Kannada Cinema; ತೆರೆಗೆ ಬಂತು ನವತಂಡದ ‘ಶತಭಿಷ ‘


Team Udayavani, Jun 28, 2024, 10:31 AM IST

shatabhisha

ಹೊಸಬರ ಶತಭಿಷ ಚಿತ್ರ ಇಂದು ತೆರೆಕಾಣುತ್ತಿದೆ. ವೆಂಕಟೇಶ್‌ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ “ಶತಭಿಷ’ ಚಿತ್ರವನ್ನು ಕಾಶಿ ಶೇಖರ್‌ ನಿರ್ಮಾಣ ಮಾಡಿದ್ದಾರೆ. ದೀಪು ಅರ್ಜುನ್‌ ಈ ಚಿತ್ರದ ನಾಯಕನಾಗಿದ್ದು, ಶೋಭಿತಾ ಶಿವಣ್ಣ ನಾಯಕಿಯಾಗಿ ನಟಿಸಿದ್ದಾರೆ.

“ನಾಲ್ವರು ಪೋಲಿ ಹುಡುಗರು ಭಯೋತ್ಪಾದಕರಿಗೆ ಬೆಂಬಲ ನೀಡಲು ಹೋಗಿ ಪೊಲೀಸ್‌ ಕೈಗೆ ಸಿಕ್ಕಿ ಹಾಕಿಕೊಳ್ಳುತ್ತಾರೆ. ನಂತರ ಅವರು ಆ ಕೇಸ್‌ನಿಂದ ಹೊರಗೆ ಬರುತ್ತಾರಾ? ಈ ಕೇಸ್‌ ನಲ್ಲಿ ಅವರು ಸಿಲುಕುವುದಾದರೂ ಹೇಗೆ ಎನ್ನುವುದೇ ಚಿತ್ರದ ಕಾನ್ಸೆಪ್ಟ್’ ಎನ್ನುವುದು ತಂಡ ನೀಡುವ ವಿವರ.

ಚಿತ್ರದ ಕುರಿತಂತೆ ಮಾತನಾಡಿದ ನಾಯಕ ದೀಪು ಅರ್ಜುನ್‌, “ಈಗಿನ ಟ್ರೆಂಡ್‌ ಗೆ ಬೇಕಾದ ಕಥೆಯಿದು. ವಿರಾಜಪೇಟೆ, ಮೇಲುಕೋಟೆ, ಹುಬ್ಬಳ್ಳಿ, ಮುಂಬೈ, ಬೆಂಗಳೂರು, ಚಿಂತಾಮಣಿ ಅಲ್ಲದೆ ಚೆನ್ನೈ ಸೇರಿದಂತೆ ಸಾಕಷ್ಟು ಲೊಕೇಶನ್‌ಗಳಲ್ಲಿ ಚಿತ್ರೀಕರಣ ನಡೆಸಿದ್ದೇವೆ. ಚಿತ್ರದಲ್ಲಿ ತುಂಟಾಟ ಮಾಡಿಕೊಂಡಿದ್ದ ಹುಡುಗ ಹೇಗೆ ನಕ್ಸಲ್‌ ಆಗ್ತಾನೆ, ಎಲ್ಲಿಂದಲೋ ಬಂದ ನಕ್ಸಲರು ಒಬ್ಬ ಹುಡುಗನನ್ನು ಹೇಗೆಲ್ಲಾ ಹಾಳು ಮಾಡ್ತಾರೆ, ಆತನಿಗೆ ನಾಯಕಿಯ ಪರಿಚಯ ನಂತರ ಪ್ರೀತಿಯಾಗಿ ಮುಂದೇನಾಗುತ್ತೆ ಎಂಬುದನ್ನು ಸಿನಿಮಾದಲ್ಲೇ ನೋಡಬೇಕು’ ಎಂದರು.

ಟಾಪ್ ನ್ಯೂಸ್

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್

MLA-Shivaganga

D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ

ARMY,-Navy-Chiefs

Indian Army: ಆಗ ಸಹಪಾಠಿಗಳು, ಈಗ ಭೂ ಸೇನೆ, ನೌಕಪಡೆ ಮುಖ್ಯಸ್ಥರು!

Bommai BJP

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raakha kannada movie

Sandalwood; ತಂದೆ ಮಕ್ಕಳ ಸಂಬಂಧದ ಸುತ್ತ ‘ರಾಖಾ’

ajagrata producer gave fortuner car gift to the director

Sandalwood; ನಿರ್ದೇಶಕರಿಗೆ ಫಾರ್ಚೂನರ್ ಗಿಫ್ಟ್ ನೀಡಿದ ಅಜಾಗ್ರತ ನಿರ್ಮಾಪಕ

Kannada movie Taj releasing soon

Sandalwood; ಟ್ರೇಲರ್‌ನಲ್ಲಿ ‘ತಾಜ್‌’ ಪ್ರೀತಿ; ಹೊಸಬರ ಚಿತ್ರ ತೆರೆಗೆ ಸಿದ್ಧ

No problem anyone comes in front of Martin…: Producer Uday Mehta

Martin ಮುಂದೆ ಯಾರೇ ಬರಲಿ ನೋ ಪ್ರಾಬ್ಲಂ…: ನಿರ್ಮಾಪಕ ಉದಯ್‌ ಮೆಹ್ತಾ

6

Actor Darshan: ಜೈಲಿನ ಬಳಿ ಯಾರೂ ಬರಬೇಡಿ; ಫ್ಯಾನ್ಸ್‌ಗೆ ದರ್ಶನ್‌ ಮನವಿ

MUST WATCH

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

ಹೊಸ ಸೇರ್ಪಡೆ

1-sadasd

Harangi ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪ್ರವಾಸಿಗ ನೀರು ಪಾಲು

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

1-asdsad

Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ

1-kota

MP ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.