ಕಾಳಿನ ಉಂಡೆ ಸಿಹಿಸಿಹಿ ಲಡ್ಡು


Team Udayavani, May 6, 2020, 8:01 AM IST

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

“ಅಮ್ಮಾ, ತಿನ್ನೋಕೆ ಏನಾದ್ರೂ ಕೊಡು…’ – ಲಾಕ್‌ಡೌನ್‌ನ ಈ ಸಮಯದಲ್ಲಿ, ಮಕ್ಕಳು ದಿನಕ್ಕೆ ಹಲವು ಬಾರಿ ಹೀಗೆ ಕೇಳುತ್ತಾ ಹಿಂದೆ ಮುಂದೆ ಸುತ್ತುತ್ತವೆ. ಚಾಕ್ಲೆಟ್, ಬಿಸ್ಕೆಟ್ಸ್ ಕೊಡುವುದು ಸುಲಭವಾದರೂ, ಅದರಿಂದ ಮಕ್ಕಳ ಆರೋಗ್ಯಕ್ಕೆ ಉಪಯೋಗವಿಲ್ಲ. ಹಾಗಾಗಿ, ಪೌಷ್ಟಿಕಾಂಶಗಳನ್ನು ರುಚಿಯಾದ ತಿನಿಸಿನಲ್ಲಿ ಅಡಗಿಸುವುದು ಜಾಣತನ. ಸುಲಭವಾಗಿ ತಯಾರಿಸಬಹುದಾದ ರುಚಿಕರ ತಿನಿಸುಗಳ ರೆಸಿಪಿ ಇಲ್ಲಿದೆ…

ಹೆಸರು ಕಾಳು ಉಂಡೆ
ಬೇಕಾಗುವ ಸಾಮಗ್ರಿ: ಹೆಸರು ಕಾಳು – 4 ಕಪ್‌, ಬೆಲ್ಲ/ ಸಕ್ಕರೆ- 3 ಕಪ್‌, ತುಪ್ಪ- 2 ಕಪ್‌, ಒಣದ್ರಾಕ್ಷಿ, ಏಲಕ್ಕಿ, ಗೋಡಂಬಿ.
ಮಾಡುವ ವಿಧಾನ: ಹೆಸರು ಕಾಳನ್ನು ಚೆನ್ನಾಗಿ ಹುರಿದು, ಮಿಕ್ಸಿಯಲ್ಲಿ ರುಬ್ಬಿ, ಹಿಟ್ಟು ತಯಾರಿಸಿಕೊಳ್ಳಿ. ಕಾದ ಬಾಣಲೆಯಲ್ಲಿ ತುಪ್ಪ ಹಾಕಿ, ಅದು ಬಿಸಿಯಾಗುತ್ತಿದ್ದಂತೆ ಹೆಸರು ಕಾಳು ಹಿಟ್ಟನ್ನು ಹಾಕಿ 10 ನಿಮಿಷ ಮಗುಚಿ. ಹಿಟ್ಟು ಸ್ವಲ್ಪ ಕೆಂಬಣ್ಣಕ್ಕೆ ಬಂದ ಮೇಲೆ ಕೆಳಗಿಳಿಸಿ. ಹಿಟ್ಟು ಸಂಪೂರ್ಣ ತಣ್ಣಗಾದ ಮೇಲೆ, ಅದಕ್ಕೆ ಸಣ್ಣಗೆ ಪುಡಿ ಮಾಡಿದ ಬೆಲ್ಲ ಅಥವಾ ಸಕ್ಕರೆ, ಒಣದ್ರಾಕ್ಷಿ, ಏಲಕ್ಕಿ ಪುಡಿ, ಗೋಡಂಬಿ ತುಣುಕು ಹಾಕಿ, ಚೆನ್ನಾಗಿ ಕೈಯಿಂದ ಕಲಸಿ. (ಬೇಕಿದ್ದರೆ ಬಿಸಿ ತುಪ್ಪ ಸೇರಿಸಬಹುದು) ನಂತರ, ಹಿಟ್ಟನ್ನು ಸ್ವಲ್ಪ ಸ್ವಲ್ಪವೇ ತೆಗೆದುಕೊಂಡು ಉಂಡೆ ಕಟ್ಟಿ.

