ಮಾರಿಗುಡಿಯ ಮಲೆನಾಡ ರುಚಿ


Team Udayavani, Sep 28, 2019, 3:06 AM IST

maarigudi

ದಕ್ಷಿಣ ಭಾರತದ ಶಕ್ತಿ ಪೀಠಗಳಲ್ಲಿ ಒಂದು, ಶಿರಸಿಯ ಮಾರಿಕಾಂಬೆ. ನಂಬಿದ ಭಕ್ತರನ್ನು ಕೈ ಹಿಡಿಯುವ ಕಾಷ್ಠದೇವಿ. ನಾಲ್ಕು ನೂರು ವರ್ಷಗಳ ಇತಿಹಾಸ ಇರುವ ಈ ದೇಗುಲದಲ್ಲಿ, ಎಂಟು ಅಡಿ ಎತ್ತರದ ದೇವಿಯ ಮೂರ್ತಿ ಇದೆ. 1991ರಿಂದ ಇಲ್ಲಿ ಅನ್ನಸಂತರ್ಪಣೆ ನಡೆಯುತ್ತಿದ್ದು, ಅಮ್ಮನ ಸನ್ನಿಧಾನದ ಭೋಜನ, ಮಲೆನಾಡು ಶೈಲಿಯಿಂದ ಬಲು ಜನಪ್ರಿಯ…

ಪ್ರತಿನಿತ್ಯ ಇಲ್ಲಿ 4 ಸಾವಿರಕ್ಕೂ ಅಧಿಕ ಭಕ್ತರು: ಭೋಜನ ಸವಿಯುತ್ತಾರೆ. ಶುಕ್ರವಾರ, ಮಂಗಳವಾರ, ಶರನ್ನವರಾತ್ರಿ, ಶ್ರಾವಣ ಮಾಸ, ಕಾರ್ತೀಕ ಮಾಸದಲ್ಲಿ ಭಕ್ತರ ಸಂಖ್ಯೆ ಹೆಚ್ಚುತ್ತದೆ. ಡಿಸೆಂಬರ್‌ನಲ್ಲಿ ಶಾಲಾ ಶೈಕ್ಷಣಿಕ ಪ್ರವಾಸದ ಮಕ್ಕಳು, ಶಬರಿಮಲೈ ಭಕ್ತರು ಆಗಮಿಸುವುದರಿಂದ, ಭೋಜನಕ್ಕೆ ಸಾಲುಗಟ್ಟುತ್ತದೆ.

ಅಡುಗೆ ಮನೆಯೊಳಗೆ…: 4 ಸಣ್ಣ ಬಾಯ್ಲರ್‌ಗಳಿಂದ ನಿತ್ಯದ ಅಡುಗೆ ಸಿದ್ಧಗೊಳ್ಳುತ್ತದೆ. ಸ್ವತ್ಛತೆಗೆ ಹೆಚ್ಚು ಆದ್ಯತೆ ನೀಡಲಾಗಿದೆ. ನಾಲ್ವರು ಅಡುಗೆ ಭಟ್ಟರು, 25 ಸಹಾಯಕ ರಿಂದ ರುಚಿಕರ ಅಡುಗೆ ತಯಾರಾಗುತ್ತದೆ.

ಭಕ್ಷ್ಯ ಸಮಾಚಾರ: ಉಪ್ಪು, ಉಪ್ಪಿನಕಾಯಿ, ಪಲ್ಯ, ಅಕ್ಕಿ- ಬೆಲ್ಲದ ಸ್ವಾದಿಷ್ಟ ಪಾಯಸ, ಅನ್ನ, ಸಾಂಬಾರ್‌, ತಿಳಿಸಾರು, ಮಜ್ಜಿಗೆ.

ಹೆಚ್ಚು ಭಕ್ತರಿದ್ದರೆ, ಬಫೆ…: ಏಕಕಾಲದಲ್ಲಿ 450ಕ್ಕೂ ಅಧಿಕ ಭಕ್ತರು ಕುಳಿತು ಊಟ ಮಾಡಬಹುದು. ಹೆಚ್ಚು ಭಕ್ತರಿದ್ದರೆ, ಬಫೆಯಲ್ಲೂ ಪ್ರಸಾದ ಭೋಜನದ ವ್ಯವಸ್ಥೆ ಇರುತ್ತದೆ. ಸ್ಟೀಲ್‌ ತಟ್ಟೆಯಲ್ಲಿ ಊಟ.

ಭಕ್ತಕೋಟಿ ನಿಧಿ: ದೇವಸ್ಥಾನದ ಆದಾಯದಲ್ಲಿ ಮಾತ್ರವಲ್ಲದೇ, ಇಲ್ಲಿ ಭಕ್ತರೂ ಅನ್ನದಾನದ ಸೇವೆಗೆ ಕೈಜೋಡಿಸುತ್ತಾರೆ. ಜನ್ಮ ದಿನ, ಹಿರಿಯರ ನೆನಪಿನಲ್ಲಿ ಭೋಜನ ನಿಧಿಗೆ ನೆರವಾಗುವ ಪರಂಪರೆಯೂ ಇಲ್ಲಿದೆ.

ಹೆಚ್ಚು ಬಳಕೆಯಾಗುವ ತರಕಾರಿ: ಕ್ಯಾಬೇಜ್‌, ಬದನೆಕಾಯಿ, ನವಿಲುಕೋಸು, ಅಲೂಗಡ್ಡೆ, ಬೆಂಡೆಕಾಯಿ

ಊಟದ ಸಮಯ: ಮಧ್ಯಾಹ್ನ 1ರಿಂದ 3 ಗಂಟೆ

* ರಾಘವೇಂದ್ರ ಬೆಟ್ಟಕೊಪ್ಪ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.