ಅಮರಾವತಿ ಎಂಬ ಕಸದ ನಗರಿ


Team Udayavani, Feb 10, 2017, 3:45 AM IST

Amaravathi.jpg

“ಜಟ್ಟ’ ಚಿತ್ರದ ಚಿತ್ರೀಕರಣವನ್ನು ಮುಗಿಸಿ ಗಿರಿರಾಜ್‌ ಮತ್ತು ತಂಡದವರು ಬೆಂಗಳೂರಿಗೆ ಬರುವಷ್ಟರಲ್ಲಿ ಕಸದ ಸಮಸ್ಯೆ ಶುರುವಾಗಿತ್ತಂತೆ. ಆಗಲೇ ಯಾಕೆ ಈ ವಿಷಯದ ಕುರಿತು ಒಂದು ಸಿನಿಮಾ ಮಾಡಬಾರದು ಎಂಬ ಯೋಚಸ‌ನೆ ಗಿರಿರಾಜ್‌ಗೆ ಬಂದಿತ್ತಂತೆ.

“ಮೂರು ದಿನಗಳ ಕಾಲ ಅವರು ಧರಣಿ ಕೂತರು. ಆಗ ಶುರುವಾದ ಕಸದ ಸಮಸ್ಯೆ, ಇನ್ನೂ ಬಗೆಹರಿದಿಲ್ಲ. ಕಸದ ಸಮಸ್ಯೆ ಬಹಳ ದೊಡ್ಡದು. ಪೌರ ಕಾರ್ಮಿಕರ ಸಮಸ್ಯೆ ಸಹ ದೊಡ್ಡದು. ಸಾಂಕ್ರಾಮಿಕ ರೋಗಗಳ ವಿರುದ್ಧ ಅವರು ಹೋರಾಡಬೇಕು, ಎಷ್ಟೋ ಜನ ಚರಂಡಿಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಆದರೆ, ಅವರ ಬಗ್ಗೆ ಯಾರಿಗೂ ಹೆಚ್ಚಿಗೆ ಗಮನವಿಲ್ಲ’ ಎಂದು ಗಿರಿರಾಜ್‌ ಹೇಳಿಕೊಂಡರು. ಆ ಸಿನಿಮಾದ ಹೆಸರೇ “ಅಮರಾವತಿ’. ಈ ವಾರ ಬಿಡುಗಡೆಯಾಗುತ್ತಿರುವ ಐದು ಚಿತ್ರಗಳಲ್ಲಿ ಅದೂ ಸಹ ಒಂದು. ಬಿಡುಗಡೆಗೆ ಒಂದು ವಾರವಿದೆ ಅನ್ನುವಷ್ಟರಲ್ಲಿ ಚಿತ್ರದ ಬಗ್ಗೆ ಮಾತನಾಡುವುದರ ಜೊತೆಗೆ, ಹಾಡುಗಳನ್ನು ಸಹ ಬಿಡುಗಡೆ ಮಾಡಿಸಿದರು ಗಿರಿರಾಜ್‌ ಮತ್ತು ಹಾಡುಗಳನ್ನು ಬಿಡುಗಡೆ ಮಾಡಿಸುವುದಕ್ಕೆ ಹಿರಿಯ ನಿರ್ದೇಶಕ ಶಿವಮಣಿ ಅವರನ್ನು ಕರೆಸಿದ್ದರು. ಹಾಡುಗಳ ಬಿಡುಗಡೆಗೂ ಮುನ್ನ ಮಾತುಗಳು.

“ಮೊದಲೇ ಹೇಳಿದಂತೆ ಹಲವು ವಿಷಯಗಳಿವೆ. ಪ್ರಮುಖವಾಗಿ ನಾವು ಕಸ ಹಾಕುವಾಗ ವಿಂಗಡೆ ಮಾಡಿ ಹಾಕಬೇಕು. ಈ ವಿಷಯದ ಕುರಿತು ಅರಿವಾದರೆ, ಸಮಸ್ಯೆ ಬಗೆಹರಿಯಬಹುದು. ನಾನು ಒಂದು ವರದಿ ಓದುತ್ತಿದ್ದೆ. ದೆಹಲಿಯಲ್ಲಿ ಅದೆಷ್ಟೋ ಪೌರಕಾರ್ಮಿಕರು ಏಡ್ಸ್‌ಗೆ ತುತ್ತಾಗಿದ್ದರು. ಈ ಕುರಿತು ತನಿಖೆ ನಡೆಸಿದಾಗ ಗೊತ್ತಾಗಿದ್ದೇನೆಂದರೆ, ಅವೆಲ್ಲಾ ಆಸ್ಪತ್ರೆಯೊಂದರ ತ್ಯಾಜ್ಯವನ್ನು ಎಸೆಯುವಾಗ ಹತ್ತಿದ ಸೋಂಕು ಅಂತ. ಆ ಆಸ್ಪತ್ರೆಯಲ್ಲಿ ಏಡ್ಸ್‌ ರೋಗಿಗಳ ವಿಭಾಗವಿತ್ತಂತೆ. ಅವರಿಗೆ ಚುಚ್ಚಿದ ಸಿರಿಂಜ್‌ಗಳು, ಇವರಿಗೆ ಚುಚ್ಚಿ ಏಡ್ಸ್‌ ಸೋಂಕು ತಗಲಿದೆ. ಈ ಒಂದು ನಿರ್ಲಕ್ಷ್ಯದಿಂದ ಆದ ಅನಾಹುತ ಅಷ್ಟಿಷ್ಟಲ್ಲ. ಮೈಮರೆತಾಗ ಆಗುವ ಅವಾಂತರದಿಂದ ಏನೆಲ್ಲಾ ಆಗುತ್ತದೆ ಎನ್ನುವುದನ್ನು ಈ ಚಿತ್ರದ ಮೂಲಕ ಹೇಳುವುದಕ್ಕೆ ಹೊರಟಿದ್ದೇನೆ’ ಎನ್ನುತ್ತಾರೆ ಗಿರಿರಾಜ್‌.

