ಓ ಗುಲಾಬಿಯೇ…


Team Udayavani, Oct 17, 2018, 6:00 AM IST

1.jpg

ಈಜಿಪ್ತಿನ ಖ್ಯಾತ ರಾಣಿ ಕ್ಲಿಯೋಪಾತ್ರಳ ಸೌಂದರ್ಯ ಗುಲಾಬಿ ಜಲದಲ್ಲಿ ಅಡಗಿತ್ತು. ದೇಹ ಮತ್ತು ಮನಸ್ಸಿನ ಆಹ್ಲಾದ, ಆರೋಗ್ಯಕ್ಕಾಗಿ ಮೈಕೆಲೆಂಜೆಲೋ, ಗುಲಾಬಿ ಜಲದ ಚಹಾ ಸವಿಯುತ್ತಿದ್ದುದು ಚರಿತ್ರೆ. ಮೊಘಲರ ರಾಣಿಯರು ಗುಲಾಬಿ ಜಲವನ್ನು ಹಾಲು, ಜೇನು, ಸಮುದ್ರ ಉಪ್ಪು ಇತ್ಯಾದಿಗಳ ಜೊತೆ ಬಳಸಿ, ಸೌಂದರ್ಯವರ್ಧಕ ಹಾಗೂ ಸೌಂದರ್ಯ ರಕ್ಷಕಗಳನ್ನು ಬಳಸುತ್ತಿದ್ದುದು ಐತಿಹ್ಯ. ಇಂಥ ಗುಲಾಬಿ ಜಲವನ್ನು ಮನೆಯಲ್ಲಿಯೇ ತಯಾರಿಸೋದು ಹೇಗೆ ಗೊತ್ತಾ? 

ಬೇಕಾಗುವ ಸಾಮಗ್ರಿ: 8-10 ತಾಜಾ ಗುಲಾಬಿ ಹೂಗಳು, 1ರಿಂದ ಒಂದೂವರೆ ಲೀಟರ್‌ನಷ್ಟು ಡಿಸ್ಟಿಲ್ಡ್‌ ವಾಟರ್‌ (ಭಟ್ಟಿ ಇಳಿಸಿದ ಶುದ್ಧ ನೀರು)

ಮಾಡುವ ವಿಧಾನ: ಮೊದಲು ಒಂದು ಪಾತ್ರೆಯಲ್ಲಿ ಗುಲಾಬಿ ಹೂವುಗಳ ಪಕಳೆಗಳನ್ನು ತೆಗೆದುಕೊಂಡು, ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ನಂತರ, ಒಂದು ಮಣ್ಣಿನ ಗಡಿಗೆಯಲ್ಲಿ ಈ ಗುಲಾಬಿ ದಳಗಳನ್ನು ತೆಗೆದುಕೊಂಡು, ಅದರಲ್ಲಿ ನೀರು ಹಾಕಿ. ಪಾತ್ರೆಯನ್ನು ಮುಚ್ಚಿ, ಸಣ್ಣ ಉರಿಯಲ್ಲಿ ಬಿಸಿ ಮಾಡಿ. ಹೀಗೆ ಬಿಸಿಯಾದ ಗುಲಾಬಿಯ ಪಕಳೆಗಳು ಬಣ್ಣ ಕಳೆದುಕೊಳ್ಳುವವರೆಗೆ ಬಿಸಿ ಮಾಡಿ. ನಂತರ ಸೋಸಿ, ಗುಲಾಬಿ ಜಲವನ್ನು ಗಾಜಿನ ಬಾಟಲಿಯಲ್ಲಿ ಸಂಗ್ರಹಿಸಿಡಿ. 

ಸೌಂದರ್ಯವರ್ಧಕವಾಗಿ ಗುಲಾಬಿ ಜಲ
– ಮೇಕಪ್‌ ರಿಮೂವರ್‌
ಎರಡು ಚಮಚ ಗುಲಾಬಿ ಜಲಕ್ಕೆ 1 ಚಮಚ ಬಿಸಿ ಮಾಡಿದ ಕೊಬ್ಬರಿ ಎಣ್ಣೆ ಬೆರೆಸಿ, ಹತ್ತಿಯ ಉಂಡೆಯಲ್ಲಿ ಅದ್ದಿ, ಮುಖದ ಮೇಕಪ್‌ ತೆಗೆಯಲು ಉಪಯೋಗಿಸಬಹುದು. 
– ಬಾಡಿ ಮಾಯಿಶ್ಚರೈಸರ್‌
20 ಚಮಚ ಬಾದಾಮಿ ತೈಲಕ್ಕೆ, 15 ಚಮಚ ಶುದ್ಧ ಗುಲಾಬಿ ಜಲವನ್ನು ಬೆರೆಸಿ, ಮೈಗೆ ಲೇಪಿಸಿ ಮಾಲೀಶು ಮಾಡಿದರೆ, ಚರ್ಮದ ಹೊಳಪು ಮತ್ತು ಸ್ನಿಗ್ಧತೆ ವರ್ಧಿಸುತ್ತದೆ.
– ಮೊಡವೆ ನಿವಾರಕ
 10 ಚಮಚ ಗುಲಾಬಿಜಲ, 10 ಚಮಚ ಕಡಲೆಹಿಟ್ಟು, 2 ಚಮಚ ಕಿತ್ತಳೆ ರಸ, 1/2 ಚಮಚ ಗ್ಲಿಸರಿನ್‌ ಹಾಗೂ 2 ಚಿಟಿಕೆ ಅರಿಶಿನವನ್ನು ಚೆನ್ನಾಗಿ ಮಿಶ್ರಣ ಮಾಡಿ, ಫೇಸ್‌ ಕ್ರೀಮ್‌ ತಯಾರಿಸಿ. ಮಿಶ್ರಣ ದಪ್ಪವಾಗಿದ್ದರೆ ಸ್ವಲ್ಪ ಗುಲಾಬಿ ಜಲ ಬೆರೆಸಿ, ತೆಳ್ಳಗೆ ಮಾಡಿಕೊಳ್ಳಿ. ಇದನ್ನು ಮೊಡವೆಯ ಮೇಲೆ ಲೇಪಿಸಿ 15 ನಿಮಿಷ ಬಿಟ್ಟು ಮುಖ ತೊಳೆಯಿರಿ. ನಂತರ ಸ್ಕಿನ್‌ ಟೋನರ್‌ ಆಗಿ ಗುಲಾಬಿ ಜಲ ಲೇಪಿಸಿದರೆ, ಮೊಡವೆ, ಕಲೆ ನಿವಾರಣೆಯಾಗುತ್ತದೆ.
– ಕಪ್ಪು ವರ್ತುಲ ನಿವಾರಣೆಗೆ
ಮೂರು ಚಮಚ ಗುಲಾಬಿ ಜಲದ ಜೊತೆಗೆ 2 ಚಮಚ ಸೌತೆಕಾಯಿ ರಸ ಹಾಗೂ 2 ಚಮಚ ಜೇನು ಬೆರೆಸಿ ಹತ್ತಿಯ ಉಂಡೆಯಲ್ಲಿ ಅದ್ದಿ ಲೇಪಿಸಿದರೆ ಕಣ್ಣಿನ ಸುತ್ತಲಿನ ಕಪ್ಪು ವರ್ತುಲ ನಿವಾರಣೆಯಾಗುತ್ತದೆ. 

 ಡಾ. ಅನುರಾಧಾ ಕಾಮತ್‌

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.