ಬಿಸಿನೀರು ಕುಡಿಯಿರಿ !


Team Udayavani, Feb 9, 2018, 8:15 AM IST

15.jpg

ಎಲ್ಲ ಕಾಲಗಳಲ್ಲೂ ನೀರನ್ನು ಕುದಿಸಿ ಕುಡಿಯುವುದರಿಂದ ಆರೋಗ್ಯಪೂರ್ಣವಾಗಿರಲು ಸುಲಭ ಸಾಧ್ಯ. ನಾವು ಶುದ್ಧ ನೀರಿನ ಸೇವನೆ ಅಧಿಕ ಮಹತ್ವ ನೀಡಬೇಕು. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಚ್ಚಗಿನ ನೀರಿನ ಸೇವನೆ ತಾಜಾ ಮತ್ತು ಉತ್ತಮ ಆರೋಗ್ಯವನ್ನು ಕಲ್ಪಿಸಿಕೊಡುತ್ತದೆ. ನಿತ್ಯವೂ ಬಿಸಿನೀರನ್ನು ಕುಡಿಯುವುದರಿಂದ ಪಡೆಯಬಹುದಾದ ಕೆಲವು ಪ್ರಯೋಜನಗಳು ಇಲ್ಲಿವೆ.

ಕಟ್ಟಿದ ಮೂಗು, ಗಂಟಲು ನೋವಿಗೆ 
ಬೆಳಗ್ಗೆ ಬಿಸಿ ನೀರನ್ನು ಸೇವಿಸುವುದರಿಂದ ಮೂಗು ಮತ್ತು ಗಂಟಲಿಗೆ ಆರಾಮದಾಯಕ. ಬೀಸಿನೀರಿನ ಸೇವನೆಯಿಂದ ಕಟ್ಟಿದ ಮೂಗು, ಗಂಟಲಿನ ಕಿರಿಕಿರಿ ಹಾಗೂ ಸೈನಸ್‌ನಿಂದ ಉಂಟಾದ ತಲೆನೋವುಗಳೆಲ್ಲವೂ ನಿವಾರಣೆಯಾಗುತ್ತವೆ.

ಜೀರ್ಣಕ್ರಿಯೆಗೆ
ಊಟದ ನಂತರ ತಂಪಾದ ನೀರನ್ನು ಕುಡಿಯುವುದಕ್ಕಿಂತ ಬೆಚ್ಚಗೆ ನೀರು  ಸೇವನೆ ಹೆಚ್ಚು ಪರಿಣಾಮಕಾರಿ. ಊಟದ ನಂತರ ಒಂದು ಗ್ಲಾಸ್‌ ಬಿಸಿ ನೀರು ಕುಡಿಯುವುದರಿಂದ ಜೀರ್ಣಕ್ರಿಯೆಯು ಸೂಕ್ತ ರೀತಿಯಲ್ಲಿ ಆಗುವುದು. ಬಿಸಿ ನೀರು ಸೇವನೆ ಜೀರ್ಣಕಾರಿ ಗ್ರಂಥಿಗಳನ್ನು ಸರಿಯಾಗಿ ಕಾರ್ಯನಿರ್ವಹಿಸುವಂತೆ ಪ್ರಚೋದಿಸುತ್ತದೆ. 

ಮಲಬದ್ದತೆ ನಿವಾರಣೆಗೆ
ಆಹಾರ ಪದಾರ್ಥಗಳು ನಮ್ಮ ಕರುಳಿನಲ್ಲಿ ಸಂಗ್ರಹವಾದಾಗ, ಕರುಳಿನ ಚಲನೆ ನಿಧಾನವಾಗಿ ತಿಂದ ಆಹಾರ ಜೀರ್ಣವಾಗದೆ ಮಲಬದ್ದತೆ ಉಂಟಾಗುತ್ತದೆ. ಬೀಸಿನೀರು ಸೇವನೆಯಿಂದ ಕರುಳಿನ ಚಲನೆಯನ್ನು ಮಾಡುವ ಮೂಲಕ ಕರುಳಿಗೆ ಮೃದುವಾಗಿ ತಿಂದ ಆಹಾರವು ಬಹುಬೇಗ ಕೊಳೆಯಲು ಸಹಾಯ ಮಾಡುತ್ತದೆ. ಹಾಗೂ ಮಲಬದ್ಧತೆಯನ್ನು ತಡೆಯುತ್ತದೆ.  

ಆರೋಗ್ಯಕರ ಚರ್ಮಕ್ಕಾಗಿ
ಬೆಳಗ್ಗೆ ನಿಯಮಿತವಾಗಿ ಬೆಚ್ಚಗಿನ ನೀರನ್ನು ಕುಡಿಯುವುದರಿಂದ ದೇಹವು ಹೈಡ್ರೀಕರಿಸುತ್ತದೆ ಮತ್ತು ಬೆಚ್ಚಗಿರುತ್ತದೆ. ಇದು ಶುಷ್ಕ ಮತ್ತು ಹೊಳಪಿನ ಚರ್ಮವನ್ನು ಪಡೆಯಲು ಅನುವುಮಾಡಿಕೊಡುವುದು. ಮೊಡವೆ ಹಾಗೂ ಇನ್ನಿತರ ಚರ್ಮದ ಸಮಸ್ಯೆಗಳನ್ನು ದೂರಮಾಡುತ್ತದೆ. ಜೊತೆಗೆ ಮೈಬಣ್ಣವನ್ನು ಸುಧಾರಿಸುತ್ತದೆ. 

ತೂಕ ಕಡಿಮೆಮಾಡಲು
ತೂಕವನ್ನು ಕಡಿಮೆ ಮಾಡಬೇಕೆಂದು ಬಯಸುವುದಾದರೆ ಪ್ರತಿದಿನ ಬೆಳಗ್ಗೆ ಬಿಸಿ ನೀರನ್ನು ಕುಡಿಯಬೇಕು. ಬಿಸಿನೀರು ಕುಡಿಯುವುದರಿಂದ ದೇಹದ ಚಯಾಪಚಯ ಕ್ರಿಯೆ ಉತ್ತೇಜಿಸುವುದರಿಂದ ತೂಕ ®ಇಇ‌ಷ್ಟಕ್ಕೆ ಅತ್ಯುತ್ತಮ ಪರಿಹಾರವಾಗಿದೆ.

ಟಾಪ್ ನ್ಯೂಸ್

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

5-byndoor

Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

3-holiday

Heavy Rain: ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

2-Vijayapura

Vijayapura: ಕೃಷ್ಣಾ ನದಿ ತೆಪ್ಪ ದುರಂತ: ಮತ್ತೊಬ್ಬನ ಶವ ಪತ್ತೆ

Dinesh-gundurao

Private Hospital: ಡೆಂಗ್ಯೂ ಪರೀಕ್ಷೆಗೆ ಏಕರೂಪ ದರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

5-byndoor

Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

4-yadagiri

Narayanapur: ವಿದ್ಯುತ್‌ ತಂತಿ ತಗುಲಿ ಮಹಿಳೆ ಸಾವು

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.