ಟಿವಿಎಸ್ಮೋಟರ್- ಬಿಎಂಡಬ್ಲ್ಯೂ ಮೊಟೊರಾಡ್ ಒಪ್ಪಂದ ವಿಸ್ತರಣೆ
Team Udayavani, Dec 17, 2021, 8:30 AM IST
ಬೆಂಗಳೂರು: ಮೋಟಾರು ಬೈಕ್ ಮಾರಾಟ ಕ್ಷೇತ್ರದಲ್ಲಿ ಛಾಪು ಮೂಡಿಸಿರುವ ಟಿವಿಎಸ್ ಮೋಟಾರು ಕಂಪನಿ ಇದೀಗ ಬಿಎಂಡಬ್ಲ್ಯೂ ಮೊಟೊರಾಡ್ ಕಂಪನಿಯೊಂದಿಗೆ ತನ್ನ ದೀರ್ಘಕಾಲದ ಪಾಲುದಾರಿಕೆಯ ಒಪ್ಪಂದವನ್ನು ಮತ್ತೆ ಮುಂದುವರಿಸಿದೆ.
ಭವಿಷ್ಯತ್ತಿನ ತಂತ್ರಜ್ಞಾನ ಮತ್ತು ವಿದ್ಯುತ್ ಚಾಲಿತ ವಾಹನ ಕ್ಷೇತ್ರದಲ್ಲಿ ಸಹಕಾರ ನೀಡುವ ಒಪ್ಪಂದ ಇದಾಗಿದೆ. ಈ ಒಡಂಬಡಿಕೆಯಿಂದಾಗಿ ಟಿವಿಎಸ್ ಕಂಪನಿಯು ಭವಿಷ್ಯತ್ತಿನ ದಿನಗಳಲ್ಲಿ ಬಿಎಂಡಬ್ಲೂé ಮೊಟೊರಾಡ್ ಉತ್ಪನ್ನಗಳ ವಿನ್ಯಾಸ ಮತ್ತು ಅಭಿವೃದ್ಧಿಯನ್ನು ಒಳಗೊಂಡಿರುತ್ತದೆ ಮತ್ತು ವಿಶ್ವದರ್ಜೆಯ ಗುಣಮಟ್ಟ, ಪೂರೈಕೆ ಸರಪಳಿ ನಿರ್ವಹಣೆ ಮತ್ತು ಕೈಗಾರಿಕೀಕರಣವನ್ನು ನೀಡಲಿದೆ ಎಂದು ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ: ಅಂತರ್ಜಲ ಹೆಚ್ಚಳಕ್ಕೆ ಅಕಾಲಿಕ ಮಳೆ ನೆರವು
ಪಾಲುದಾರಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಟಿವಿಎಸ್ ಮೋಟಾರು ಕಂಪನಿಯ ಜಂಟಿ ವ್ಯವಸ್ಥಾಪಕ ನಿರ್ದೇಶಕ ಸುದ ರ್ಶನ್ ವೇಣು, ಇದು ಒಂಭತ್ತು ವರ್ಷಗಳ ಒಡಂಬಡಿಕೆ ಆಗಿದ್ದು ಮೂಲ ಮೌಲ್ಯಗಳನ್ನು ಯಾವಾಗಲೂ ಪಾಲಿಸಿದ್ದೇವೆ.
ಗುಣ ಮಟ್ಟ, ಎಂಜಿನಿಯರಿಂಗ್ ಸಾಮರ್ಥ್ಯ ಮತ್ತು ನಾವೀನ್ಯತೆಗಳ ಮೇಲೆಕೇಂದ್ರೀಕರಿಸಿ ಗ್ರಾಹಕರ ತೃಪ್ತಿ ಪಡಿಸುವುದ ನಮ್ಮ ಮುಖ್ಯ ಉದ್ದೇಶವಾಗಿದೆ ಎಂದಿದ್ದಾರೆ. ಬಿಎಂಡಬ್ಲ್ಯೂಡಿ ನ ಮುಖ್ಯಸ್ಥ ಡಾ.ಮಾರ್ಕಸ್ ಸ್ಯಾಮ್, ಟಿವಿ ಎಸ್ ನೊಂದಿಗೆ ನಮ್ಮ ಸಹಕಾರ ಒಪ್ಪಂದವನ್ನು ವಿಸ್ತರಿಸಲು ಸಂತಸವಾಗುತ್ತದೆ. ವಿದ್ಯುತ್ ಚಾಲಿತ ವಾಹನಗಳ ತಯಾರಿಕಾ ಕ್ಷೇತ್ರದಲ್ಲಿ ಮತ್ತಷ್ಟು ಅಭಿವೃದ್ದಿ ಸಾಧಿಸಲು ಈ ಒಡಂಬಡಿಕೆ ಸಹಕಾರಿಯಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahindra Thar ROXX: 60 ನಿಮಿಷಗಳಲ್ಲಿ 1,76,218 ಮಹೀಂದ್ರಾ ಥಾರ್ ರೊಕ್ಸ್ ಬುಕ್ಕಿಂಗ್!
Airport:ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಮಹಿಳೆ-26 iPhone 16 Pro Max ವಶಕ್ಕೆ!
Google 25th Birthday! ಗ್ಯಾರೇಜ್ನಿಂದ ಮೌಂಟ್ವಿವ್ವರೆಗೆ….ಗೂಗಲ್ ರಜತ ಸಂಭ್ರಮ
MG Motor: ನೂತನ ಇವಿ ಕಾರು ಸಿಯುವಿ ಝಿಎಸ್ ವಿಂಡ್ಸರ್ ಮಾರುಕಟ್ಟೆಗೆ
Ranveer Allahbadia: ಖ್ಯಾತ ಯೂಟ್ಯೂಬರ್ ರಣವೀರ್ ಅಲ್ಲಾಬಾಡಿಯಾ ಯೂಟ್ಯೂಬ್ ಖಾತೆ ಹ್ಯಾಕ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Bengaluru: ಕೆಎಸ್ಆರ್ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್ ಸಂಚಾರ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Bengaluru: ಆನ್ಲೈನ್ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.