ಗ್ರಾಹಕ ಸ್ನೇಹಿ ಪ್ಲ್ಯಾನ್ ಬಿಡುಗಡೆಗೊಳಿಸಿದ BSNL..!ಯಾವ ಪ್ಲ್ಯಾನ್..? ಏನಿದೆ ವಿಶೇಷತೆ..?


Team Udayavani, Mar 28, 2021, 4:38 PM IST

28-10

ನವ ದೆಹಲಿ :  ಭಾರತ್ ಸಂಚಾರ್ ಸಿಗಮ್ ಲಿಮಿಟಡ್ ಗ್ರಾಹಕ ಸ್ನೇಹಿ ರೀಚಾರ್ಜ್ ಪ್ಲ್ಯಾನಿಂಗ್ ವೊಂದನ್ನು ಜಾರಿಗೊಳಿಸಿದೆ. ಟೆಲಿಕಾಂ ಕ್ಷೇತ್ರದ ಇತರೆ ಖಾಸಗಿ ಸಂಸ್ಥೆಗಳ ಪ್ಲ್ಯಾನ್ ಗಳಿಗೆ ಇದನ್ನು ಹೋಲಿಸಿದರೇ ಇದು ದೀರ್ಘ ಮಾನ್ಯತೆಯ ಯೋಜನೆಯಾಗಿದೆ.

ಹೌದು, ಬಿ ಎಸ್ ಎನ್ ಎಲ್ ತಂದಿರುವ ಈ ಹೊಸ ಪ್ಲ್ಯಾನಿಂಗ್ ನಲ್ಲಿ ಕಾಲಿಂಗ್ ಹಾಗೂ ನೆಟ್ ಸೌಲಭ್ಯಗಳೆರಡನ್ನೂ ಗ್ರಾಹಕರು ಪಡೆಯಬಹುದಾಗಿದೆ.

ಓದಿ :   ಪ್ರಚಾರದ ವೇಳೆ ದೋಸೆ ಮಾಡಿ, ಮಗುವನ್ನು ಆಡಿಸಿದ ನಟಿ ಖುಷ್ಬು

ಕೇವಲ 108 ರೂ.ಗಳಲ್ಲಿ ಲಭ್ಯವಾಗುವ ಈ ಪ್ಲ್ಯಾನ್ ಗ್ರಾಹಕ ಸ್ನೇಹಿ ಪ್ಲ್ಯಾನ್ ಎಂದು ಗುರುತಿಸಿಕೊಳ್ಳುತ್ತಿದೆ.

ಬಿ ಎಸ್ ಎನ್ ಎಲ್ ನ ಒಂದು ಪ್ಲಾನ್ ರೂ.108 ಕ್ಕೆ ಸಿಗುತ್ತಿದೆ. ಇದು 60 ದಿನಗಳ ಸಿಂಧುತ್ವ ಹೊಂದಿದ್ದು, ಈ ಪ್ಲ್ಯಾನ್ ನಲ್ಲಿ ನಿಮಗೆ ನಿತ್ಯ ಡೇಟಾ ಕಾಗೂ ಉಚಿತ ಕಾಲಿಂಗ್ ಬೆನಿಫಿಟ್ ಗಳನ್ನು ಸಂಸ್ಥೆ ನೀಡುತ್ತಿದೆ ಎಂದು ಗ್ಯಾಜೆಟ್ 360 ಪೋರ್ಟಲ್ ನ ವರದಿ ತಿಳಿಸಿದೆ.

ಅನಿಯಮಿತ ಕಾಲಿಂಗ್ ಹಾಗೂ 500 ಉಚಿತ ಎಸ್ ಎಮ್ ಎಸ್ ಸೌಲಭ್ಯ ಬಿ ಎಸ್ ಎನ್ ಎಲ್ ನ ಈ ರಿಚಾರ್ಜ್ ಪ್ಲಾನ್ ನಲ್ಲಿ ಗ್ರಾಹಕರಿಗೆ ಅನಿಯಮಿತ ಕಾಲಿಂಗ್ ಸೌಲಭ್ಯ ಸಿಗುತ್ತಿದೆ. ಇದರಲ್ಲಿ ದೆಹಲಿ ಹಾಗೂ ಮುಂಬೈ ನ ಎಮ್ ಟಿ ಎನ್ ಎಲ್ ನೆಟ್ ವರ್ಕ್ ಗಳು ಕೂಡ  ಗಳೂ ಕೂಡ ಶಾಮೀಲಾಗಿವೆ.

ಆದರೆ, ನಿತ್ಯ 1 ಜಿಬಿ ಉಚಿತ ಡೇಟಾ ಖಾಲಿಯಾದ ಬಳಿಕ ಇಂಟರ್ನೆಟ್ ನ ವೇಗ 80Kbpsಗೆ ಇಳಿಯಲಿದೆ. ಇದರರ್ಥ 108 ಪ್ಲ್ಯಾನ್ ಅಡಿ ನಿಮಗೆ ನಿತ್ಯ 1 ಜಿಬಿ ಹೈ ಸ್ಪೀಡ್ ಡೇಟಾ ಬಳಸುವ ಅವಕಾಶ ಸಿಗಲಿದೆ. ಇನ್ನು, ಈ ಪ್ಲ್ಯಾನ್ ನ ಮೂಲಕ ಒಟ್ಟು 500 ಉಚಿತ ಎಸ್ ಎಮ್ ಎಸ್ ಮಾಡಬಹುದಾಗಿದೆ.

28 ದಿನಗಳ ಸಿಂಧುತ್ವದೊಂದಿಗೆ ಸಿಗುತ್ತಿದ್ದ ಬಿ ಎಸ್ ಎನ್ ಎಲ್ ನ ಈ ಪ್ಲ್ಯಾನ್, ಟೆಲಿಕಾಂ ಸೆಕ್ಟರ್ ನಲ್ಲಿ ಹೆಚ್ಚಾಗುತ್ತಿರುವ ಪ್ರತಿಸ್ಪರ್ಧೆಯನ್ನು ಪರಿಗಣಿಸಿ ಬಿ ಎಸ್ ಎನ್ ಎಲ್ ತನ್ನ ಈ ಪ್ಲಾನ್ ನ ಸಿಂಧುತ್ವವನ್ನು 60 ದಿನಗಳಿಗೆ ಹೆಚ್ಚಿಸಿದೆ.

ಓದಿ :   ಪ್ರತಿಭಟನೆಗಳು ಎಸ್ಐಟಿ ತನಿಖೆಯ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ: ಬಸವರಾಜ ಬೊಮ್ಮಾಯಿ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.