ಇಳಕಲ್‌ನಿಂದ “ಗುಳ್ಟು’ವರೆಗೂ


Team Udayavani, Apr 6, 2018, 4:10 PM IST

Infocus–Naveen.jpg

ನೀವು “ಗುಳ್ಟು’ ಸಿನಿಮಾ ನೋಡಿದ್ದೆರ ಖಂಡಿತಾ ನಿಮಗೆ ಇವರ ನಟನೆ ಇಷ್ಟವಾಗಿರುತ್ತದೆ. ಸಿಕ್ಕ ಪಾತ್ರಗಳನ್ನು ಸಮರ್ಥವಾಗಿ ನಿಭಾಹಿಸುವ ಮೂಲಕ ಪ್ರೇಕ್ಷಕರ ಮೆಚ್ಚುಗೆ ಪಡೆದಿದ್ದಾರೆ. ಅಂದಹಾಗೆ, ಇವರ ಹೆಸರು ನವೀನ್‌ ಶಂಕರ್‌. “ಗುಳ್ಟು’ ಸಿನಿಮಾದ ನಾಯಕ. ಇದು ಇವರಿಗೆ ಮೊದಲ ಸಿನಿಮಾ. ಈ ಹಿಂದೆ ಒಂದು ಸಿನಿಮಾ ಆರಂಭವಾಗಿ ನಿಂತು ಹೋಗಿದೆ. ಹಾಗಾಗಿ, ನವೀನ್‌ಗೆ “ಗುಲ್ಟಾ’ ಮೊದಲ ಸಿನಿಮಾ. 

ಇಳಕಲ್‌ನಲ್ಲಿ ಪಿಯುಸಿ ಮುಗಿಸಿದ ನವೀನ್‌ ಇಂಜಿನಿಯರಿಂಗ್‌ಗೆಂದು ಬೆಂಗಳೂರಿಗೆ ಬಂದವರು. ಆದರೆ, ಆಸಕ್ತಿ ಸಿನಿಮಾ ಕಡೆಗಿದ್ದ ಕಾರಣ ಎರಡೇ ವರ್ಷಕ್ಕೆ ಇಂಜಿನಿರಿಂಗ್‌ಗೆ ಗುಡ್‌ಬೈ ಹೇಳಿ, ವಾಹಿನಿಗಳಲ್ಲಿ ಕೆಲಸ ಆರಂಭಿಸಿದರಂತೆ. ಸಿನಿಮಾ ನಟನಾಗುವ ಮುನ್ನ ನಟನೆ ಕಲಿಯಬೇಕೆಂದು ಎರಡು ವರ್ಷಗಳ ಕಾಲ ರಂಗಭೂಮಿಯಲ್ಲಿ ವಿವಿಧ ನಾಟಕ, ಬೀದಿ ನಾಟಕಗಳನ್ನು ಮಾಡಿದ ಅನುಭವ ನವೀನ್‌ಗಿದೆ.

ಅದೇ ಅನುಭವದೊಂದಿಗೆ ಅವರು “ಗುಲ್ಟಾ’ಗೆ ಬಣ್ಣ ಹಚ್ಚಿದ್ದಾರೆ. “ಗುಳ್ಟು’ ನಿರ್ದೇಶಕ ಜನಾರ್ದನ್‌ ಹಾಗೂ ನವೀನ್‌ ಒಂದೇ ಕಾಲೇಜು. ಸಿನಿಮಾಸಕ್ತಿ ಹೊಂದಿದ್ದ ಇವರು, ಆಗಲೇ ಅವರಿಬ್ಬರು ಮುಂದೆ ಒಟ್ಟಿಗೆ ಸಿನಿಮಾ ಮಾಡುವ ಎಂದು ಮಾತನಾಡಿಕೊಂಡಿದ್ದರಂತೆ.  ಅದರಂತೆ ಈಗ ಇಬ್ಬರು ಸೇರಿಕೊಂಡು ಸಿನಿಮಾ ಮಾಡಿದ್ದಾರೆ. “ಸಿನಿಮಾ ನೋಡಿದವರಿಂದ ಒಳ್ಳೆಯ ಮಾತು ಕೇಳಿಬರುತ್ತಿದೆ.

ನನ್ನ ನಟನೆಯ ಬಗ್ಗೆಯೂ ಮಾತನಾಡುತ್ತಿದ್ದಾರೆ. ಚಿತ್ರರಂಗದಿಂದಲೂ ಪ್ರೋತ್ಸಾಹ ಸಿಗುತ್ತಿದ್ದು, ಮುಂದೆಯೂ ಒಳ್ಳೆಯ ಸಿನಿಮಾ ಮಾಡುವಂತೆ ಸಲಹೆ ಕೊಡುತ್ತಿದ್ದಾರೆ’ ಎನ್ನುವುದು ನವೀನ್‌ ಮಾತು. ಅಂದಹಾಗೆ, ನವೀನ್‌ಗೆ ಈಗಾಗಲೇ ಒಂದಷ್ಟು ಅವಕಾಶಗಳು ಬರುತ್ತಿವೆಯಂತೆ. “ತುಂಬಾ ಅವಕಾಶಗಳು ಬರುತ್ತಿವೆ. ಒಳ್ಳೆಯ ಕಥೆಗಳನ್ನೇ ನೋಡಿಕೊಂಡು ಆಯ್ಕೆ ಮಾಡುತ್ತೇನೆ’ ಎನ್ನುತ್ತಾರೆ ನವೀನ್‌. 

