ಮುಕೇಶ್‌ ಬಂಗಾಳದ ಹೀರೊ


Team Udayavani, Mar 7, 2020, 6:04 AM IST

mukesh

ಗಾಳ ತಂಡ 13 ವರ್ಷದ ಬಳಿಕ ರಣಜಿ ಕ್ರಿಕೆಟ್‌ ಕೂಟದ ಫೈನಲ್‌ ಪ್ರವೇಶಿಸಿದ ಸಂಭ್ರಮದಲ್ಲಿದೆ. 30 ವರ್ಷದ ಹಿಂದೆ ಬಂಗಾಳ ಕೊನೆಯದಾಗಿ ರಣಜಿ ಟ್ರೋಫಿ ಗೆದ್ದಿತ್ತು. ಅದುವೇ ಮೊದಲು ಅದುವೇ ಕೊನೆ, ಮತ್ತೆಂದೂ ಬಂಗಾಳ ತಂಡಕ್ಕೆ ಟ್ರೋಫಿ ಗೆಲ್ಲುವ ಅದೃಷ್ಟ ಒಲಿದು ಬರಲಿಲ್ಲ. ಇದೀಗ ಬಂಗಾಳ ಕೂಟದ ಫೈನಲ್‌ ಹಂತಕ್ಕೆ ಪ್ರವೇಶಿಸಿದ್ದು ಒಂದೊಳ್ಳೆ ಅವಕಾಶವಿದೆ. ಬಂಗಾಳ ಇಂತಹದೊಂದು ಪ್ರಚಂಡ ಸಾಧನೆ ಮಾಡಿರುವುದರ ಹಿಂದೆ ಓರ್ವ ಮಧ್ಯಮ ವೇಗಿಯ ಪಾತ್ರವಿದೆ.

ಆತ ಬೇರ್ಯಾರೂ ಅಲ್ಲ, ಎರಡನೇ ಇನಿಂಗ್ಸ್‌ನಲ್ಲಿ 61ಕ್ಕೆ 6 ವಿಕೆಟ್‌ ಕಿತ್ತು ಕರ್ನಾಟಕ ಬ್ಯಾಟಿಂಗ್‌ ಬೆನ್ನೆಲುಬು ಮುರಿದಿರುವ ಮುಕೇಶ್‌ ಕುಮಾರ್‌, ಇವರ ಸಾಧನೆಗೆ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ. ಹೌದು, ಈಡನ್‌ಗಾರ್ಡನ್‌ ರಣಜಿ ಸೆಮಿಫೈನಲ್‌ನಲ್ಲಿ ಆತಿಥೇಯ ಬಂಗಾಳ ಮುನ್ನಡೆ ಪಡೆದಿತ್ತು. ಹಾಗಂತ ಅದು ಬೀಗುವ ಪರಿಸ್ಥಿತಿಯಲ್ಲಿ ಇರಲಿಲ್ಲ. ಏಕೆಂದರೆ ಕರ್ನಾಟಕ 98ಕ್ಕೆ3 ವಿಕೆಟ್‌ ಕಳೆದುಕೊಂಡಿದ್ದರೂ ಅದಕ್ಕೆ 4 ಹಾಗೂ 5ನೇ ದಿನದ ಪೂರ್ಣ ಆಟಬಾಕಿ ಇತ್ತು.

ಆದರೆ ಅಂತಿಮ ದಿನದ ಆಟದಲ್ಲಿ 5 ವಿಕೆಟ್‌ ಸೇರಿದಂತೆ ಒಟ್ಟಾರೆ 6 ವಿಕೆಟ್‌ ಕಬಳಿಸಿ ಮುಕೇಶ್‌ ಇನ್ನೂ ಒಂದು ದಿನದ ಆಟ ಬಾಕಿ ಇರುವಂತೆ ಬಂಗಾಳವನ್ನು ಗೆಲುವಿನ ದಡ ಸೇರಿಸಿದರು. ಮುಕೇಶ್‌ ಒಟ್ಟಾರೆ 21 ರಣಜಿ ಪಂದ್ಯದಲ್ಲಿ ಆಡಿದ್ದಾರೆ. ಒಟ್ಟು 78 ವಿಕೆಟ್‌ ಕಬಳಿಸಿದ್ದಾರೆ. ಕರ್ನಾಟಕ ವಿರುದ್ಧದ ಸಾಧನೆ ಜೀವನಶ್ರೇಷ್ಠ ವಾಗಿದೆ. ಇದೇ ಫಾರ್ಮ್ ಮುಂದುವರಿಸಿದರೆ ಭವಿಷ್ಯದಲ್ಲಿ ಇವರು ಭಾರತ ತಂಡವನ್ನು ಕೂಡಿಕೊಳ್ಳುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.