ವಾಟ್ಸಾಪ್ ಚಾಟ್ ಗಳನ್ನು ಹೇಗೆ ಸುರಕ್ಷಿತವಾಗಿಟ್ಟುಕೊಳ್ಳುವುದು ? ಇಲ್ಲಿದೆ ಸುಲಭ ಉಪಾಯ !


Team Udayavani, Nov 13, 2020, 5:30 PM IST

whatsapp

ನವದೆಹಲಿ: ಅತ್ಯಂತ ಜನಪ್ರಿಯ ಆ್ಯಪ್ ಗಳಲ್ಲಿ ವಾಟ್ಸಾಪ್ ಕೂಡ ಒಂದು. ಇದರ ಬಳಕೆ ಬಹಳ ಸುಲಭ ಮತ್ತು ಉಚಿತವಾದದ್ದು. ವಿಡಿಯೋ ಕಾಲ್, ವಾಯ್ಸ್ ಮೆಸೇಜ್, ಶೇರಿಂಗ್ ಮಿಡಿಯಾ ಫೈಲ್ಸ್ ಸೇರಿದಂತೆ ಬಳಕೆದಾರರಿಗೆ ಸಾಕಷ್ಟು ಅವಕಾಶಗಳನ್ನು ಕೂಡ ಇದು ಕಲ್ಪಿಸಿದೆ.

ಮಾತ್ರವಲ್ಲದೆ ಎಂಡ್ ಟು ಎಂಡ್ ಎನ್ಕ್ರಿಪ್ಷನ್ ಕೂಡ ಇದ್ದು, ನಿಮ್ಮ ಮೆಸೇಜ್ ಸಂಪೂರ್ಣ ಸುರಕ್ಷಿತವಾಗಿರುತ್ತದೆ. ಇದನ್ನು  ವಾಟ್ಸಾಪ್ ಸಂಸ್ಥೆ  ಕೂಡ ಓದಲಾಗುವುದಿಲ್ಲ. ಅದಾಗ್ಯೂ ಇಂತಹ ಸೆಕ್ಯೂರ್ ಫೀಚರ್ ವಾಟ್ಸಾಪ್ ಒದಗಿಸಿದ್ದರೂ ಕೆಲವೊಮ್ಮೆ ನೀವು ಕೂಡ ಜಾಗರೂಕತೆ ವಹಿಸಬೇಕಾಗುತ್ತದೆ. ಆ ಮೂಲಕ ವಾಟ್ಸಾಪ್ ಚಾಟ್ ಗಳನ್ನು ಖಾಸಗಿಯಾಗಿರಿಸಿಕೊಳ್ಳಬೇಕಾಗುತ್ತದೆ.

ಎರಡು ಅಂಶಗಳ ದೃಢೀಕರಣ (two-factor authentication):  ಈ ವಿಧಾನ ಬಳಸಿಕೊಂಡು ನಿಮ್ಮ ಸ್ಮಾರ್ಟ್ ಫೋನ್ ಗಳಲ್ಲಿನ ಅಪ್ಲಿಕೇಶನ್ ಗಳನ್ನು ಸುರಕ್ಷಿತವಾಗಿರಿಸಿಕೊಳ್ಳಬಹುದು. ಹೊಸ ಸ್ಮಾರ್ಟ್ ಫೋನ್ ನಲ್ಲಿ ವಾಟ್ಸಾಪ್ ಡೌನ್ ಲೋಡ್ ಮಾಡಿಕೊಂಡು ಲಾಗಿನ್ ಆದಾಗ, ವೆರಿಫಿಕೇಶನ್ ಕೋಡ್ ಮೂಲಕ ನಿಮ್ಮ ಮೊಬೈಲ್ ರಿಜಿಸ್ಟರ್ ಮಾಡಿಕೊಳ್ಳಬೇಕಾಗುತ್ತದೆ. ಸರಿಯಾದ ಬಳಕೆದಾರರು ಲಾಗಿನ್ ಆಗಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಲು ಕೋಡ್ ಕಳುಹಿಸುವುದು ವಾಟ್ಸಾಪ್‌ ಗೆ ಅನಿವಾರ್ಯ.

ಒಂದು ವೇಳೆ ಲಾಗಿನ್ ಆಗದೆಯೂ ಏಕಾಏಕಿ ವೇರಿಫಿಕೇಶನ್ ಕೋಡ್ ನಿಮ್ಮ ಮೊಬೈಲ್ ನ ಇನ್ ಬಾಕ್ಸ್ ನಲ್ಲಿ ಕಾಣಿಸಿಕೊಂಡರೇ ಅದನ್ನು ನಿರ್ಲಕ್ಷಿಸಿ. ಮಾತ್ರವಲ್ಲದೆ ಅದನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಕೂಡಲೇ ಅಕೌಂಟ್ ಸೆಟ್ಟಿಂಗ್ ನಲ್ಲಿ Two step Verification ಎನೇಬಲ್ ಮಾಡಿ.

