ಶಿವರಾತ್ರಿಗೆ ಥ್ರಿಲ್ಲರ್ ಶಿವಾಜಿ

ರಮೇಶ್‌ ಅರವಿಂದ್‌ ವರ್ಷದ ಮೊದಲ ಸಿನಿಮಾ

Team Udayavani, Feb 14, 2020, 6:30 AM IST

shivaji

ರಮೇಶ್‌ ಅರವಿಂದ್‌ ನಾಯಕಾಗಿರುವ “ಶಿವಾಜಿ ಸುರತ್ಕಲ್‌’ ಚಿತ್ರದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಯಿತು. ಟ್ರೇಲರ್‌ ಬಿಡುಗಡೆಯ ಜೊತೆಗೆ ಚಿತ್ರತಂಡ ವಿಶಿಷ್ಟವಾಗಿ ತಮ್ಮ ಸಿನಿಮಾದ ಬಿಡುಗಡೆಯ ದಿನಾಂಕವನ್ನು ಕೂಡಾ ಘೋಷಿಸಿತು. ಚಿತ್ರ ಫೆ.21 ರಂದು ತೆರೆಕಾಣುತ್ತಿದೆ. ಆಕಾಶ್‌ ಶ್ರೀವತ್ಸ ನಿರ್ದೇಶನದ ಈ ಸಿನಿಮಾದಲ್ಲಿ ರಮೇಶ್‌ ಅರವಿಂದ್‌ ಹೊಸ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಇದೊಂದು ಕೊಲೆಯ ರಹಸ್ಯವನ್ನು ಹುಡುಕಿ ಹೊರಟ ಚಿತ್ರವಾಗಿದ್ದು, ಪ್ರೇಕ್ಷಕನಿಗೆ ಹೊಸ ಅನುಭವ ನೀಡಲಿದೆ ಎಂಬುದು ಚಿತ್ರತಂಡ ಮಾತು. ರೇಖಾ ಕೆ.ಎನ್‌ ಹಾಗೂ ಅನುಪ್‌ ಗೌಡ ರವರು ಈ ಚಿತ್ರವನ್ನು ಅಂಜನಾದ್ರಿ ಸಿನಿ ಕ್ರಿಯೇಷನ್ಸ್‌ನಡಿ ನಿರ್ಮಿಸಿದ್ದಾರೆ.

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಆಕಾಶ್‌, “ಶಿವಾಜಿ ಅಂದ್ರೇನೆ ಅದೊಂದು ಪವರ್‌ಫ‌ುಲ್‌ ಪದ. ಸುರತ್ಕಲ್‌ ಅಂದ್ರೆ ಮೆದುಳು ಅಂಥ ಅರ್ಥವಿದೆ. ಇವೆರಡು ಸೇರಿಕೊಂಡು ಒಂದು ಕೊಲೆಯ ರಹಸ್ಯವನ್ನು ಹೇಗೆ ಭೇದಿಸುತ್ತಾರೆ ಅನ್ನೋದೆ ಚಿತ್ರದ ಕಥೆಯ ಎಳೆ. ಚಿತ್ರದ ಟೈಟಲ್‌ಗೆ ದಿ ಕೇಸ್‌ ಆಫ್ ರಣಗಿರಿ ರಹಸ್ಯವೆಂದು ಅಡಬರಹದಲ್ಲಿ ಹೇಳಲಾಗಿದೆ. ಚಿತ್ರದಲ್ಲಿ ನಾಲ್ಕು ಹಾಡುಗಳು ಇರಲಿದೆ’ ಎನ್ನುತ್ತಾರೆ. ಚಿತ್ರದ ಬಗ್ಗೆ ಮಾತನಾಡುವ ರಮೇಶ್‌ ಅರವಿಂದ್‌, “ಈ ಚಿತ್ರ ನನಗೆ ಹೊಸ ಅನುಭವ ನೀಡಿದೆ. ಸುಮಾರು 100ಕ್ಕೂ ಹೆಚ್ಚು ಮಂದಿ ಈ ಚಿತ್ರಕ್ಕಾಗಿ ದುಡಿದಿದ್ದಾರೆ. ಸಿನಿಮಾ ನೋಡುತ್ತಿದ್ದಂತೆ.

ಕಾದಂಬರಿ ಓದಿದಂತೆ ಭಾಸವಾಗುವ ನಿರೂಪಣಾ ಶೈಲಿ ಪ್ರೇಕ್ಷಕರಿಗೆ ಇಷ್ಟವಾಗುತ್ತದೆ’ ಎಂದರು. ಚಿತ್ರದಲ್ಲಿ ರಾಧಿಕಾ ನಾರಾಯಣ್‌ ಹಾಗೂ ಆರೋಹಿ ನಾಯಕಿಯರಾಗಿ ನಟಿಸಿದ್ದಾರೆ. ರಾಧಿಕಾ ಇಲ್ಲಿ ಲಾಯರ್‌ ಆದರೆ, ಆರೋಹಿ ವೈದ್ಯೆಯಾಗಿ ನಟಿಸಿದ್ದಾರೆ.

