Matinee ಹೊಸ ಅನುಭವ ನೀಡಿದ ಸಿನಿಮಾ; ನೀನಾಸಂ ಸತೀಶ್‌


Team Udayavani, Apr 5, 2024, 11:30 AM IST

Sathish ninasam spoke about matinee movie

ನೀನಾಸಂ ಸತೀಶ್‌ ನಾಯಕರಾಗಿರುವ “ಮ್ಯಾಟ್ನಿ’ ಸಿನಿಮಾ ಇಂದು ಬಿಡುಗಡೆಯಾಗುತ್ತಿದೆ. ಈಗಾಗಲೇ ಚಿತ್ರದ ಟೀಸರ್‌, ಹಾಡು, ಟ್ರೇಲರ್‌ ಬಿಡುಗಡೆಯಾಗಿ ಹಿಟ್‌ಲಿಸ್ಟ್‌ ಸೇರಿದೆ. ಇವೆಲ್ಲವೂ ಸತೀಶ್‌ ವಿಶ್ವಾಸ ಹೆಚ್ಚಿಸಿದೆ. ಇಂದು ಬಿಡುಗಡೆಯಾಗುತ್ತಿರುವ ಈ ಚಿತ್ರದ ಕುರಿತು ಸತೀಶ್‌ ಇಲ್ಲಿ ಮಾತನಾಡಿದ್ದಾರೆ.

 ಒಂದು ಗ್ಯಾಪ್‌ ಬಳಿಕ ನಿಮ್ಮ ಸಿನಿಮಾ ರಿಲೀಸ್‌ ಆಗುತ್ತಿದೆ?

-ಹೌದು, ನಾನಂತೂ ತುಂಬಾ ಎಕ್ಸೆ„ಟ್‌ ಆಗಿದ್ದೇನೆ. ಜನರ ಪ್ರತಿಕ್ರಿಯೆ ಹೇಗಿರುತ್ತದೆ ಎಂಬುದನ್ನು ನೋಡಬೇಕು. ಇಂದು ಅನುಪಮಾದಲ್ಲಿ ನಮ್ಮ ತಂಡದ ಜೊತೆ ಸಿನಿಮಾ ನೋಡುತ್ತಿದ್ದೇನೆ. ಜನ ಎಂಜಾಯ್‌ ಮಾಡೋದನ್ನು ನೋಡುವ ಕುತೂಹಲ ನನಗೂ ಇದೆ.

ಮ್ಯಾಟ್ನಿ ಸಿನಿಮಾದಲ್ಲಿ ನಿಮ್ಮ ಪಾತ್ರ?

– ಶ್ರೀಮಂತ ಮನೆತನದ ಹುಡುಗನಾಗಿ ಕಾಣಿಸಿಕೊಂಡಿªದೇನೆ. ಎಲ್ಲರಿಗೂ ಒಳ್ಳೆಯ ಫ್ರೆಂಡ್‌. ಲವ್‌, ಲೈಫ್… ಎಂದು ಖುಷಿ ಖುಷಿಯಾಗಿ ಇರುವ ಹುಡುಗ. ನನಗೆ ತುಂಬಾ ಹೊಸ ಅನುಭವ ನೀಡಿದ ಸಿನಿಮಾವಿದು.

ಮತ್ತೂಮ್ಮೆ ನೀವು, ರಚಿತಾ ರಾಮ್‌ ಜೊತೆಯಾಗಿ ಕಾಣಿಸಿಕೊಂಡಿದ್ದೀರಿ?

– ಈಗಾಗಲೇ ನಮ್ಮಿಬ್ಬರ ಕಾಂಬಿನೇಶನ್‌ನ ಹಾಡು ಹಿಟ್‌ ಆಗಿದೆ. ಇದು ಸಿನಿಮಾಕ್ಕೆ ದೊಡ್ಡ ಪ್ಲಸ್‌. ಒಂದು ಸಲ ನಮ್ಮಿಬ್ಬರ ಕಾಂಬಿನೇಶನ್‌ ನೋಡಿ ಖುಷಿಪಟ್ಟಿರುವ ಜನ ಮತ್ತೂಮ್ಮೆ ನೋಡುತ್ತಾರೆ ಎಂಬ ವಿಶ್ವಾಸವಿದೆ.

