ಸಾಧುಕೋಕಿಲ ನಿರ್ದೇಶನದಲ್ಲಿ ‘ಮಹಾಯೋಗಿ ಸಿದ್ದರೂಢ’


Team Udayavani, Oct 29, 2021, 11:38 AM IST

ಸಾಧುಕೋಕಿಲ ನಿರ್ದೇಶನದಲ್ಲಿ ‘ಮಹಾಯೋಗಿ ಸಿದ್ದರೂಢ’

ನಟನೆಯಲ್ಲಿ ಬಿಝಿಯಾಗಿರುವ ಸಾಧುಕೋಕಿಲ ಸದ್ದಿಲ್ಲದೇ ಸಿನಿಮಾವೊಂದನ್ನು ನಿರ್ದೇಶಿಸಿದ್ದಾರೆ. ಅದು “ಮಹಾಯೋಗಿ ಸಿದ್ದರೂಢ’. ಬಾಗಲಕೋಟೆಯ ಮುಧೋಳದ ಮಂಟೂರಿನ ಶ್ರೀ ಸದಾನಂದ ಮಹಾಸ್ವಾಮಿಗಳು ಈ ಚಿತ್ರ ನಿರ್ಮಾಣ ಮಾಡಿದ್ದಾರೆ.

ಇತ್ತೀಚೆಗೆ ಈ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ನಟ ಪುನೀತ್‌ ರಾಜ್‌ಕುಮಾರ್‌ ಚಿತ್ರದ ಟ್ರೇಲರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು. ಬಿಡುಗಡೆ ಬಳಿಕ ಮಾತನಾಡಿದ ಪುನೀತ್‌, “ನಮ್ಮ ಮನೆಗೂ, ಸಿದ್ದರೂಢ ಮಠಕ್ಕೂ ಅವಿನಾಭಾವ ಸಂಬಂಧವಿದೆ. ಅಪ್ಪಾಜಿ ಅವರಾಗಲಿ, ನಮ್ಮ ಕುಟುಂಬದ ಯಾರೇ ಆಗಲಿ, ಹುಬ್ಬಳ್ಳಿಗೆ ಹೋದಾಗ ಸಿದ್ದರೂಢರ ಮಠಕ್ಕೆ ಹೋಗಿ ಪೂಜೆ ಮಾಡಿಸಿಕೊಂಡು ಬರುತ್ತೇವೆ. ನಮ್ಮ ಅಜ್ಜಿ ಅವರು ಕೆಲವು ದಿನಗಳ ಕಾಲ ಈ ಮಠದÇÉೇ ಇದ್ದರು ಎಂದು ಅಪ್ಪಾಜಿ ಹೇಳುತ್ತಿದ್ದರು. ಈ ಚಿತ್ರದ ಟ್ರೇಲರ್‌ ಬಿಡುಗಡೆಗೆ ಬರಬೇಕೆಂದು ಸಾಧುಕೋಕಿಲ ಅವರು ಕರೆದಾಗ ಸಂತೋಷವಾಯಿತು’ ಎಂದರು.

ಇದನ್ನೂ ಓದಿ:ಧನ್ವೀರ್‌-ಶ್ರೀಲೀಲಾ ಮಸ್ತ್ ಸ್ಟೆಪ್ಸ್‌: ‘ಬೈ ಟು ಲವ್‌’ ಚಿತ್ರದ ಹಾಡು ಇಂದು ರಿಲೀಸ್‌

