ಅಮಿರಾ ದಸ್ತೂರ್‌ 


Team Udayavani, Dec 7, 2018, 6:00 AM IST

d-70.jpg

ಕತೆಯೇ ಮುಖ್ಯ ಉಳಿದುದೆಲ್ಲ ಗೌಣ ಎನ್ನುವುದು ಅಮಿರಾ ದಸ್ತೂರ್‌ ಅಭಿಪ್ರಾಯ. ಥಗ್ಸ್‌ ಆಫ್ ಹಿಂದುಸ್ಥಾನ್‌ ಚಿತ್ರದ ಉದಾಹರಣೆ ನೀಡುವ ಮೂಲಕ ಅಮಿರಾ ತನ್ನ ವಾದವನ್ನು ಸಮರ್ಥಿಸುತ್ತಾಳೆ. ಅಮೀರ್‌ ಖಾನ್‌, ಅಮಿತಾಭ್‌ ಬಚ್ಚನ್‌ ಅವರಂಥ ದಿಗ್ಗಜರೂ ಇದ್ದೂ ಈ ಚಿತ್ರ ಮಕಾಡೆ ಮಲಗಬೇಕಾದರೆ ಜನರು ಬೇರೇನನ್ನೋ ಬಯಸುತ್ತಿದ್ದಾರೆ ಎನ್ನುತ್ತಿರುವ ಸೂಚನೆ ಎಂಬುದು ಅಮಿರಾಳ ವಾದ. ಇಷ್ಟೆಲ್ಲ ಹೇಳಿದ ಬಳಿಕ ಈ ಅಮಿರಾ ಯಾರು ಎನ್ನುವ ಪ್ರಶ್ನೆ ನಿಮಗೆದುರಾಗಿರಬಹುದು. 

ಇಸಾಕ್‌  ಚಿತ್ರದಲ್ಲಿ ಪ್ರತೀಕ್‌ ಬಬ್ಬರ್‌ ಎದುರು ನಾಯಕಿಯಾಗಿ ಎಂಟ್ರಿ ಕೊಟ್ಟವಳೇ ಅಮಿರಾ. ಹದಿಹರೆಯದಲ್ಲೇ ಚಿತ್ರರಂಗಕ್ಕೆ ಬಂದಿದ್ದರೂ ಇನ್ನೂ ಒಂದು ನೆಲೆ ಕಂಡುಕೊಳ್ಳಲು ಸಾಧ್ಯವಾಗಲಿಲ್ಲ ಎಂಬ ನೋವು ಅಮಿರಾಳಿಗಿದೆ. ಈ ನೋವಿನಲ್ಲೇ ಅವಳು ಬಾಲಿವುಡ್‌ನ‌ಲ್ಲಿ ಹೊರಗಿನವರಿಗೆ ಗಟ್ಟಿ ಕತೆಯಿರುವ ಚಿತ್ರ ಸಿಗುತ್ತಿಲ್ಲ ಎಂದು ಹೇಳಿ ಹಲವರ ನಿಷ್ಠುರ ಕಂಡುಕೊಂಡಿದ್ದು. 

ಬಾಲಿವುಡ್‌ನಿಂದ ತೊಡಗಿ ತಮಿಳು, ತೆಲುಗು, ಬಂಗಾಲಿ ಎಂದು ಒಂದು ಸುತ್ತು ತಿರುಗಾಡಿ ಮರಳಿ ಬಾಲಿವುಡ್‌ ಅಂಗಳಕ್ಕೆ ಮರಳಿರುವ ಅಮಿರಾ ಈಗ ಲೀನಾ ಯಾದವ್‌ ನಿರ್ದೇಶಿಸುತ್ತಿರುವ ರಾಜ್ಮಾ ಚಾವಲ್‌ ಮೂಲಕ ಮತ್ತೂಂದು ಸಲ ಅದೃಷ್ಟ ಪರೀಕ್ಷೆ ಮಾಡಲು ಮುಂದಾಗಿದ್ದಾಳೆ. ಅಂದ ಹಾಗೆ ಬೆಳ್ಳಿತೆರೆಯಲ್ಲಿ ಅಮಿರಾಳಿಗೆ ಸಾಕಷ್ಟು ಅವಕಾಶ ಇಲ್ಲದಿದ್ದರೂ ಡಿಜಿಟಲ್‌ ಮೀಡಿಯಾದಲ್ಲಿ ಮಾತ್ರ ಸಖತ್‌ ಆಗಿ ಮಿಂಚುತ್ತಿದ್ದಾಳೆ. ಪ್ರಸ್ತುತ ತಯಾರಾಗುತ್ತಿರುವ ರಾಜ್ಮಾ ಚಾವಲ್‌  ಕೂಡ ಮೊದಲು ಡಿಜಿಟಲ್‌ ಮೀಡಿಯಾದಲ್ಲಿ ಬಿಡುಗಡೆಯಾಗಲಿದೆ. ಇದೊಂದು ಯಾವುದೇ ಮಿತಿಗಳು ಇಲ್ಲದ ಮಾಧ್ಯಮ. ಹೇಳಲಿರುವುದನ್ನು ಮುಕ್ತವಾಗಿ ಹೇಳಲು ಡಿಜಿಟಲ್‌ ಮಾಧ್ಯಮ ಉತ್ತಮ ಎನ್ನುತ್ತಾಳೆ ಅಮಿರಾ.

ಟಾಪ್ ನ್ಯೂಸ್

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.