ಹಾಡುಗಳ ದಾರಿಯಲ್ಲಿ…


Team Udayavani, Jan 19, 2018, 1:04 PM IST

19-51.jpg

“ಮಾಮ, ನಮ್ಮ ಚಿತ್ರದ ಆಡಿಯೋ ಬಿಡುಗಡೆಗೆ ಬರಬೇಕು. ಇನ್ವಿಟೇಶನ್‌ ಬಂದು ಕೊಡುತ್ತೇನೆ’ ಎಂದರಂತೆ ಅನೂಪ್‌. ಅದಕ್ಕೆ ಜಗ್ಗೇಶ್‌ ಹೇಳಿದ್ದು ಒಂದೇ ಮಾತು. “ಇನ್ವಿಟೇಶನ್‌ ಎಲ್ಲಾ ಏನು ಬೇಡ. ಹೇಳಿದ್ದೀಯಲ್ಲ ಸಾಕು. ಏನಿದ್ರೂ ಒಂದು ಫೋನ್‌ ಮಾಡು ಸಾಕು …’ ಅಂದರಂತೆ ಜಗ್ಗೇಶ್‌. ಹಾಗೆ ಮಾತು ಕೊಟ್ಟಂತೆ, ಅನೂಪ್‌ ಅಭಿನಯದ ಹೊಸ ಚಿತ್ರ “ಸಾಗುವ ದಾರಿಯಲ್ಲಿ’ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭಕ್ಕೆ ಬಂದಿದ್ದರು ಜಗ್ಗೇಶ್‌. ಜೊತೆಗೆ ಪುನೀತ್‌ ಇದ್ದರು. ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿರುವ ದೇವರಾಜ್‌, ಅನೂಪ್‌ ತಂದೆ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು ಇದ್ದರು. ಅವರೆಲ್ಲರ ಸಮ್ಮುಖದಲ್ಲಿ “ಸಾಗುವ ದಾರಿಯಲ್ಲಿ’ ಚಿತ್ರದ ಹಾಡುಗಳ ಬಿಡುಗಡೆಯಾಯಿತು.

ಅಂದು ಜಗ್ಗೇಶ್‌ ಅವರು ಚಾಮುಂಡೇಶ್ವರಿ ಸ್ಟುಡಿಯೋಗೆ ಕಾಲಿಡುತ್ತಿದ್ದಂತೆಯೇ, “ಏನ್‌ ಮಾಮ, ನನ್‌ ಟೈಪ್‌ ಡ್ರೆಸ್‌ …’ ಹಾಕಿದ್ದೀರಿ ಎಂದರಂತೆ ಅನೂಪ್‌. ಏಕೆಂದರೆ, ಅಂದು ಇಬ್ಬರೂ ಒಂದೇ ತರಹದ ಶರ್ಟ್‌ ತೊಟ್ಟು ಬಂದಿದ್ದರು. ಇದಕ್ಕೆ ವೇದಿಕೆ ಮೇಲೆ ಉತ್ತರ ಕೊಟ್ಟ ಜಗ್ಗೇಶ್‌, “ನನ್ನ ಸ್ಟಾರ್‌ ನಿನಗೆ ಬರಲಿ ಎಂದರು. ನಂತರ ಮಾತನಾಡಿದ ಅವರು. “ಅನೂಪ ಚಿಕ್ಕ ವಯಸ್ಸಿಗೆ ತಾಯಿಯನ್ನ ಕಳೆದುಕೊಂಡ. ಆ ಸಂದರ್ಭದಲ್ಲಿ ತಂದೆ-ತಾಯಿ ಎರಡೂ ಆಗಿದ್ದವರು ಗೋವಿಂದು. ಮಕ್ಕಳನ್ನ ಚೆನ್ನಾಗಿ ಬೆಳೆಸಿದರು. ಇವತ್ತು ಅವರದೇ ಕಥೆ, ಚಿತ್ರವಾಗಿ ಬಂದಿದೆ. ಇವತ್ತು ಎಲ್ಲಾ ಭಾಷೆಯ ಚಿತ್ರಗಳು ಸಹ ಇಲ್ಲಿ ಬಿಡುಗಡೆಯಾಗುತ್ತಿದೆ. ಯಾವ ಭಾಷೆ ಚಿತ್ರವಾದರೂ ನೋಡಿ. ಆದರೆ, ನಿಮ್ಮ ಮೊದಲ ಪ್ರಾಶಸ್ತ್ಯ ಕನ್ನಡಕ್ಕಿರಲಿ. ನಮ್ಮನ್ನೆಲ್ಲಾ ಪ್ರೇಕ್ಷಕರು ಆಶೀರ್ವಾದ ಮಾಡಿ ಬೆಳೆಸಿದ್ದಾರೆ. ಮಕ್ಕಳನ್ನೂ ಅದೇ ತರಹ ಬೆಳೆಸಿ. ಅವರನ್ನು ಮುಂದಿನ ಪೀಳಿಗೆಗೆ ದಾಟಿಸಿ’ ಎಂದು ಕರೆ ನೀಡಿದರು.