ಚಿತ್ರಕ್ಕೆ ಜೂಡಾ ಸ್ಯಾಂಡಿ ಅವರ ಸಂಗಿತ ನಿರ್ದೇಶನವಿದೆ. ಮೊದಲನೆಯದಾದ “ಉಸಿರೇ’ ಎಂಬ ಹಾಡಿಗೆ ವಿಜಯ್‌ ಪ್ರಕಾಶ್‌ ಅವರು ಕಂಠದಾನ ಮಾಡಿದ್ದು, ಜಯಂತ್‌ ಕಾಯ್ಕಿಣಿ ಅವರು ಸಾಹಿತ್ಯ ರಚಿಸಿದ್ದಾರೆ. ಎರಡನೆಯದಾಗಿ “ಅಪರಿಚಿತ’ ಎಂಬ ಮತ್ತೂಂದು ಹಾಡಿಗೆ ಜಯಂತ್‌ ಕಾಯ್ಕಿಣಿ ಅವರೇ ಸಾಹಿತ್ಯ ರಚಿಸಿದ್ದು ಇದೊಂದು ಜರ್ನಿ ಹಾಡಾಗಿದ್ದು ಇದಕ್ಕೆ ಶ್ರೇಯಾ ಸುಂದರ್‌ ಅಯ್ಯರ್‌ ಅವರು ಕಂಠದಾನ ಮಾಡಿದ್ದಾರೆ. ಮೂರನೆಯ ಹಾಡಾದ “ಯಾರೋ ನೀ ಯಾರೋ’ ಹಾಡಿಗೆ ಚಿತ್ರದ ನಿರ್ದೇಶಕರಾದ ಆಕಾಶ್‌ ಶ್ರೀವತ್ಸ ರವರೇ ಸಾಹಿತ್ಯ ರಚಿಸಿದ್ದಾರೆ. ಈ ಹಾಡನ್ನು ಜೂಡಾ ಸ್ಯಾಂಡಿ ಹಾಗೂ ಸಂಜಿತ್‌ ಹೆಗ್ಡೆ ಇಬ್ಬರು ಸೇರಿ ಹಾಡಿದ್ದಾರೆ. ಚಿತ್ರರದಲ್ಲಿ ಅವಿನಾಶ್‌,ರಮೇಶ್‌ ಪಂಡಿತ್‌, ಪಿಡಿ ಸತೀಶ್‌, ರಾಘು ರಮಣಕೊಪ್ಪ ನಟಿಸಿದ್ದಾರೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Movies: ಲವ್‌ ಸ್ಟೋರಿ ಎಂಬ ಎವರ್‌ಗ್ರೀನ್‌ ಟ್ರೆಂಡ್: ಬೆಳ್ಳಿತೆರೆಯ ಪ್ರೇಮ ಪುರಾಣ

Movies: ಲವ್‌ ಸ್ಟೋರಿ ಎಂಬ ಎವರ್‌ಗ್ರೀನ್‌ ಟ್ರೆಂಡ್: ಬೆಳ್ಳಿತೆರೆಯ ಪ್ರೇಮ ಪುರಾಣ

Yogi spoke about Sidlingu 2 Movie

Sidlingu 2 Movie: ಕಾಮನ್‌ಮ್ಯಾನ್‌ ದುನಿಯಾದಲ್ಲಿ ಸಿದ್ಲಿಂಗು ಕನಸು

Pruthvi Amber spoke about his Bhuvanam Gaganam movie

Bhuvanam Gaganam: ನಗ್ತಾ ನಗ್ತಾ ಅಳಿಸ್ತೀನಿ…:  ಪೃಥ್ವಿ ನಿರೀಕ್ಷೆ

Unlock Raghava: ಅನ್‌ಲಾಕ್‌ ಮಿಲಿಂದ್‌; ಬರ್ತೀರಾ, ನೋಡ್ತೀರಾ, ನಗ್ತೀರಾ…

Unlock Raghava: ಅನ್‌ಲಾಕ್‌ ಮಿಲಿಂದ್‌; ಬರ್ತೀರಾ, ನೋಡ್ತೀರಾ, ನಗ್ತೀರಾ…

Roopesh Shetty starer Adhipatra kannada movie

Roopesh Shetty: ಕರಾವಳಿ ಸೊಗಡಿನ ‘ಅಧಿಪತ್ರ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.