ಹೊಸ ಬಗೆಯ ಸಿನಿಮಾವನ್ನು ನಿರ್ದೇಶನ ಮಾಡಿದ ಖುಷಿಯಲ್ಲಿದ್ದ ಸಾಧುಕೋಕಿಲ, “ಶರಣ ಶ್ರೇಷ್ಠರಾದ ಸಿದ್ದರೂಢರ ಜೀವನಾಧಾರಿತ ಚಿತ್ರ ನಿರ್ದೇಶನ ಮಾಡಿದ್ದು ನನ್ನ ಪುಣ್ಯ. ಮಂಟೂರಿನ ಗುರುಗಳು ನನ್ನನ್ನ ಕರೆದು ಈ ರೀತಿಯ ಚಿತ್ರ ಮಾಡಿಕೊಬೇಕೆಂದು ಹೇಳಿದರು. ಈ ಸಲುವಾಗಿ ನನ್ನನ್ನು ದೆಹಲಿಗೆ ಕಳುಹಿಸಿ ಅಲ್ಲಿ ಸ್ವಾಮಿನಾರಾಯಣ ಆಶ್ರಮದಲ್ಲಿ ಗುರುಗಳ ಕುರಿತು ಚಿತ್ರ ಮಾಡಿದ್ದಾರೆ. ನೋಡಿ ಬನ್ನಿ ಎಂದರು. ನೋಡಿ ಬಂದೆ. ಎಲ್ಲರಿಗೂ ಸಾಧುಕೋಕಿಲ, ಇಂತಹ ಚಿತ್ರ ಮಾಡಿದ್ದಾರಾ? ಎಂಬ ಆಶ್ಚರ್ಯ. ನನಗೂ ಮೊದಲು ಹಾಗೆ ಅನಿಸಿತು. ಹೆಚ್ಚಿನ ಜನ ಹುಬ್ಬಳ್ಳಿಯ ಸಿದ್ದರೂಢ ಮಠ ನೋಡಿರುತ್ತೀರಾ. ಆದರೆ ಮಂಟೂರಿನ ಸಿದ್ದರೂಢ ಮಠಕ್ಕೆ ಹೋಗಿ ಬನ್ನಿ. ಒಂದು ರೀತಿ ಸ್ವಾಮಿನಾರಾಯಣ ಮಂದಿರ ಇದ್ದ ಹಾಗೆ ಇದೆ. ನಮ್ಮ ಚಿತ್ರದಲ್ಲಿ ಸಿದ್ದರೂಢರ ಎಂಟು ವರ್ಷದಿಂದ ನಲವತ್ತೆಂಟು ವರ್ಷಗಳ ನಡುವೆ ನಡೆಯುವ ಮಹಿಮೆಗಳನ್ನು ತೋರಿ ಸಲಾಗಿದೆ. ಮಂಟೂರು, ಹೈದರಾಬಾದ್‌, ಕಾಶ್ಮೀರ, ಸಕಲೇಶಪುರ ಹಾಗೂ ಕರ್ನಾಟಕದ ಸುಂದರವಾದ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ’ ಎಂದರು.

ಈ ಚಿತ್ರದಲ್ಲಿ ನಾಲ್ಕು ಹಾಡುಗಳಿವೆ. ನವೆಂಬರ್‌ 9ರಂದು ಮಂಟೂರಿನ ಚಿತ್ರಮಂದಿರದಲ್ಲಿ 55 ನಿಮಿಷಗಳ ಅವಧಿಯ ಈ ಚಿತ್ರ ಬಿಡುಗಡೆಯಾಗುತ್ತಿದೆ. ಅದೊಂದೆ ಕಡೆ ಮಾತ್ರ ಈ ಚಿತ್ರ ನಿರಂತರವಾಗಿ ಪ್ರದರ್ಶನವಾಗುತ್ತಿರುತ್ತದೆ ಎಂದರು

ಚಿತ್ರದ ಬಗ್ಗೆ ಮಾತನಾಡುವ ಶ್ರೀ ಸದಾನಂದ ಸ್ವಾಮಿಗಳು, “ಮಹಾಶರಣರಾದ ಸಿದ್ದರೂಢರ ಮಹಿಮೆ ಅಪಾರ. ಸುಮಾರು ಏಳುವರೆ ಸಾವಿರಕ್ಕೂ ಅಧಿಕ ಮಾರ್ಗವನ್ನು ಕಾಲ್ನಡಿಗೆಯಲ್ಲಿ ಕ್ರಮಿಸಿ ದವರು ಅವರು. ಅಂತಹ ಮಹಿಮಾ ಪುರುಷರ ಬಗ್ಗೆ ನಮಗೆ ಚಿತ್ರ ವೊಂ ದನ್ನು ನಿರ್ಮಿಸುವ ಬಯಕೆಯಾಗಿ ಸಾಧುಕೋಕಿಲ ಅವರನ್ನು ಸಂಪರ್ಕಿಸಿದೆವು. ಅವರು ಉತ್ತಮವಾಗಿ ತೆಗೆದು ಕೊಟ್ಟಿದ್ದಾರೆ’ ಎಂದರು. ಚಿತ್ರದಲ್ಲಿ ತೀರ್ಥೇಶ್‌ ಹಾಗೂ ಅರವಿಂದ್‌ ಕುಪ್ಲಿಕರ್‌ ನಟಿಸಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.