ಶೇಂಗಾ- ಎಳ್ಳಿನ ಉಂಡೆ
ಬೇಕಾಗುವ ಸಾಮಗ್ರಿ: ಶೇಂಗಾ- ಕಾಲು ಕಪ್‌, ಎಳ್ಳು- ಕಾಲು ಕಪ್‌, ಬೆಲ್ಲದ ಪುಡಿ- ಕಾಲು ಕಪ್‌, ತುಪ್ಪ- 2 ಚಮಚ, ಏಲಕ್ಕಿ ಪುಡಿ, ಗೋಡಂಬಿ, ದ್ರಾಕ್ಷಿ, ಸ್ವಲ್ಪ ನೀರು
ಮಾಡುವ ವಿಧಾನ: ಶೇಂಗಾವನ್ನು ಹುರಿದು ಸಿಪ್ಪೆ ತೆಗೆಯಿರಿ. ಎಳ್ಳನ್ನು ಕೂಡ ಸ್ವಲ್ಪ ಹುರಿಯಿರಿ. ಎರಡನ್ನೂ ಪ್ರತ್ಯೇಕವಾಗಿ, ತರಿ ತರಿಯಾಗಿ ಪುಡಿ ಮಾಡಿ. ಬೆಲ್ಲಕ್ಕೆ ಸ್ವಲ್ಪ ನೀರು ಹಾಕಿ, ಪಾಕ ಮಾಡಿಕೊಳ್ಳಿ. ನಂತರ, ಶೇಂಗಾ ಮತ್ತು ಎಳ್ಳಿನ ಪುಡಿ, ಏಲಕ್ಕಿ ಪುಡಿ, ಗೋಡಂಬಿ ತುಣುಕು, ದ್ರಾಕ್ಷಿ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಸ್ವಲ್ಪ ಆರಿದ ನಂತರ, ಉಂಡೆ ಕಟ್ಟಿ.

ಸಿಂಪಲ್‌ ಲಡ್ಡು
ಬೇಕಾಗುವ ಸಾಮಗ್ರಿ: ಕೆಂಪು ಅಕ್ಕಿ – 1 ಕಪ್‌, ಕೊಬ್ಬರಿ ತುರಿ- 1 ಕಪ್‌, ಬೆಲ್ಲ -3/4 ಕಪ್‌, ಏಲಕ್ಕಿ, ಗೋಡಂಬಿ, ಒಣ ದ್ರಾಕ್ಷಿ
ಮಾಡುವ ವಿಧಾನ: ಕೆಂಪಕ್ಕಿಯನ್ನು ನೀರಿನಲ್ಲಿ ತೊಳೆದು, ಒಣಗಿಸಿ. ನಂತರ, ಅಕ್ಕಿಯನ್ನು ಹೊಂಬಣ್ಣ ಬರುವವರೆಗೆ ಹುರಿದು, ಏಲಕ್ಕಿ ಜೊತೆ ಸೇರಿಸಿ ಮಿಕ್ಸಿಯಲ್ಲಿ ಪುಡಿಮಾಡಿಕೊಳ್ಳಿ. ಅದಕ್ಕೆ ತುರಿದ ಬೆಲ್ಲ, ಕೊಬ್ಬರಿ ತುರಿ, ದ್ರಾಕ್ಷಿ, ಗೋಡಂಬಿ ತುಣುಕು ಬೆರೆಸಿ, ಚೆನ್ನಾಗಿ ಮಿಶ್ರಣ ಮಾಡಿ, ಉಂಡೆ ಕಟ್ಟಿ (ಉಂಡೆ ಸರಿಯಾಗಿ ಬರದಿದ್ದರೆ 2-3 ಚಮಚ ಬಿಸಿ ತುಪ್ಪ ಬಳಸಬಹುದು)

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.