ಆಟದ ಪಾಠ!


Team Udayavani, Jun 7, 2019, 6:00 AM IST

f-15

ಸಾಂದರ್ಭಿಕ ಚಿತ್ರ

ಮೇಲಿನ ಶೀರ್ಷಿಕೆ ನೋಡಿ ನಾನು ಯಕ್ಷಗಾನದ ಬಗ್ಗೆ ಹೇಳುತ್ತಿದ್ದೇನೆ ಅಂದುಕೊಂಡಿರಾ! ಇಲ್ಲ ಇಲ್ಲ. ನಾನು ಹೇಳುತ್ತಿರುವುದು ಬಾಲ್ಯದ ಆಟಗಳ ಬಗ್ಗೆ.

ಬಾಲ್ಯ ಅಂದರೇನೆ ಹಾಗೆ. ಸಣ್ಣ ವಯಸ್ಸಿನ ಸಿಹಿನೆನಪುಗಳನ್ನು ಹೊತ್ತಿರುವ ಆಗರ. ಆ ಬಾಲ್ಯದ ನಮ್ಮ ಆಟ-ಪಾಠಗಳು ಎಂದೆಂದಿಗೂ ಮರೆಯಲು ಅಸಾಧ್ಯ. ಅದರಲ್ಲೂ ಬಾಲ್ಯದಲ್ಲಿ ಪಾಠಗಳಿಗಿಂತ ಆಟಗಳಿಗೆ ಪ್ರಾಮುಖ್ಯ ಜಾಸ್ತಿ. ಅಬ್ಟಾ! ಅದನ್ನು ನೆನಪಿಸಿಕೊಂಡರೆ ಆಗುವ ಖುಷಿ ಅಷ್ಟಿಷ್ಟಲ್ಲ. ಅದರಲ್ಲೂ ಅಂದಿನ ಕಾಲದ ಮಕ್ಕಳು ಆಡುತ್ತಿದ್ದ ಕ್ರೀಡೆಗಳು ಬಹಳ ಕುತೂಹಲಕಾರಿ. ಲಗೋರಿ, ಮಾರಾಮಾರಿ, ಮರಕೋತಿ ಆಟ, ಕುಂಟೆಬಿಲ್ಲೆ ಹೀಗೆ ಹತ್ತುಹಲವು

ಆಟಗಳನ್ನು ಆಡುತ್ತಿದ್ದರು. ಆ ಗುಂಪಿನಲ್ಲಿ ನಾನು ಇದ್ದವಳು. ಪ್ರಾಥಮಿಕ ಶಾಲೆಯಲ್ಲಿರುವಾಗ ಬೆಲ್‌ ರಿಂಗಣಿಸಿದರೆ ಸಾಕು, ಓಡಿಹೋಗಿ ಮೈದಾನ ದಲ್ಲಿ ನಮ್ಮ ಆಟ ಶುರು. ಲಗೋರಿಯಲ್ಲಿ ಹೊಡೆಯುವ ಬಾಲು, ಮಾರಾಮಾರಿ ಯಲ್ಲಿ ಚೆಂಡನ್ನು ಹೊಡೆದರೆ ಎಲ್ಲಿ ನೋವಾಗುತ್ತದೇನೋ ಎಂಬ ಕಾಳಜಿಯಿಂದ ಪೇಪರಿನ ಉಂಡೆ ಮಾಡಿ ಅದಕ್ಕೆ ಪ್ಲಾಸ್ಟಿಕ್‌ ಕಟ್ಟಿ ಅದನ್ನೇ ಚೆಂಡಿನಂತೆ ಮಾಡಿ ಒಬ್ಬರ ಮೇಲೊಬ್ಬರು ಬಿಸಾಕುತ್ತಿದ್ದೆವು. ಇನ್ನು ಕುಂಟೇಬಿಲ್ಲೆಯಂತೂ ನಾವು ಆಡಲು ಕಾಯುತ್ತಿದ್ದ ಆಟ. ಹುಡುಗಿಯರಿಗಂತೂ ಅಚ್ಚುಮೆಚ್ಚಿನ ಆಟ. ನಾಲ್ಕು ಗೆರೆ, ಐದು ಗೆರೆ, ಆರು ಗೆರೆ ಹೀಗೆ ಹತ್ತುಹಲವು ವಿಧಗಳು. ಹೀಗೆ ಅಂದಿನ ಆಟಗಳು ಬಹಳ ಖುಷಿ ಕೊಡುತ್ತಿದ್ದವುಗಳು. ಈಗಲೂ ಕೆಲವು ಗ್ರಾಮೀಣ ಪ್ರದೇಶದಲ್ಲಿ ಈ ಆಟಗಳು ಇನ್ನೂ ಜೀವಂತವಾಗಿವೆ.

ಚೈತ್ರಾ,
ದ್ವಿತೀಯ ವಾಣಿಜ್ಯ ವಿಭಾಗ, ಎಸ್‌ಡಿಪಿಟಿ ಪ್ರಥಮ ದರ್ಜೆ ಕಾಲೇಜು, ಕಟೀಲು

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.