24ರಿಂದ ಆ.9ರ ತನಕ ಟೋಕ್ಯೊ ಒಲಿಂಪಿಕ್ಸ್‌ ನಡೆಯಲಿದೆ. ಆದರೆ ಈ ಕೂಟವನ್ನೇ ರದ್ದು ಮಾಡುವ ಕುರಿತಂತೆ ಸಂಘಟಕರು ಆಲೋಚಿಸಿದ್ದಾರೆ. ಅಗತ್ಯ ಬಿದ್ದರೆ ಕೂಟ ರದ್ದಾಗಲಿದೆ ಅಥವಾ ಮುಂದೂಡಿಕೆ ಮಾಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದು ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂಘಟಕರು ತಿಳಿಸಿದ್ದಾರೆ. ಅವರೇ ಹೇಳುವ ಪ್ರಕಾರ, ಒಟ್ಟಾರೆ ಕೂಟಕ್ಕೆ 206 ರಾಷ್ಟ್ರಗಳಿಂದ 11 ಸಾವಿರಕ್ಕೂ ಅಧಿಕ ಕ್ರೀಡಾಪಟುಗಳು ಬರಲಿದ್ದಾರೆ. ಇದರಿಂದ ಪರಸ್ಪರ ರೋಗ ಹರಡುವ ಸಾಧ್ಯತೆ ಹೆಚ್ಚಿದ್ದು ವಿವಿಧ ದೇಶಗಳಿಗೆ ಸಮಸ್ಯೆಯಾಗಿ ಕಾಡಬಹುದು.

ಕೊರೊನಾ ಜುಲೈ ಅಷ್ಟರೊಳಗೆ ಕಡಿಮೆ ಆಗದಿದ್ದರೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಸಂಘಟಕರು ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಭಾರತ ಕ್ರೀಡಾ ಸಚಿವ ಕಿರಣ್‌ ರಿಜಿಜು, “ಕೊರೊನಾ ಆತಂಕ ಸದ್ಯಕ್ಕಿದೆ ಎನ್ನುವುದನ್ನು ಒಪ್ಪಿಕೊಳ್ಳುತ್ತೇನೆ. ಆದರೆ ಒಲಿಂಪಿಕ್ಸ್‌ ಆರಂಭಕ್ಕೆ ಇನ್ನೂ ಕೆಲವು ತಿಂಗಳು ಬಾಕಿ ಇದೆ. ಅಷ್ಟರೊಳಗೆ ರೋಗ ಹತೋಟಿಗೆ ಬರಲಿದೆ. ಒಲಿಂಪಿಕ್ಸ್‌ ನಿರಾತಂಕವಾಗಿ ಸಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.