ಧರ್ಮದಿಂದಲೇ ಶಾಂತಿ-ಸುಖ

(ಮಠದ ಬೆಳಕು)

Team Udayavani, Jul 6, 2019, 12:43 PM IST

MATADA-BELAKU2-copy-copy

ಪ್ರಪಂಚದಲ್ಲಿ ಎಷ್ಟೋ ಮತಗಳಿವೆ. ಅವುಗಳಲ್ಲೆಲ್ಲ ಹಿಂದೂ ಮತವೆಂದು ಪ್ರಸಿದ್ಧವಾಗಿರುವ ಸನಾತನ ಧರ್ಮವು ಶ್ರೇಷ್ಠವಾದುದು.ಸರ್ವ ಮಾನವರ ಭ್ರಾತೃತ್ವ, ಸರ್ವ ಪ್ರಾಣಿಗಳಲ್ಲೂ ದಯಾಪರತೆ ಎಂಬ ವಿಸ್ತೃ ತವಾದ ಸಿದ್ಧಾಂತದ ಮೇಲೆ ನಿಂತಿರುವ ಈ ಧರ್ಮವೊಂದೇ ಮಾನವ ಸೃಷ್ಟಿ ಇರುವವರೆಗೆ ಇರಬಲ್ಲದು.

ಪರಧರ್ಮದವರ ಅನೇಕ ವಿಧವಾದ ಆಕ್ರಮಣಗಳನ್ನು ಸಹಿಸಿಕೊಂಡು ನಿಂತಿರುವ ಈ ಧರ್ಮಕ್ಕೆ ಎಂದಿಗೂ ಚ್ಯುತಿ ಇಲ್ಲ ಎಂದು ಮಹಾಪುರುಷ‌ರೊಬ್ಬರು ನುಡಿದಿದ್ದಾರೆ. ಇಂದು ಅನೇಕರ ಮನಸ್ಸುಗಳನ್ನು ಸಮಸ್ಯೆಯೊಂದು ಪೀಡಿಸುತ್ತಿದೆ. ಅದೇನೆಂದರೆ,ಇಂದಿನ ಕಾಲಗತಿಯನ್ನು ನೋಡುತ್ತಿದ್ದರೆೆ, ಜನರಲ್ಲಿ ಧರ್ಮದ ವಿಚಾರದಲ್ಲಿ ವಿಮುಖತೆ ಜಾಸ್ತಿ ಯಾ ಗು ತ್ತಿದೆ. ಪರಧರ್ಮದವರ ಪ್ರಚಾರಗಳು ಹೆಚ್ಚುತ್ತಿವೆ. ಈ ಸ್ಥಿತಿಯಲ್ಲಿ ಸನಾತನ ಧರ್ಮವು ಇನ್ನೂ ಎಷ್ಟು$ದಿನಗಳು ಇರಬಲ್ಲದು?-ಈ ಪ್ರಶ್ನೆಗೆ ಆ ಮಹಾಪುರುಷನ ಮಾತುಗಳಲ್ಲೇ ಉತ್ತರವಿದೆ. “ಋಷಿಣಾಂ ಪುನರಾಧ್ಯಾನಾಂ ವಾಚ ಮಥೋìನುಧಾವತಿ’ ಎಂದು ಪ್ರಾಚೀನರು ಹೇಳಿದ್ದಾರೆ. “ಮಹಾತ್ಮರ ಮಾತು ನಿಶ್ಚಯವಾಗಿಯೂ ಫ‌ಲಿಸುತ್ತದೆ’ ಎಂದು ಅದರ ಅರ್ಥ.
ಇಹಲೋಕದಲ್ಲೂ, ಪರಲೋಕದಲ್ಲೂ ಮಾನವನನ್ನು ರಕ್ಷಿಸುವುದು ಧರ್ಮ.ಶಾಂತಿ-ಸುಖಗಳನ್ನು ಕೊಡುವುದು ಧರ್ಮದಿಂದ ಮಾತ್ರವೇ ಸಾಧ್ಯ.”ಧರ್ಮ’ ಎಂದರೇನು? “ಧರ್ಮಾಚರಣೆ’ಎಂದರೇನು? - ಎಂಬುದು ಬಹಳ ಜನರಿಗೆ ಗೊತ್ತಿಲ್ಲ.ಶಾಶ್ವತವಾಗಿ ಶಾಂತಿ- ಸುಖಗಳನ್ನು ಕೊಡುವುದೇ ಧರ್ಮ.ಆ ಧರ್ಮಕ್ಕೆ ಅನುಗುಣವಾದ ಎಲ್ಲಾ ಕಾರ್ಯಗಳೂ ಧರ್ಮವೇ. ಯಾವುದು ಧರ್ಮ? ಯಾವುದು ಧರ್ಮವಲ್ಲ?-ಎಂಬ ವಿಷಯವನ್ನು ವೇದ ನಿರ್ಣಯಿಸಿದೆ. ಧರ್ಮ ಸ್ವರೂಪವನ್ನು ನಿರ್ಣಯಿಸುವ ಪರಮ ಪ್ರಮಾಣ ವೇದ. ಸೂರ್ಯನ ಬೆಳಕು ಇದ್ದರೆ, ಯಾವ ವಸ್ತುವನ್ನಾಗಲಿ ನೋಡಲು ಅನ್ಯ ದೀಪದ ಅವಶ್ಯಕತೆ ಇರುವುದಿಲ್ಲ. ವೇದಗಳಿಗಿರುವ ಪ್ರಾಮಾಣ್ಯ ಅಂಥದ್ದು.

ಜಗದ್ಗುರು ಶ್ರೀ ಭಾರತೀತೀರ್ಥ ಸ್ವಾಮೀಜಿ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.