ಜಾಜಿಯ ಸೋಜಿಗ


Team Udayavani, Dec 26, 2018, 9:38 AM IST

jasmine.jpg

ಜಾಜಿ ಹೂವನ್ನು ನೋಡದವರು, ಅದರ ಕಂಪಿಗೆ ಮಾರು ಹೋಗದವರು ಇಲ್ಲ. ಆದರೆ, ಆ ಗಿಡದ ಪ್ರತಿಯೊಂದು ಭಾಗವೂ ಹಲವಾರು ಔಷಧೀಯ ಗುಣಗಳನ್ನು ಹೊಂದಿದೆ ಎಂಬ ವಿಷಯ ಹೆಚ್ಚಿನವರಿಗೆ ತಿಳಿದಿಲ್ಲ. ಜಾಜಿ ಹೂವಿನ ತವರೂರು ಭಾರತ. ಪೊದೆಯಾಗಿ ಹಬ್ಬುವ ಜಾಜಿ ಗಿಡವನ್ನು ಚಪ್ಪರದಲ್ಲಿ ಬೆಳೆಯಬಹುದು. ಈ
ಹೂವಿನಲ್ಲಿರುವ “ಇಂಡೋಲ’ ಎಂಬ ರಾಸಾಯನಿಕ ಪದಾರ್ಥ ಸುಗಂಧಕ್ಕೆ ಕಾರಣವಾಗಿದೆ. ಈ ಹೂವಿನ ಉಪಯೋಗಗಳು ಹೀಗಿವೆ…

* ಮಗುವಿಗೆ ಹಾಲುಣಿಸುವುದನ್ನು ಬಿಡಿಸಲು ಜಾಜಿ ಹೂವನ್ನು ಅರೆದು ಎದೆಗೆ ಲೇಪಿಸಿಕೊಳ್ಳಬಹುದು.
*  ಮಕ್ಕಳಿಗೆ ಕಜ್ಜಿ-ತುರಿಕೆಗಳಾದಾಗ ಈ ಹೂವಿನ ಎಣ್ಣೆ ಹಚ್ಚಿದರೆ ಗುಣವಾಗುತ್ತದೆ.
* ಜಾಜಿ ಬಳ್ಳಿಯ ಎಲೆಯನ್ನು ಅಗಿದು ತಿಂದರೆ ಬಾಯಿಹುಣ್ಣು ಕಡಿಮೆಯಾಗುತ್ತದೆ.
* ತಲೆಯಲ್ಲಿ, ಮೈಮೇಲೆ ಹುಳುಕಡ್ಡಿಗಳಾದರೆ, ಜಾಜಿ ಎಲೆಯ ರಸ ಹಚ್ಚಿ ತಿಕ್ಕಬೇಕು.
* ಅನಿಯಮಿತ ಮುಟ್ಟಿನ ಸಮಸ್ಯೆಗೆ, ಜಾಜಿ ಎಲೆಯ ರಸ, ಒಂದು ಚಿಟಿಕೆ ಕಾಳುಮೆಣಸಿನಪುಡಿ ಮತ್ತು ಜೇನುತುಪ್ಪ ಬೆರೆಸಿ ಬಳಸಬಹುದು.
* ದೀರ್ಘ‌ಕಾಲದ ಜ್ವರಕ್ಕೆ ಜಾಜಿ ಬೇರಿನ ಕಷಾಯ ಕೊಡಬಹುದು.
* ಜಾಜಿ ಹೂವಿನ ರಸ ತೆಗೆದು, ಬಟ್ಟೆಗೆ ಹಾಕಿ, ಕಣ್ಣಿನ ಮೇಲೆ ಒತ್ತಿಕೊಂಡರೆ ಕಣ್ಣಿನ ಉರಿ ಕಡಿಮೆಯಾಗುತ್ತದೆ
* ವಸಡಿನಲ್ಲಿ ರಕ್ತ ಬರುತ್ತಿದ್ದರೆ ಜಾಜಿ ಎಲೆಯನ್ನು ಅಗಿದು ತಿನ್ನಬಹುದು.
* ಸುಟ್ಟ ಗಾಯಗಳಿಗೆ ಜಾಜಿ ಹೂವು ಅಥವಾ ಎಲೆಗಳಿಂದ ತಯಾರಿಸಿದ ಎಣ್ಣೆ ಲೇಪಿಸಿದರೆ ಗುಣವಾಗುತ್ತ

ಗಿರಿಜಾ ಎಸ್‌. ದೇಶಪಾಂಡೆ

ಟಾಪ್ ನ್ಯೂಸ್

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

bjp-congress

Aranthodu:ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

court

Kasaragod; ಯುವಕನ ಕೊಲೆ: 6 ಮಂದಿಗೆ ಜೀವಾವಧಿ

death

Puttur: ಅಪಘಾತದಲ್ಲಿ ಗಾಯಾಳಾಗಿದ್ದ ಬೈಕ್‌ ಸಹ ಸವಾರ ಸಾವು

arrested

BC Road; ಎರಡು ತಂಡಗಳ ಮಧ್ಯೆ ಮಾರಾಮಾರಿ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.