ಈ ಚಿತ್ರದಲ್ಲಿ ರವಿಶಾಸ್ತ್ರಿಯನ್ನು ಗುರ್ತಿಸಿ!


Team Udayavani, Oct 5, 2019, 3:00 AM IST

ee-chitrdall

ರವಿಶಾಸ್ತ್ರಿ …ಭಾರತ ಕ್ರಿಕೆಟ್‌ ತಂಡದ ತರಬೇತುದಾರರಾಗಿ ಈ ವ್ಯಕ್ತಿ ಈಗಿನ ತಲೆಮಾರಿನ ಎಲ್ಲರಿಗೂ ಗೊತ್ತು. ಕ್ರಿಕೆಟ್‌ ಅಭಿಮಾನಿಗಳಿಗಂತೂ ಚಿರಪರಿಚಿತ ವ್ಯಕ್ತಿ. ಮೇಲಿನ ಚಿತ್ರದಲ್ಲೂ ಅವರಿದ್ದಾರೆ. ಗುರ್ತಿಸಬಲ್ಲಿರಾ? ಈಗ ದಪ್ಪಗೆ, ಎತ್ತರಕ್ಕೆ ಇರುವ ರವಿಶಾಸ್ತ್ರಿ, ಆಗ ಸಣಕಲನಾಗಿದ್ದರಿಂದ ಇನ್ನಷ್ಟು ಉದ್ದಕ್ಕೆ ಕಾಣಿಸುತ್ತಿದ್ದರು. ಅಂತಹ ಒಂದು ಹಳೆಯ ಚಿತ್ರವನ್ನು ರವಿಶಾಸ್ತ್ರಿ ಇತ್ತೀಚೆಗೆ ಟ್ವೀಟ್‌ ಮಾಡಿದ್ದಾರೆ.

ಅದರಲ್ಲಿ ಸುನೀಲ್‌ ಗಾವಸ್ಕರ್‌, ಸೈಯದ್‌ ಕೀರ್ಮಾನಿಯನ್ನು (ಕೂತಿರುವ ವ್ಯಕ್ತಿಗಳಲ್ಲಿ ಎಡದಿಂದ ಎರಡು, ಮೂರನೆಯವರು) ಸ್ಪಷ್ಟವಾಗಿ ಗುರ್ತಿಸಬಹುದು. ಇದೊಂದು ಹಳೆಯಕಾಲದ ದಿಗ್ಗಜರ ಸಮಾಗಮದಂತಿದೆ. ಆ ಕಾಲದಲ್ಲಿ ರವಿಶಾಸ್ತ್ರಿ ಕೂಡ ದಿಗ್ಗಜರ ಸಾಲಿಗೆ ಸೇರುವ ಎಲ್ಲ ಭರವಸೆ ಮೂಡಿಸಿ ಕಡೆಗೆ ಗಾಯದ ಕಾರಣ ಕ್ರಿಕೆಟ್‌ನಿಂದ ದೂರವಾದರು. ಭಾರತ ಕ್ರಿಕೆಟ್‌ ತಂಡದ ಭವಿಷ್ಯದ ನಾಯಕ ಎಂದೂ ಕರೆಸಿಕೊಂಡಿದ್ದ ಅವರು ಕೇವಲ ಒಂದು ಟೆಸ್ಟ್‌ನಲ್ಲಿ ಮಾತ್ರ ನಾಯಕತ್ವ ವಹಿಸಿದರು. ನಂತರ ತೀವ್ರ ಮಂಡಿನೋವಿನ ಕಾರಣ ಕ್ರಿಕೆಟ್‌ನಿಂದ ಹೊರನಡೆದರು. ಆಗ ಅವರ ವಯಸ್ಸು ಕೇವಲ 31!

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.