* ರವಿ ರೈ

ಟಾಪ್ ನ್ಯೂಸ್

Madhu-Bangarappa1

ನಾವು ಕಾನ್ವೆಂಟ್‌ನಲ್ಲಿ ಓದಿದವರು ಕನ್ನಡದ ಬಗ್ಗೆ ತಿಳಿವಳಿಕೆ ಇಲ್ಲ: ಶಿಕ್ಷಣ ಸಚಿವ ಮಧು

GM-ShruthiS-Suside

Tragedy: ಡೆತ್‌ನೋಟ್‌ ಬರೆದಿಟ್ಟು ಪುತ್ರಿಯ ಕೊಂದು ಗ್ರಾ.ಪಂ.ಅಧ್ಯಕ್ಷೆಯೂ ಆತ್ಮಹ*ತ್ಯೆ!

Chikki

Govt School: ಶಾಲಾ ಮಕ್ಕಳಿಗೆ ಚಿಕ್ಕಿ ವಿತರಣೆ ಸ್ಥಗಿತಗೊಳಿಸಿದ ಶಿಕ್ಷಣ ಇಲಾಖೆ!

Sathish-jarakhoili

Udupi: ಗ್ರಾಮೀಣ ಭಾಗದ ಕಾಲುಸಂಕ 3 ವರ್ಷಗಳಲ್ಲಿ ಪೂರ್ಣ: ಸಚಿವ ಸತೀಶ್‌ ಜಾರಕಿಹೊಳಿ

Chalavadi1

ಗ್ಯಾರಂಟಿ ಯೋಜನೆಗೆ ಮೀಸಲಿಟ್ಟ 52,000 ಕೋಟಿ ರೂ.ಎಲ್ಲಿ ಹೋಗುತ್ತೆ?: ಛಲವಾದಿ ನಾರಾಯಣಸ್ವಾಮಿ

CM-Sid-Meet

Congress Govt: ಗೃಹಲಕ್ಷ್ಮಿ ಹಣ ಬಂದೇ ಬರುತ್ತೆ, ಯಾವ ಗ್ಯಾರಂಟಿಯೂ ನಿಲ್ಲಿಸಲ್ಲ: ಸಿಎಂ ಅಭಯ

Horoscope: ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ  ಭರವಸೆ

Horoscope: ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Movies: ಲವ್‌ ಸ್ಟೋರಿ ಎಂಬ ಎವರ್‌ಗ್ರೀನ್‌ ಟ್ರೆಂಡ್: ಬೆಳ್ಳಿತೆರೆಯ ಪ್ರೇಮ ಪುರಾಣ

Movies: ಲವ್‌ ಸ್ಟೋರಿ ಎಂಬ ಎವರ್‌ಗ್ರೀನ್‌ ಟ್ರೆಂಡ್: ಬೆಳ್ಳಿತೆರೆಯ ಪ್ರೇಮ ಪುರಾಣ

Yogi spoke about Sidlingu 2 Movie

Sidlingu 2 Movie: ಕಾಮನ್‌ಮ್ಯಾನ್‌ ದುನಿಯಾದಲ್ಲಿ ಸಿದ್ಲಿಂಗು ಕನಸು

Pruthvi Amber spoke about his Bhuvanam Gaganam movie

Bhuvanam Gaganam: ನಗ್ತಾ ನಗ್ತಾ ಅಳಿಸ್ತೀನಿ…:  ಪೃಥ್ವಿ ನಿರೀಕ್ಷೆ

Unlock Raghava: ಅನ್‌ಲಾಕ್‌ ಮಿಲಿಂದ್‌; ಬರ್ತೀರಾ, ನೋಡ್ತೀರಾ, ನಗ್ತೀರಾ…

Unlock Raghava: ಅನ್‌ಲಾಕ್‌ ಮಿಲಿಂದ್‌; ಬರ್ತೀರಾ, ನೋಡ್ತೀರಾ, ನಗ್ತೀರಾ…

Roopesh Shetty starer Adhipatra kannada movie

Roopesh Shetty: ಕರಾವಳಿ ಸೊಗಡಿನ ‘ಅಧಿಪತ್ರ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Madhu-Bangarappa1

ನಾವು ಕಾನ್ವೆಂಟ್‌ನಲ್ಲಿ ಓದಿದವರು ಕನ್ನಡದ ಬಗ್ಗೆ ತಿಳಿವಳಿಕೆ ಇಲ್ಲ: ಶಿಕ್ಷಣ ಸಚಿವ ಮಧು

GM-ShruthiS-Suside

Tragedy: ಡೆತ್‌ನೋಟ್‌ ಬರೆದಿಟ್ಟು ಪುತ್ರಿಯ ಕೊಂದು ಗ್ರಾ.ಪಂ.ಅಧ್ಯಕ್ಷೆಯೂ ಆತ್ಮಹ*ತ್ಯೆ!

Chikki

Govt School: ಶಾಲಾ ಮಕ್ಕಳಿಗೆ ಚಿಕ್ಕಿ ವಿತರಣೆ ಸ್ಥಗಿತಗೊಳಿಸಿದ ಶಿಕ್ಷಣ ಇಲಾಖೆ!

Sathish-jarakhoili

Udupi: ಗ್ರಾಮೀಣ ಭಾಗದ ಕಾಲುಸಂಕ 3 ವರ್ಷಗಳಲ್ಲಿ ಪೂರ್ಣ: ಸಚಿವ ಸತೀಶ್‌ ಜಾರಕಿಹೊಳಿ

Chalavadi1

ಗ್ಯಾರಂಟಿ ಯೋಜನೆಗೆ ಮೀಸಲಿಟ್ಟ 52,000 ಕೋಟಿ ರೂ.ಎಲ್ಲಿ ಹೋಗುತ್ತೆ?: ಛಲವಾದಿ ನಾರಾಯಣಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.