ಬರಲಿದೆ ಸ್ಮಾರ್ಟ್‌ ಸ್ಪೀಡ್‌ ವಾರ್ನಿಂಗ್‌ ಸಿಸ್ಟಂ

ರಸ್ತೆ ಸುರಕ್ಷತೆಗಾಗಿ ಕೇಂದ್ರ ಸಾರಿಗೆ ಇಲಾಖೆಯಿಂದ ಹೊಸ ತಂತ್ರಜ್ಞಾನ

Team Udayavani, Oct 18, 2021, 10:58 AM IST

ಬರಲಿದೆ ಸ್ಮಾರ್ಟ್‌ ಸ್ಪೀಡ್‌ ವಾರ್ನಿಂಗ್‌ ಸಿಸ್ಟಂ

ಹೊಸದಿಲ್ಲಿ: ಹೆದ್ದಾರಿ ಮತ್ತು ರಸ್ತೆಗಳಲ್ಲಿ ಸಾಗುವ ವಾಹನಗಳ ಚಾಲಕರಿಗೆ ಆ ರಸ್ತೆಯ ಸ್ಥಿತಿಗತಿಗಳು ಹಾಗೂ ರಸ್ತೆಗಳಿರುವ ಭೌಗೋಳಿಕ ಸನ್ನಿವೇಶಗಳಿಗೆ ಅನುಸಾರವಾಗಿ ಯಾವ ವೇಗದಲ್ಲಿ ಸಾಗಬೇಕು ಎಂಬುದರ ಬಗ್ಗೆ ಮಾಹಿತಿ ನೀಡಿ ಅವರನ್ನು ಎಚ್ಚರಿಸುವ “ಸ್ಮಾರ್ಟ್‌ ಸ್ಪೀಡ್‌ ವಾರ್ನಿಂಗ್‌ ಸಿಸ್ಟಂ’ ಎಂಬ ಹೊಸ ಬಗೆಯ ತಂತ್ರಜ್ಞಾನವನ್ನು ವಿವಿಧ ಐಐಟಿಗಳ ಸಂಶೋಧಕರು ಸಿದ್ಧಪಡಿಸುತ್ತಿದ್ದಾರೆ.

ಏನಿದು ತಂತ್ರಜ್ಞಾನ?: ಇದೊಂದು ಡಿಸ್‌ಪ್ಲೇ ಪರಿಕರ ವಾಗಿದ್ದು ಇದನ್ನು ವಾಹನಗಳಲ್ಲಿ ಅಳವಡಿಸಲಾಗುತ್ತದೆ. ಇದು ವಾಹನ ಸಾಗುತ್ತಿರುವ ರಸ್ತೆಯ ಗುಣಮಟ್ಟ ಹಾಗೂ ಆ ಭೌಗೋಳಿಕ ಪ್ರದೇಶದಲ್ಲಿನ ಜನರು, ವಾಹನ ಸಂಚಾರ ಹಾಗೂ ಇನ್ನಿತರ ಮಾಹಿತಿಗಳನ್ನು ಆಧಾರಿಸಿ, ಆ ನಿರ್ದಿಷ್ಟ ರಸ್ತೆಯಲ್ಲಿ ಯಾವ ವೇಗದಲ್ಲಿ ವಾಹನವನ್ನು ಚಲಾಯಿಸಬೇಕು ಎಂದು ಡಿಸ್‌ಪ್ಲೇ ಪರದೆಯಲ್ಲಿ ಸೂಚಿಸುತ್ತದೆ. ನಿಗದಿತ ವೇಗಕ್ಕಿಂತ ಹೆಚ್ಚಿನ ವೇಗದಲ್ಲಿ ವಾಹನ ಸಾಗುತ್ತಿದ್ದರೆ ಚಾಲಕರಿಗೆ ಆ ಬಗ್ಗೆ ಅಲರ್ಟ್‌ ನೀಡುತ್ತದೆ.

ಇದನ್ನೂ ಓದಿ:ಐಪಿಎಲ್‌ ಇಲೆವೆನ್‌: ಕೆ.ಎಲ್‌. ರಾಹುಲ್‌ ಕೀಪರ್‌

ಎಲ್ಲ ವಾಹನಗಳಿಗೂ ಸೂಕ್ತವಾಗಿ ಅಳವಡಿಸಬಹುದಾದ ಆಕಾರದಲ್ಲಿ ಈ ಡಿಸ್‌ಪ್ಲೇ ಪರದೆಯನ್ನು ರೂಪಿಸಲಾಗುತ್ತದೆ.ಕೇಂದ್ರದ ಉದ್ದೇಶಕ್ಕೆ ಐಐಟಿಗಳ ಸಾಥ್‌: ದೇಶದಲ್ಲಿ ವಾರ್ಷಿಕವಾಗಿ ಸಂಭವಿಸುವ ಒಟ್ಟು ಅಪಘಾತಗಳಲ್ಲಿ ಶೇ. 70ರಷ್ಟು ಅಪಘಾತಗಳು ಅತೀ ವೇಗದ ಚಾಲನೆ ಯಿಂದಲೇ ಸಂಭವಿಸುತ್ತಿರುವುದನ್ನು ಮನಗಂಡಿರುವ ಕೇಂದ್ರ ರಸ್ತೆ, ಸಾರಿಗೆ, ಹೆದ್ದಾರಿ ಸಚಿವಾಲಯ, ಆಯಕಟ್ಟಿನ ಸ್ಥಳಗಳಲ್ಲಿ ಅಳವಡಿಸಲಾಗುವ ಡಿಸ್‌ಪ್ಲೇ ಪಲಕಗಳಲ್ಲಿ ಮೂಡುವ ಸಂದೇಶದ ಮೂಲಕ ಎಚ್ಚರಿ ಸುವ ವ್ಯವಸ್ಥೆ ಯನ್ನು ದೇಶದ ಎಲ್ಲೆಡೆ ಅಳವಡಿಸಲು ನಿರ್ಧರಿಸಿತ್ತು. “ಸ್ಮಾರ್ಟ್‌ ಸ್ಪೀಡ್‌ ವಾರ್ನಿಂಗ್‌ ಸಿಸ್ಟಂ’ ತಂತ್ರಜ್ಞಾನವನ್ನು ಸಿದ್ಧಪಡಿಸಲು ಐಐಟಿ ಗುವಾಹಾಟಿ ಹಾಗೂ ಐಐಟಿ ಬಾಂಬೆಯ ತಜ್ಞರು ಶ್ರಮಿಸುತ್ತಿದ್ದಾರೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಇದೀಗ ಜಿಯೋ ಹಾಟ್‌ಸ್ಟಾರ್‌

JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಇದೀಗ ಜಿಯೋ ಹಾಟ್‌ಸ್ಟಾರ್‌

drdo

DRDO: ಗಗನಯಾನ ನೌಕೆಯನ್ನು ಇಳಿಸುವ ಪ್ಯಾರಾಚೂಟ್‌ ಪರೀಕ್ಷೆ ಯಶಸ್ವಿ

PM-Modi-Paris

AI Summit: ಎಐ ಶೃಂಗಕ್ಕಾಗಿ ಫ್ರಾನ್ಸ್‌ ರಾಜಧಾನಿ ಪ್ಯಾರಿಸ್‌ಗೆ ಬಂದಿಳಿದ ಪ್ರಧಾನಿ ಮೋದಿ

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.