ಫ್ಲಿಪ್‍ ಕಾರ್ಟ್ ನಿಂದ ಕರಕುಶಲಕರ್ಮಿಗಳಿಗಾಗಿ ಸಮರ್ಥ್ ಮಾರಾಟ ಮೇಳ


Team Udayavani, Apr 17, 2022, 4:54 PM IST

Untitled-1

ಬೆಂಗಳೂರು: ಭಾರತದ ದೇಶೀಯ ಇ-ಕಾಮರ್ಸ್ ಮಾರ್ಕೆಟ್ ಪ್ಲೇಸ್ ಆಗಿರುವ ಫ್ಲಿಪ್ ಕಾರ್ಟ್ ತನ್ನ 2 ನೇ ಆವೃತ್ತಿಯ ಸಮರ್ಥ್ ಮಾರಾಟ ಮೇಳ `ಕ್ರಾಫ್ಟೆಡ್ ಬೈ ಭಾರತ್’ಗೆ ಚಾಲನೆ ನೀಡಿದೆ.

ಫ್ಲಿಪ್ ಕಾರ್ಟ್ ನೊಂದಿಗೆ ಸಹಭಾಗಿತ್ವ ಹೊಂದಿರುವ  ದೇಶದ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಲವಾರು ಸ್ವ-ಸಹಾಯ ಗುಂಪುಗಳ ಮಹಿಳೆಯರು, ದಿವ್ಯಾಂಗರು, ಕರಕುಶಲಕರ್ಮಿಗಳು, ನೇಕಾರರು ಸೇರಿದಂತೆ ಇನ್ನಿತರೆ ವರ್ಗದವರು ಈ ಮೇಳದಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಶ್ವ ಕುಶಲಕರ್ಮಿಗಳ ದಿನದ ಅಂಗವಾಗಿ ಈ ಮೇಳ ಆಯೋಜಿಸಲಾಗಿದೆ.

ಫ್ಲಿಪ್ ಕಾರ್ಟ್ ಸಮರ್ಥ್ ಮೂಲಕ ದೇಶದ ಲಕ್ಷಾಂತರ ಕುಶಲಕರ್ಮಿಗಳು, ನೇಕಾರರು, ಎಂಎಸ್ಎಂಇಗಳು ಮತ್ತು ಸಣ್ಣ ವ್ಯಾಪಾರಿಗಳು ವಿಸ್ತಾರವಾದ ಮಾರುಕಟ್ಟೆಯನ್ನು ಪ್ರವೇಶಿಸಿ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ. `ಕ್ರಾಫ್ಟೆಡ್ ಬೈ ಭಾರತ್’ನ 2 ನೇ ಆವೃತ್ತಿಯಲ್ಲಿ 1 ಲಕ್ಷಕ್ಕೂ ಅಧಿಕ ಉತ್ಪನ್ನಗಳು ಮತ್ತು 220 ಕ್ಕೂ ಹೆಚ್ಚು ಕಲಾ ಮಾದರಿಗಳನ್ನು ಫ್ಲಿಪ್ ಕಾರ್ಟ್ ನಲ್ಲಿ 400 ಮಿಲಿಯನ್ ಗೂ ಹೆಚ್ಚು ಗ್ರಾಹಕರನ್ನು ತಲುಪಲಿವೆ.

ಈ ಸಮರ್ಥ್ ಮೇಳದಲ್ಲಿ ಕುಶಲಕರ್ಮಿಗಳು ಮತ್ತು ನೇಕಾರರು ಹಾಗೂ ಅವರು ಉತ್ಪಾದಿಸಿರುವ ಉತ್ಪನ್ನಗಳನ್ನು ಹೆಚ್ಚು ಹೆಚ್ಚು ವೀಕ್ಷಣೆಗೆ ಲಭ್ಯವಾಗುವಂತೆ ಮಾಡುವ ದೃಷ್ಟಿಯಿಂದ ಫ್ಲಿಪ್ ಕಾರ್ಟ್ ಸಮರ್ಥ್ ಗೆಂದೇ ಪ್ರತ್ಯೇಕವಾದ ಕ್ಯಾಮೆರಾ ಫಿಲ್ಟರ್ ಸೌಲಭ್ಯವನ್ನು ಒದಗಿಸುತ್ತಿದೆ. ಇದು ಆಂಡ್ರಾಯ್ಡ್ ಆಪ್ ಮೇಲೆ ಎಆರ್ ಅನುಭವವನ್ನು ಒದಗಿಸುವ ಸೇವೆಯಾಗಿದೆ ಮತ್ತು ಗ್ರಾಹಕರು ನೇಕಾರರು ಮತ್ತು ಕುಶಲಕರ್ಮಿಗಳ ಜತೆ ಸಂವಹನ ನಡೆಸಬಹುದಾಗಿದೆ. ಈ ಫಿಲ್ಟರ್ ಗ್ರಾಹಕರಿಗೆ ಉತ್ಪನ್ನದ ಸ್ಕ್ಯಾನ್ ಮಾಡುವುದು ಮತ್ತು ನೇರವಾಗಿ ಮಾರಾಟಗಾರರ ಸೈಟ್ ಗೆ ಸಂಪರ್ಕ ಕಲ್ಪಿಸುತ್ತದೆ.

ಮೊದಲ ಆವೃತ್ತಿಯಲ್ಲಿ ಫ್ಲಿಪ್ ಕಾರ್ಟ್ ಸಮರ್ಥ್ ಮಾರಾಟಗಾರರು ತಮ್ಮ ಆದಾಯವನ್ನು 2 ಪಟ್ಟು ಹೆಚ್ಚಿಸಿಕೊಂಡಿದ್ದಾರೆ. ಅವರ ಉತ್ಪನ್ನಗಳ ಮಾರಾಟದಲ್ಲಿ ಗಮನಾರ್ಹವಾದ ಬೆಳವಣಿಗೆ ಆಗಿದ್ದು, ತಮ್ಮ ಉತ್ಪನ್ನಗಳನ್ನು ಲಕ್ಷಾಂತರ ಗ್ರಾಹಕರಿಗೆ ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಇದೀಗ ಜಿಯೋ ಹಾಟ್‌ಸ್ಟಾರ್‌

JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಇದೀಗ ಜಿಯೋ ಹಾಟ್‌ಸ್ಟಾರ್‌

drdo

DRDO: ಗಗನಯಾನ ನೌಕೆಯನ್ನು ಇಳಿಸುವ ಪ್ಯಾರಾಚೂಟ್‌ ಪರೀಕ್ಷೆ ಯಶಸ್ವಿ

PM-Modi-Paris

AI Summit: ಎಐ ಶೃಂಗಕ್ಕಾಗಿ ಫ್ರಾನ್ಸ್‌ ರಾಜಧಾನಿ ಪ್ಯಾರಿಸ್‌ಗೆ ಬಂದಿಳಿದ ಪ್ರಧಾನಿ ಮೋದಿ

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.