ಚಾಕಲೇಟ್‌ ಗರ್ಲ್ ಬಂದ್ಲು


Team Udayavani, Apr 14, 2017, 3:50 AM IST

14-SUCHI-4.jpg

“ಥ್ರಿ ಪೆಗ್‌’ ಎಂಬ ರ್ಯಾಪ್‌ ಆಲ್ಬಂ ಮಾಡಿರುವ ಚಂದನ್‌ ಶೆಟ್ಟಿ “ಚಾಕಲೇಟ್‌ ಗರ್ಲ್’ ಎಂಬ ಮತ್ತೂಂದು ವೀಡಿಯೋ ಆಲ್ಬಂ ಮಾಡುತ್ತಾರೆಂಬ ವಿಷಯ ನಿಮಗೆ ಗೊತ್ತೇ ಇದೆ. ಈಗ “ಚಾಕಲೇಟ್‌ ಗರ್ಲ್’ ಆಲ್ಬಂ ಬಿಡುಗಡೆಯಾಗಿದೆ. ಇತ್ತೀಚೆಗೆ ಮಂತ್ರಿ ಮಾಲ್‌ನಲ್ಲಿ ಆಲ್ಬಂ ರಿಲೀಸ್‌ ಮಾಡಿದ್ದು, “ಥ್ರಿ ಪೆಗ್‌’ಗೆ ಸಿಕ್ಕಂತಹ ಪ್ರತಿಕ್ರಿಯೆ ಸಿಗುತ್ತದೆ ಎಂಬ ವಿಶ್ವಾಸ ಚಂದನ್‌ ಶೆಟ್ಟಿಗಿದೆ. ಸುಮಾರು 17 ಲಕ್ಷ ರೂಪಾಯಿ ವೆಚ್ಚದಲ್ಲಿ ಈ ಆಲ್ಬಂ ಮಾಡಿದ್ದು, ನೇಹಾ ಶೆಟ್ಟಿ ಇದರಲ್ಲಿ ಕಾಣಿಸಿಕೊಂಡಿದ್ದಾರೆ. 

ಈ ಆಲ್ಬಂನಲ್ಲಿ ಎಂಜಿಆರ್‌ ಅವರ ಬಳಸಿರುವ ರೋಲ್ಸ್‌ ರಾಯ್‌ ಕಾರನ್ನು ಬಳಸಲಾಗಿದೆ. ಜೊತೆಗೆ ಲ್ಯಾಂಬೋರ್ಗಿನಿ ಕಾರೊಂದನ್ನು ಕೂಡಾ ಬಳಸಲಾಗಿದ್ದು, ಬಹುತೇಕ ಹಾಡನ್ನು ಈ ಎರಡು ಕಾರಿನ ಅಕ್ಕಪಕ್ಕವೇ ಚಿತ್ರೀಕರಿಸಲಾಗಿದೆ. “ಈ ಹಿಂದಿನ ನನ್ನ ಎರಡು ಆಲ್ಬಂಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಅದೇ ರೀತಿ “ಚಾಕಲೇಟ್‌ ಗರ್ಲ್’ಗೂ ಸಿಗುತ್ತದೆಂಬ ವಿಶ್ವಾಸವಿದೆ’ ಎಂಬುದು ಚಂದನ್‌ ಶೆಟ್ಟಿ ಮಾತು. ಇನ್ನು, ತಮ್ಮ ಆಲ್ಬಂವೊಂದು ಮಲ್ಟಿಪ್ಲೆಕ್ಸ್‌ ಪರದೆಯಲ್ಲಿ ಮೂಡಿಬರುತ್ತಿರುವ ಖುಷಿ ಕೂಡಾ ಚಂದನ್‌ ಮುಖದಲ್ಲಿ ಎದ್ದು ಕಾಣುತ್ತಿತ್ತು. ಈ ಆಲ್ಬಂ ಅನ್ನು ದಿನೇಶ್‌ ನಿರ್ಮಿಸಿದ್ದು, ಆಲ್ಬಂ ನಿರ್ಮಾಣದ ವೇಳೆ ಅನೇಕರು ಸಹಾಯ ಮಾಡಿದ್ದು, ಅದರಲ್ಲಿ ಲ್ಯಾಂಬೋರ್ಗಿನಿ ಕಾರು ಕೊಟ್ಟವರನ್ನೂ ನೆನಪಿಸಿಕೊಂಡರು ದಿನೇಶ್‌. “ಆಲ್ವಂ ಅನ್ನು ಹಾಲಿವುಡ್‌ ಶೈಲಿಯಲ್ಲಿ ವಿಭಿನ್ನವಾಗಿ ಮಾಡಬೇಕೆಂಬ ಆಸೆ ಇತ್ತು. ಅದು ಈಗ ಈಡೇರಿದೆ. ಈ ಆಲ್ಬಂ ಕೂಡಾ ಹಿಟ್‌ ಆಗುತ್ತದೆ ಎಂಬ ವಿಶ್ವಾಸ ದಿನೇಶ್‌ಗಿದೆಯಂತೆ. ಆಲ್ಬಂನಲ್ಲಿ ಕಾಣಿಸಿಕೊಂಡಿದ್ದ ನೇಹಾ ಶೆಟ್ಟಿ ಕಾರ್ಯಕ್ರಮಕ್ಕೆ ಬಂದಿರಲಿಲ್ಲ.

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nisha Ravikrishnan: ಮಹಿಳಾ ಪ್ರಧಾನ ʼಅಂಶುʼ: ಕುತೂಹಲ ಮೂಡಿಸಿದ ಟ್ರೇಲರ್‌

Nisha Ravikrishnan: ಮಹಿಳಾ ಪ್ರಧಾನ ʼಅಂಶುʼ: ಕುತೂಹಲ ಮೂಡಿಸಿದ ಟ್ರೇಲರ್‌

vaibhavi shandilya

Vaibhavi Shandilya: ಮಾರ್ಟಿನ್‌ ಪ್ರೀತಿ ಪಾತ್ರಳು ನಾನು…; ವೈಭವಿ ಕಣ್ತುಂಬ ನಿರೀಕ್ಷೆ

Bhairadevi is my dream project…: Radhika kumaraswamy

Radhika kumaraswamy: ಭೈರಾದೇವಿ ನನ್ನ ಡ್ರೀಮ್‌ ಪ್ರಾಜೆಕ್ಟ್…: ರಾಧಿಕಾ

Sandalwood: ಮಿಂಚುಹುಳ, ಗೋಪಿಲೋಲ, ಜನಕ.. ಇಂದು ತೆರೆಗೆ

Sandalwood: ಮಿಂಚುಹುಳ, ಗೋಪಿಲೋಲ, ಜನಕ.. ಇಂದು ತೆರೆಗೆ

Sandalwood; ಮುಂದಿನ ಭಾಗದಲ್ಲಿ ನಿರೀಕ್ಷಿಸಿ.. ಸ್ಯಾಂಡಲ್‌ವುಡ್‌ನ‌ಲ್ಲಿ ಪಾರ್ಟ್‌-2 ಕ್ರೇಜ್‌

Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್‌ವುಡ್‌ನ‌ ಪಾರ್ಟ್‌-2 ಕ್ರೇಜ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.