 ನಿಮ್ಮ ಗೆಳೆಯರ ಬಳಗವೇ ಈ ಚಿತ್ರದಲ್ಲಿದೆ?

– ಹೌದು, ಅದೊಂದು ಖುಷಿ. ನಾಗಭೂಷಣ್‌, ಪೂರ್ಣ, ಶಿವರಾಜ್‌ ಕೆ ಆರ್‌ಪೇಟೆ… ರಿಯಲ್‌ ಲೈಫ್ನಲ್ಲಿ ನಾವೆಲ್ಲರೂ ಫ್ರೆಂಡ್ಸ್‌. ಸಿನಿಮಾ ಶೂಟಿಂಗ್‌ ಬದಲು ಎಲ್ಲೋ ಫ್ರೆಂಡ್ಸ್‌ ಜೊತೆ ಟ್ರಿಪ್‌ಗೆ ಬಂದಂತಹ ಫೀಲ್‌ ಆಗುತ್ತಿತ್ತು. ಅವರೆಲ್ಲರ ಪಾತ್ರಗಳು ಕೂಡಾ ತುಂಬಾ ಚೆನ್ನಾಗಿವೆ.

ಮ್ಯಾಟ್ನಿ ಹಾರರ್‌ ಸಿನಿಮಾನಾ?

– ಚಿತ್ರದಲ್ಲಿ ಹಾರರ್‌ ಅಂಶಗಳು ಇವೆ. ಇದು ಮನೆಯೊಳಗಡೆ ನಡೆಯುವ ಹಾರರ್‌ ಸಿನಿಮಾ.

 ನಿಮ್ಮ ಕೆರಿಯರ್‌ನಲ್ಲಿ ಈ ಸಿನಿಮಾ ಎಷ್ಟು ಭಿನ್ನ?

– ಇಷ್ಟು ವರ್ಷದ ನನ್ನ ಕೆರಿಯರ್‌ನಲ್ಲಿ ನಾನು ಹಾರರ್‌ ಸಿನಿಮಾ ಮಾಡೇ ಇಲ್ಲ. ಮಾಡಬೇಕೆಂಬ ಆಸೆ ಇತ್ತು. ಅದು “ಮ್ಯಾಟ್ನಿ’ ಮೂಲಕ ಈಡೇರುತ್ತಿದೆ.

ಮ್ಯಾಟ್ನಿ ಸಿನಿಮಾನಾ ಜನ ಯಾಕೆ ನೋಡಬೇಕು?

– ಒಂದೊಳ್ಳೆಯ ಮನರಂಜನೆ ಇರುವ ಸಿನಿಮಾ ನೋಡಬೇಕೆಂದು ಬಯಸುವವರಿಗೆ ಮ್ಯಾಟ್ನಿ ಒಳ್ಳೆಯ ಆಯ್ಕೆ. ಕ್ವಾಲಿಟಿ ಇರುವ ಸಿನಿಮಾ. ಅದ್ಭುತವಾದ ಕಲಾವಿದರಿದ್ದಾರೆ.

ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sidlingu 2 Movie Review

Sidlingu 2 Review ಫ್ಯಾಮಿಲಿ ಡ್ರಾಮಾದಲ್ಲಿ ವಿಜಯ ಪ್ರಸಾದ

Raju James Bond Review

Raju James Bond Review: ಕಾಸಿಗಾಗಿ ಜೇಮ್ಸ್‌ ಜೂಟಾಟ

Bhuvanam Gaganam Review

Bhuvanam Gaganam Review: ಪ್ರೇಮದ ಹಾದಿಯಲ್ಲಿ ಸುಮ ಘಮ

Mr.Rani movie review: ನಾನು ಅವಳಲ್ಲ ಅವನು!

Mr.Rani movie review: ನಾನು ಅವಳಲ್ಲ ಅವನು!

Gajarama Movie Review

Gajarama Movie Review: ಪ್ರೀತಿ ಮಧುರ ತ್ಯಾಗ ಅಮರ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.