ಅಂದು ಪುನೀತ್‌ ಮತ್ತು ದೇವರಾಜ್‌ ಹೆಚ್ಚು ಮಾತನಾಡಲಿಲ್ಲ. ದೇವರಾಜ್‌ ಈ ಚಿತ್ರದಲ್ಲಿ ತಮಗೊಂದು ಒಳ್ಳೆಯ ಪಾತ್ರ ಸಿಕ್ಕಿದೆ ಎನ್ನುವುದರ ಜೊತೆಗೆ, ಚಿತ್ರತಂಡಕ್ಕೆ ಶುಭ ಹಾರೈಸಿದರು. ಇನ್ನು ಪುನೀತ್‌, “ಈ ಚಿತ್ರತಂಡಕ್ಕೆ ಯಶಸ್ಸು ಸಿಗಲಿ. ಎಲ್ಲರ ಆಶೀರ್ವಾದ ಈ ತಂಡದ ಮೇಲಿರಲಿ. ನಾನು ಜಗ್ಗೇಶ್‌ ಅವರ ಅಭಿಮಾನಿ. “ತರೆಲ ನನ್ಮಗ’, “ಮಠ’ ಮುಂತಾದ ಚಿತ್ರಗಳನ್ನು ಹಲವು ಬಾರಿ ನೋಡಿದ್ದೀನಿ’ ಎಂದು ಹೇಳಿದರು.

ಸಮಾರಂಭದಲ್ಲಿ ನಿರ್ಮಾಪಕ ಶಿವಶಂಕರ್‌, ನಿರ್ದೇಶಕ ಶಿವಕುಮಾರ್‌, ಉಮೇಶ್‌ ಬಣಕಾರ್‌, ಎನ್‌.ಎಂ. ಸುರೇಶ್‌, ಎಂ.ಜಿ. ರಾಮಮೂರ್ತಿ, ಎಚ್‌. ವಾಸು ಸೇರಿದಂತೆ ಹಲವರು ಹಾಜರಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Movies: ಲವ್‌ ಸ್ಟೋರಿ ಎಂಬ ಎವರ್‌ಗ್ರೀನ್‌ ಟ್ರೆಂಡ್: ಬೆಳ್ಳಿತೆರೆಯ ಪ್ರೇಮ ಪುರಾಣ

Movies: ಲವ್‌ ಸ್ಟೋರಿ ಎಂಬ ಎವರ್‌ಗ್ರೀನ್‌ ಟ್ರೆಂಡ್: ಬೆಳ್ಳಿತೆರೆಯ ಪ್ರೇಮ ಪುರಾಣ

Yogi spoke about Sidlingu 2 Movie

Sidlingu 2 Movie: ಕಾಮನ್‌ಮ್ಯಾನ್‌ ದುನಿಯಾದಲ್ಲಿ ಸಿದ್ಲಿಂಗು ಕನಸು

Pruthvi Amber spoke about his Bhuvanam Gaganam movie

Bhuvanam Gaganam: ನಗ್ತಾ ನಗ್ತಾ ಅಳಿಸ್ತೀನಿ…:  ಪೃಥ್ವಿ ನಿರೀಕ್ಷೆ

Unlock Raghava: ಅನ್‌ಲಾಕ್‌ ಮಿಲಿಂದ್‌; ಬರ್ತೀರಾ, ನೋಡ್ತೀರಾ, ನಗ್ತೀರಾ…

Unlock Raghava: ಅನ್‌ಲಾಕ್‌ ಮಿಲಿಂದ್‌; ಬರ್ತೀರಾ, ನೋಡ್ತೀರಾ, ನಗ್ತೀರಾ…

Roopesh Shetty starer Adhipatra kannada movie

Roopesh Shetty: ಕರಾವಳಿ ಸೊಗಡಿನ ‘ಅಧಿಪತ್ರ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.