![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 29, 2018, 5:04 AM IST
ರಸ್ತೆಯ ಮೇಲೆ ನಡೆದಾಡುವಾಗ ನಮ್ಮ ಕಾಲುಗಳಿಗೆ ಧೂಳಿನ ಕಣಗಳು ಅಂಟಿಕೊಳ್ಳುತ್ತವೆ. ಕಾಲುಗಳನ್ನು ತೊಳೆದುಕೊಳ್ಳದೇ ದೇವಸ್ಥಾನವನ್ನು ಪ್ರವೇಶಿಸಿದರೆ, ನಮ್ಮ ಕಾಲುಗಳಿಗೆ ಅಂಟಿಕೊಂಡಿರುವ ಧೂಳಿನ ಕಣಗಳಿಂದ ರಜ-ತಮಾತ್ಮಕ ಲಹರಿಗಳು ಪ್ರಕ್ಷೇಪಿತವಾಗುತ್ತವೆ. ಇದರಿಂದ, ದೇವಸ್ಥಾನದಲ್ಲಿ ಸಿಗುವ ಸಾತ್ತಿ$Ìಕ ಲಹರಿಗಳನ್ನು ನಾವು ಕಡಿಮೆ ಪ್ರಮಾಣದಲ್ಲಿ ಗ್ರಹಿಸಬಹುದು. ಅದೇ ರೀತಿ ಆ ರಜ-ತಮಾತ್ಮಕ ಲಹರಿಗಳು ವಾತಾವರಣದಲ್ಲಿ ಪ್ರಕ್ಷೇಪಿಸುವುದರಿಂದ ದೇವಸ್ಥಾನದ ಸಾತ್ತ್ವಿಕತೆಯೂ ಕಡಿಮೆಯಾಗುತ್ತದೆ. ಇದರ ಬದಲು ನಾವು ಕಾಲುಗಳನ್ನು ತೊಳೆದುಕೊಂಡಾಗ ನಮ್ಮ ಕಾಲಿಗೆ ಅಂಟಿಕೊಂಡಿರುವ ಧೂಳಿನ ಕಣಗಳು ದೂರವಾಗುತ್ತವೆ. ಇದರಿಂದ ನಾವು ಸಾತ್ತ್ವಿಕ ಲಹರಿಗಳನ್ನು ಸುಲಭವಾಗಿ ಗ್ರಸಬಹುದು ಮತ್ತು ರಜ-ತಮಾತ್ಮಕ ಲಹರಿಗಳ ಪ್ರಕ್ಷೇಪಣೆಯೂ ಕಡಿಮೆಯಾಗುವುದರಿಂದ ದೇವಸ್ಥಾನದ ಸಾತ್ತ್ವಿಕತೆಯೂ ಕಡಿಮೆಯಾಗುವುದಿಲ್ಲ.
(ಆಧಾರ : ಸನಾತನ ಸಂಸ್ಥೆಯು ನಿುìಸಿದ ಗ್ರಂಥ “ದೇವಸ್ಥಾನದಲ್ಲಿ ದರ್ಶನವನ್ನು ಹೇಗೆ ಪಡೆಯಬೇಕು?’)
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.