ಈ ಚಿತ್ರವನ್ನು ಮಾಧವ ರೆಡ್ಡಿ ಎನ್ನುವವರು ನಿರ್ಮಿಸಿದ್ದಾರೆ. ಅವರು ಗಿರಿರಾಜ್‌ ಅವರ ತಂದೆಯ ಸ್ನೇಹಿತರಂತೆ. ಅವರಿಗೆ ಈ ಕಥೆಯ ರಿಸ್ಕ್ ಹೇಳಿದಾಗ ಅವರು, ಈ ಚಿತ್ರದಿಂದ ದುಡ್ಡು ಬರುತ್ತದೋ ಇಲ್ಲವೋ ಗೊತ್ತಿಲ್ಲ, ಹೆಮ್ಮೆ ಇರಬೇಕು ಅಂದರಂತೆ. ಅದರಂತೆ ಅವರೇ ಸಿನಿಮಾ ನಿರ್ಮಿಸಿದ್ದಾರೆ. ಈ ಚಿತ್ರದ ವಿಶೇಷವೆಂದರೆ, 18 ರಂಗಭೂಮಿ ಪ್ರತಿಭೆಗಳನ್ನು ಪರಿಚಯಿಸಲಾಗಿದೆ. ಜೊತೆಗೆ ಅಚ್ಯುತ್‌ ಕುಮಾರ್‌, ವೈಶಾಲಿ ದೀಪಕ್‌ ಮುಂತಾದವರು ನಟಿಸಿದ್ದಾರೆ. ಅಭಿಲಾಷ್‌ ಲಾಖÅ ಮತ್ತು ಜೋಯೆಲ್‌ ಡುಬ್ಬ ಈ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ.

ಟಾಪ್ ನ್ಯೂಸ್

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

5-savanur

ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prajwal devaraj Rakshasa movie

Prajwal Devaraj: ದೀಪಾವಳಿಗೆ ರಾಕ್ಷಸ ಆರ್ಭಟ; ರೆಗ್ಯುಲರ್‌ ಆ್ಯಕ್ಷನ್‌ ಬಿಟ್ಟ ಪ್ರಯತ್ನವಿದು

Martin, UI, Bagheera movies releasing in october

Kannada Movies; ತ್ರಿಬಲ್‌ ಸ್ಟಾರ್‌ ಅಕ್ಟೋಬರ್‌: ಧ್ರುವ, ಮುರಳಿ, ಉಪ್ಪಿ ಅಖಾಡಕ್ಕೆ

kalapathar

Kaalapatthar: ಲಕ್ಕಿ ವಿಕ್ಕಿ; ಕಾಲಾಪತ್ಥರ್‌ ನತ್ತ ಚಿತ್ತ

Ganesh Chaturthi; ನಟಿಮಣಿಯರ ಚೌತಿ ಸಂಭ್ರಮ; ಬಾಲ್ಯದ ಹಬ್ಬದ ನೆನಪು ಹಂಚಿಕೊಂಡ ನಟಿಯರು…

Ganesh Chaturthi; ನಟಿಮಣಿಯರ ಚೌತಿ ಸಂಭ್ರಮ; ಬಾಲ್ಯದ ಹಬ್ಬದ ನೆನಪು ಹಂಚಿಕೊಂಡ ನಟಿಯರು…

ಇಂದಿನಿಂದ ತೆರೆಯಲ್ಲಿ ಅನ್ನ ಪ್ರಸಾದ

Anna Movie; ಇಂದಿನಿಂದ ತೆರೆಯಲ್ಲಿ ‘ಅನ್ನ’ ಪ್ರಸಾದ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.