ಪ್ಲಸ್‌ ನಿರೀಕ್ಷೆಯಲ್ಲಿ ಹೊಸಬರು


Team Udayavani, Oct 26, 2018, 6:00 AM IST

minus-three-plus.jpg

“ಮೈ ನಸ್‌ 3 ಪ್ಲಸ್‌ 1′ ಎಂಬ ಸಿನಿಮಾವೊಂದು ಆರಂಭವಾಗಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಈ ವಾರ ತೆರೆಕಾಣುತ್ತಿದೆ. “ತಿಥಿ’ ಚಿತ್ರದ ಮೂಲಕ ಬೆಳಕಿಗೆ ಬಂದ ಅಭಿ ಈ ಸಿನಿಮಾದ ನಾಯಕ. ರಮೇಶ್‌ ಯಾದವ್‌ ಈ ಚಿತ್ರದ ನಿರ್ದೇಶಕ. ನಿರ್ದೇಶನದ ಜೊತೆಗೆ ಚಿತ್ರದಲ್ಲಿ ಪ್ರಮುಖ ಪಾತ್ರವೊಂದನ್ನು ಮಾಡಿದ್ದಾರೆ.

ಚಿತ್ರದ ಬಗ್ಗೆ ಮಾತನಾಡುವ ರಮೇಶ್‌, “ಇದು ತುಂಬಾ ಭಿನ್ನ ಕಥೆ ಹೊಂದಿರುವ ಸಿನಿಮಾ. ನಾಯಕ ಅಭಿ ಈ ಹಿಂದೆ ನಟಿಸಿದ ಸಿನಿಮಾಗಳಿಗಿಂತ ತುಂಬಾ ವಿಭಿನ್ನವಾಗಿದ್ದು, ಹೊಸ ಬಗೆಯ ಸಿನಿಮಾವನ್ನು ಜನ ಒಪ್ಪಿಕೊಳ್ಳುತ್ತಾರೆಂಬ ವಿಶ್ವಾಸವಿದ ‘ ಎನ್ನುವುದು ನಿರ್ದೇಕರ ಮಾತು.

ಎಲ್ಲಾ ಓಕೆ ಈ ಟೈಟಲ್‌ಗ‌ೂ ಕಥೆಗೂ ಏನು ಸಂಬಂಧ ಎಂದರೆ ಅದು ಸಿನಿಮಾದ ಹೈಲೈಟ್‌ ಅಂತಾರೆ ರಮೇಶ್‌. ಮೂವರು ಹುಡುಗ ಹಾಗೂ ಒಂದು ಹುಡುಗಿ ಸುತ್ತ ನಡೆಯುವ ಸಿನಿಮಾ ಇದಾಗಿದ್ದು, ಹುಡುಗಿಯೊಬ್ಬಳನ್ನು ಮೂವರು ಹುಡುಗರು ಯಾವ ದೃಷ್ಟಿಕೋನದಿಂದ ನೋಡುತ್ತಾರೆ ಎಂಬ ಅಂಶದೊಂದಿಗೆ ಆರಂಭವಾಗುವ ಸಿನಿಮಾ,ಪ್ರೀತಿ ಪಾಠದೊಂದಿಗೆ ಅಂತ್ಯವಾಗುತ್ತದೆಯಂತೆ. ಭಿನ್ನ ಮನಸ್ಥಿತಿಯ ನಾಯಕನಿಗೆ ನಾಯಕಿ ಹೇಗೆ ಪ್ರೀತಿ ಪಾಠ ಮಾಡುತ್ತಾಳೆಂಬುದು ಸಸ್ಪೆನ್‌ ಮತ್ತು ಹೈಲೈಟ್‌ ಎಂಬುದು ನಿರ್ದೇಶಕರ ಮಾತು.

ಈ ಚಿತ್ರವನ್ನು ಸತ್ಯನಾರಾಯಣಾಚಾರ್‌ ನಿರ್ಮಿಸಿದ್ದಾರೆ. ಕಥೆ ಕೇಳಿ ಇಷ್ಟಪಟ್ಟು ಸಿನಿಮಾ ನಿರ್ಮಿಸಿದ್ದಾಗಿ ಹೇಳುವ ಅವರಿಗೆ ಈ ಚಿತ್ರ ಹಿಟ್‌ ಆಗುವ ವಿಶ್ವಾಸವೂ ಇದೆ. ಇನ್ನು ಚಿತ್ರದಲ್ಲಿ ನಟಿಸಿದ ಅಭಿಗೆ ಇಲ್ಲಿ ಡ್ಯಾನ್ಸ್‌, ಫೈಟ್‌ ಮಾಡುವ ಅವಕಾಶವೂ ಸಿಕ್ಕಿದೆ. ಅದಕ್ಕಾಗಿ ಸುಮಾರು 25 ದಿನಗಳ ಕಾಲ ರಿಹರ್ಸಲ್‌ ಕೂಡಾ ನಡೆಸಿದ್ದಾರಂತೆ. “ಆರಂಭದಲ್ಲಿ ನನಗೆ ಈ ಪಾತ್ರ ಮಾಡಲು ತುಂಬಾ ಕಷ್ಟವಾಯಿತು.

“ನನ್ನನ್ನು ಬಿಟ್ಟು ಬಿಡಿ ನಾನು ಊರಿಗೆ ಹೋಗುತ್ತೇನೆ’ ಎಂದೆ. ಕೊನೆಗೆ ಪಾತ್ರಕ್ಕೆ ಹೊಂದಿಕೊಂಡೆ’ ಎನ್ನುವುದು ಅಭಿ ಮಾತು. ಚಿತ್ರದಲ್ಲಿ ಸಸ್ಯಾ ನಾಯಕಿಯಾಗಿ ನಟಿಸಿದ್ದು, ತಂದೆ ತಾಯಿ ಪ್ರೀತಿಗೆ ಆದ್ಯತೆ ಕೊಡುವ ಹುಡುಗಿಯಾಗಿ ಕಾಣಿಸಿಕೊಂಡಿದ್ದಾರಂತೆ. 

ಟಾಪ್ ನ್ಯೂಸ್

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Nisha Ravikrishnan: ಮಹಿಳಾ ಪ್ರಧಾನ ʼಅಂಶುʼ: ಕುತೂಹಲ ಮೂಡಿಸಿದ ಟ್ರೇಲರ್‌

Nisha Ravikrishnan: ಮಹಿಳಾ ಪ್ರಧಾನ ʼಅಂಶುʼ: ಕುತೂಹಲ ಮೂಡಿಸಿದ ಟ್ರೇಲರ್‌

vaibhavi shandilya

Vaibhavi Shandilya: ಮಾರ್ಟಿನ್‌ ಪ್ರೀತಿ ಪಾತ್ರಳು ನಾನು…; ವೈಭವಿ ಕಣ್ತುಂಬ ನಿರೀಕ್ಷೆ

Bhairadevi is my dream project…: Radhika kumaraswamy

Radhika kumaraswamy: ಭೈರಾದೇವಿ ನನ್ನ ಡ್ರೀಮ್‌ ಪ್ರಾಜೆಕ್ಟ್…: ರಾಧಿಕಾ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.