ಧರ್ಮದಿಂದಲೇ ಸಕಲರಿಗೂ ಮೋಕ್ಷ

ಜಗದ್ಗುರು ಶ್ರೀ ಭಾರತೀತೀರ್ಥ ಸ್ವಾಮೀಜಿ

Team Udayavani, Jul 13, 2019, 12:04 PM IST

MATADA-BELAKU-copy-copy

ಪ್ರತಿ ವ್ಯಕ್ತಿಯೂ ತಮಗಿಷ್ಟಬಂದಂತೆ ಧರ್ಮವನ್ನು  ಬೋಧಿ ಸಲು ತೊಡಗಿದರೆ ಅದು ನಾಶಕ್ಕೆ ದಾರಿ ಮಾಡುತ್ತದೆ.”ದೊಡ್ಡ ಧರ್ಮ ಯಾವುದು?’ ಎಂದು ಯುದಿಷ್ಠಿರ, ಭೀಷ್ಮನನ್ನು ಕೇಳಿದಾಗ ಅವರು, “ಶ್ರದ್ಧಾ ಭಕ್ತಿಗ ಳಿಂದ ಪರಮಾತ್ಮನನ್ನು ನಿರಂತರ ಧ್ಯಾನಿಸುವುದೇ ಶ್ರೇಷ್ಠ ಧರ್ಮ’ ಎಂದು ಹೇಳಿದರು. ಈ ಜಗತ್ತಿನ ಕ್ಷೇಮಕ್ಕೆ ಮೂಲ ಆಧಾರವೇ ಧರ್ಮ. ಆದ್ದರಿಂದ, ಕೇವಲ ಧರ್ಮಸಮ್ಮತವಾದ ಕೆಲಸಗಳನ್ನು ಮಾಡಿದರಷ್ಟೇ, ನಾವು ಒಳ್ಳೆಯ ಮನುಷ್ಯರಾಗುತ್ತೇವೆ. ನಮ್ಮ ಜೀವನ ಸಾರ್ಥಕವಾಗುತ್ತದೆ. ಧರ್ಮವನ್ನು ಬಿಟ್ಟು ತಪ್ಪು ದಾರಿ  ಹಿಡಿದರೆ, ನಾವು ಈ ಮಾನವ ಜನ್ಮವನ್ನು ವ್ಯರ್ಥಮಾಡಿಕೊಂಡವರಾಗುತ್ತೇವೆ. ಕೊನೆಗೆ, ನಾಶ ಹೊಂದುತ್ತೇವೆ. ನಾವು ಧರ್ಮವನ್ನು ಗೌರವಿಸಿ, ಆಚರಿಸಿದರೆ, ಅದು ನಮಗೆ ಶ್ರೇಯಸ್ಸನ್ನು ಉಂಟು ಮಾಡುತ್ತವೆ. ಧರ್ಮ ತನ್ನನ್ನು ರಕ್ಷಿಸುವವರನ್ನು ರಕ್ಷಿಸುತ್ತದೆ.

ಈ ದಿನ ನಾವು ಅನುಭಸುತ್ತಿರುವ ಸುಖ, ಪೂರ್ವ ಜನ್ಮದಲ್ಲಿ ನಾವು ಮಾಡಿದ ಧರ್ಮದ ಫ‌ಲ. ಅಧರ್ಮದಿಂದ ಕೇವಲ ಶೋಕ- ದುಃಖಗಳು ಉಂಟಾಗುತ್ತವೆ. ಇದು ನಿತ್ಯ ಸತ್ಯವಾದ ನಿಯಮ. ಈ ವಿಷಯದಲ್ಲಿ ಎಂಥ ಸಂದೇಹವು ಇರಲೂ ಅವಕಾಶವಿರುವುದಿಲ್ಲ. ಆದ್ದರಿಂದ, ಧರ್ಮವನ್ನು ಆಚರಿಸುವುದು, ಅಧರ್ಮವನ್ನು ಬಿಡುವುದು ಎನ್ನುವುದು ಸಾರ್ಥಕ ಜೀವನದ ಲಕ್ಷಣ. ಈ ನಿಯಮವನ್ನು ಜಾಗರೂಕತೆಯಿಂದ ಅನುಸರಿಸಿದರೆ, ಅದರಿಂದ ಕೀರ್ತಿ, ಶಾಂತಿ, ಸುಖಗಳು ಲಭಿಸುತ್ತವೆ. ಎಂಥ ಪರಿಸ್ಥಿತಿಯಲ್ಲೂ ಧರ್ಮವನ್ನು ನಿರ್ಲಕ್ಷ್ಯ ಮಾಡಬಾರದು. ಧರ್ಮವನ್ನು ಆಚರಿಸಿದರೆ, ನಮಗೆ ಒಳ್ಳೆಯದಾಗುತ್ತದೆ. ಮೋಕ್ಷ ದೊರೆಯುತ್ತದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.