ಐಫೋನ್-11 ಬಳಕೆದಾರರಿಗೆ ಬಿಗ್ ಆಫರ್ ನೀಡಿದ ಆ್ಯಪಲ್: ಏನದು ?

Apple announces free repair program for iPhone 11

Team Udayavani, Dec 6, 2020, 8:31 PM IST

Apple-announces-free-repair-program-for-iPhone-11

ನವದೆಹಲಿ: ಜನಪ್ರಿಯ ಆ್ಯಪಲ್ ಸಂಸ್ಥೆ ತನ್ನ ಐಫೋನ್-11 ಬಳಕೆದಾರರಿಗೆ ಹೊಸ  ಆಫರ್ ಒಂದನ್ನು ನೀಡಿದೆ.

ಐಫೋನ್11 ನಲ್ಲಿ ಡಿಸ್ ಪ್ಲೇ ಸಮಸ್ಯೆ ಎದುರಾದರೆ, ಕಂಪನಿಯೇ ಉಚಿತವಾಗಿ ಅದನ್ನು ಬದಲಾಯಿಸಿ ಕೊಡಲಿದೆ.  ಹಲವು ಆ್ಯಪಲ್ ಫೋನ್ ಗಳಲ್ಲಿ ಈ ಸಮಸ್ಯೆ ಕಂಡುಬಂದಿದ್ದರಿಂದ ಸಂಸ್ಥೆಯು ಈ ನಿರ್ಧಾರವನ್ನು ಕೈಗೊಂಡಿದೆ.

ಕಳೆದ 2019 ನವೆಂಬರ್ ನಿಂದ ಮೇ 2020ರ ಅವಧಿಯಲ್ಲಿ ತಯಾರಿಸಲಾದ ಸೀಮಿತ ಸಂಖ್ಯೆಯ ಐಫೋನ್-11 ಆವೃತ್ತಿಯಲ್ಲಿ ‘ಡಿಸ್ ಪ್ಲೇ ಟಚ್’ ಸಮಸ್ಯೆ ಕಾಣಿಸಿಕೊಂಡಿದೆ. ಇದರಿಂದ ಕೆಲವು ಬಳಕೆದಾರರು ತೊಂದರೆಗೆ ಸಿಲುಕಿದ್ದರು. ಹೀಗಾಗಿ ಅಂತಹ ಬಳಕೆದಾರರಿಗೆ ಉಚಿತವಾಗಿ ಡಿಸ್ ಪ್ಲೇ ಬದಲಿಸಿಕೊಡಲಾಗುವುದು ಅಥವಾ ರಿಪೇರಿ ಮಾಡಿಕೊಡಲಾಗುವುದು ಎಂದು ಆ್ಯಪಲ್ ಸಂಸ್ಥೆ ತಿಳಿಸಿದೆ.

ಆಫರ್  ಪರಿಶೀಲಿಸುವುದು ಹೇಗೆ?

ಆ್ಯಪಲ್  ಐಫೋನ್-11ಬಳಕೆದಾರರು ತಮ್ಮ ಮೊಬೈಲ್ ಪೋನಿಗೆ ಈ ಸೌಲಭ್ಯ  ದೊರೆಯುತ್ತದೆಯೇ ಎಂದು ಪರಿಶೀಲಿಸುದಕ್ಕಾಗಿ ಕಂಪನಿಯು ಪ್ರತ್ಯೇಕ ಸಪೋರ್ಟ್ ಪೇಜ್ ತೆರೆದಿದೆ. ಇಲ್ಲಿ ಬಳಕೆದಾರರು ತಮ್ಮ ಐಫೋನ್-11 ನ ಸೀರಿಯಲ್ ಸಂಖ್ಯೆಯನ್ನು ನಮೂದಿಸಬಹುದಾಗಿದೆ. ಈ ಮೂಲಕ ತಮ್ಮ ಮೊಬೈಲ್ ಪೋನಿಗೆ ಉಚಿತ ‘ಡಿಸ್ ಪ್ಲೇ ರೀ-ಪ್ಲೇಸ್ ಮೆಂಟ್’ ಸೌಲಭ್ಯ ಇದೆಯೇ ? ಇಲ್ಲವೇ ? ಎಂಬುದನ್ನು ತಿಳಿದುಕೊಳ್ಳಬಹುದಾಗಿದೆ. ಸಪೋರ್ಟ್ ಪೇಜ್  ನಲ್ಲಿ ಆ್ಯಪಲ್  ಐಫೋನ್-11 Display Replacement ಸೌಲಭ್ಯ  ನಿಯಮಗಳನ್ನು ತಿಳಿಸಿದ್ದು, ಈ ನಿಯಮಗಳ  ಅನ್ವಯ  ಸಮಸ್ಯೆ ಇರುವವರು ತಮ್ಮ ಮೊಬೈಲ್ ಪೋನ್ ಅನ್ನು ಆ್ಯಪಲ್ ಸರ್ವಿಸ್ ಸೆಂಟರ್ ಗೆ ಕಳಿಹಿಸಿಕೊಡಬಹುದು.

ಇದನ್ನೂ ಓದಿ: ಊಟ ಕೊಡಿಸುವುದಾಗಿ ಕರೆದೊಯ್ದು ಆಸ್ಪತ್ರೆ ವಾರ್ಡ್ ಬಾಯ್ ಮತ್ತುಸ್ನೇಹಿತರಿಂದ ಬಾಲಕಿಯ ಅತ್ಯಾಚಾರ

ಬಳಕೆದಾರರು ಐಫೋನ್-11 ನಲ್ಲಿ Setting- General -About ನಲ್ಲಿ ನಿಮ್ಮ ಮೊಬೈಲ್ ನ ಸೀರಿಯಲ್ ಸಂಖ್ಯೆಯನ್ನು ತಿಳಿದುಕೊಳ್ಳಬಹುದಾಗಿದೆ.

ಟಾಪ್ ನ್ಯೂಸ್

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

The owner of the betting app promoted by Bollywood actresses is Pakistani!

Betting App; ಬಾಲಿವುಡ್‌ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್‌‌ ಮಾಲಕ ಪಾಕಿಸ್ತಾನಿ!

1-aaap

Apple AirPod; ಮುಂದಿನ ವರ್ಷದಿಂದ ದೇಶದಲ್ಲೇ ಉತ್ಪಾದನೆ

Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್

Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್

11-airtel

Spam Call/SMS report: ಸ್ಪ್ಯಾಮ್ ವರದಿ ಬಿಡುಗಡೆಗೊಳಿಸಿದ ಏರ್‌ಟೆಲ್

ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗಾವಕಾಶಗಳ ಸೃಷ್ಟಿ

ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗಾವಕಾಶಗಳ ಸೃಷ್ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

death

Gangolli: ಲಾರಿ ಪ್ರಯಾಣದ ವೇಳೆ ಕ್ಲೀನರ್‌ ಸಾವು

accident2

Padubidri: ಅಪರಿಚಿತ ವಾಹನ ಢಿಕ್ಕಿ;‌ ಪಾದಚಾರಿಗೆ ತೀವ್ರ ಗಾಯ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.