ಲಘುಕತೆ: ತಂತ್ರಜ್ಞಾನ!


Team Udayavani, Jun 2, 2019, 6:00 AM IST

c-7

ಓರ್ವ ಇಂಜಿನಿಯರ್‌ ಮತ್ತು ಅವನ ಹೆಂಡತಿ ಯಾವಾಗಲೂ ಜಗಳವಾಡುತ್ತಿದ್ದರು. ಕಲಹದ ವೇಳೆ ಅವರ ತಾರಕ ಧ್ವನಿ ನೆರೆಹೊರೆಯವರಿಗೆ ನಡುರಾತ್ರಿಯವರೆಗೂ ಕೇಳಿಸುತ್ತಿತ್ತು. ಅಂಥ ಸಂದರ್ಭಗಳಲ್ಲಿ ಪತ್ನಿ, ತಾನು ಸತ್ತ ನಂತರ ಸಮಾಧಿಯನ್ನು ಅಗೆದು ಮೇಲಕ್ಕೆ ಬಂದು ಮತ್ತೆ ಪತಿಯನ್ನು ಪೀಡಿಸುವುದಾಗಿ ಬೆದರಿಕೆಯೊಡ್ಡುತ್ತಿದ್ದಳು. ಆದ್ದರಿಂದ ನೆರೆಹೊರೆಯವರೂ ಆಕೆಗೆ ಹೆದರುತ್ತಿದ್ದರು ಮತ್ತು ಅದು ಆಕೆಗೆ ಹೆಮ್ಮೆಯ ವಿಷಯವೂ ಆಗಿತ್ತು. ಅದೃಷ್ಟವೊ ದುರದೃಷ್ಟವೊ ಆಕೆ ಇಹಲೋಕದ ಜೀವನ ಮುಗಿಸಿದಳು.

ಇಂಜಿನಿಯರ್‌ ಆಕೆಯ ಶವವನ್ನು ಹೂತು ಔತ್ತರೀಯ ಕರ್ಮಗಳನ್ನು ಪೂರ್ಣಗೊಳಿಸಿದ. ಬಳಿಕ ನಿರಾಳವಾಗಿ ಸ್ಥಳೀಯ ಮದ್ಯದಂಗಡಿ ಒಂದರೊಳಗೆ ನುಸುಳಿ ಇನ್ನಿಲ್ಲವೆಂಬಂತೆ ಮದಿರಾಪಾನ ನಿರತನಾದ.  ಆತನ ಬಗ್ಗೆ ಕಾಳಜಿ ಹೊಂದಿರುವ ನೆರೆಹೊರೆಯವರು, “”ನಿಜವಾಗಿಯೂ ಆಕೆ ಸಮಾಧಿಯನ್ನು ಅಗೆದು ಹೊರಬಂದು ನಿನಗೆ ಉಪದ್ರವ ನೀಡಿಯಾಳು ಎಂದು ಹೆದರಿಕೆಯಾಗುವುದಿಲ್ಲವೆ?” ಎಂದು ವಿಚಾರಿಸಿದರು. ಶರಾಬಿನ ಗ್ಲಾಸ್‌ ಕೆಳಗಿರಿಸುತ್ತ ಇಂಜಿನಿಯರ್‌ ಗೆಲುವಿನ ನಗೆ ಬೀರುತ್ತಾ ಉತ್ತರಿಸಿದ, “”ಅವಳು ಎಷ್ಟು ಬೇಕಾದರೂ ಅಗೆಯಲಿ, ನಾನು ಆಕೆಯನ್ನು ತಲೆ ಕೆಳಗಾಗಿಸಿ ಹೂತಿದ್ದೇನೆ!”

ರಮಣ್‌ ಶೆಟ್ಟಿ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

D. R. Bendre: ಹೀಗಿದ್ದರು ಬೇಂದ್ರೆ…

Mahakumbh Mela: ದೇವ ಬೊಂಬೆ ಪೂಜೆ ಆಟ: ಭಕ್ತಿ ಸೋಜಿಗ! 

Mahakumbh Mela: ದೇವ ಬೊಂಬೆ ಪೂಜೆ ಆಟ: ಭಕ್ತಿ ಸೋಜಿಗ! 

11

Shopping Time: ಶಾಪಿಂಗ್‌ ಎಂಬ ಸಿಹಿಯಾದ ಶಾಪ!

10

Badami Banashankari Festival: ಬನಶಂಕರಿ ಜಾತ್ರ್ಯಾಗ ನಾಟಕಗಳ ಸುಗ್ಗಿ ಜಾತ್ರೆ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.