ನೆನಪಿಡಿ – ನೀವು ಕೇಳದ ಹೊರತು ವಾಟ್ಸಾಪ್ ನಿಮಗೆ ವೇರಿಫಿಕೇಶನ್ ಕೋಡ್ ಕಳುಹಿಸುವುದಿಲ್ಲ.

ಆ್ಯಪ್ ಗಳನ್ನು ಲಾಕ್ ಮಾಡಿ (Lock your app): ಇಂದಿನ ದಿನಗಳಲ್ಲಿ ಹಲವು ಸ್ಮಾರ್ಟ್ ಪೋನ್ ಗಳು ಲಾಕ್ ದ ಆ್ಯಪ್ ಆಯ್ಕೆಯನ್ನು ನೀಡುತ್ತದೆ. ಇಲ್ಲಿ ಕೋಡ್ ಗಳು ಮಾತ್ರವಲ್ಲದೆ ಪಿಂಗರ್ ಪ್ರಿಂಟ್ ಮತ್ತು ಫೇಸ್ ಐಡಿ ಆಯ್ಕೆಯೂ ಕಾಣಿಸಿಕೊಳ್ಳುತ್ತದೆ. ನಿಮ್ಮ ಸ್ಮಾರ್ಟ್ ಫೋನ್ ನಲ್ಲಿ ಈ ಮಾದರಿ ಆಯ್ಕೆಗಳು ಪ್ರತಿಯೊಂದು ಆ್ಯಪ್ ಗಳಿಗಿದ್ದರೆ ಅದನ್ನು ಎನೆಬಲ್ ಮಾಡಿ. ಒಂದು ವೇಳೆ ನೀವು ಫೋನನ್ನು ಎಲ್ಲಾದರೂ ಮರೆತರೂ ಬೇರಾರದರೂ ವಾಟ್ಸಾಪ್ ಸೇರಿದಂತೆ ಇತರ ಪೇಮೆಂಟ್ ಆ್ಯಪ್ ಗಳನ್ನು ಬಳಸುವ ಸಾಧ್ಯತೆಯನ್ನು ಇದು ತಪ್ಪಿಸುತ್ತದೆ.

ಚಾಟ್ ಬ್ಯಾಕಪ್ ಆಯ್ಕೆ(Turn off chat backups): ವಾಟ್ಶಪ್ ನಿಮಗೆ ಚಾಟ್ ಗಳನ್ನು ಬ್ಯಾಕಪ್ ಮಾಡುವ ಅವಕಾಶ ಕಲ್ಪಿಸಿದೆ. ಆದರೇ ಈ ಆಯ್ಕೆಯನ್ನು ಟರ್ನ್ ಆಫ್ ಮಾಡುವುದೇ ಒಳಿತು. ಈ ಚಾಟ್ ಗಳು ಸಂಪೂರ್ಣವಾಗಿ ಗೂಗಲ್ ಡ್ರೈವ್ ಅಥವಾ ಐ ಕ್ಲೌಡ್ ನಲ್ಲಿ ಸೇವ್ ಆಗಿರುತ್ತದೆ. ಇವುಗಳನ್ನು ಹ್ಯಾಕ್ ಮಾಡಲು ಸಾಧ್ಯವಾಗುವುದಿಲ್ಲ  ಅದಾಗ್ಯೂ ಇವು ಸುರಕ್ಷಿತವಾಗಿರುವುದಿಲ್ಲ. ನಿಮ್ಮ ಸ್ಮಾರ್ಟ್ ಫೋನ್ ಇತರರ ಪಾಲಾದರೇ ಬ್ಯಾಕಪ್ ಡೌನ್ ಲೋಡ್ ಮಾಡಕೊಳ್ಳಬಹುದು. ವಾಟ್ಸಾಪ್ ನಿಮಗೆ ಚಾಟ್ ಬ್ಯಾಕಪ್ ಗಾಗಿ ಹಲವು ಆಯ್ಕೆಯನ್ನು ನೀಡಿದೆ. ಯಾವಾಗ ಚಾಟ್ ಬ್ಯಾಕಪ್ ಆಗಬೇಕು ಎಂಬುದನ್ನು ನೀವೇ ನಿರ್ಧರಿಸಿ. ಇದಕ್ಕಾಗಿ Only when i tap Back up ಆಯ್ಕೆಯನ್ನು ಬಳಸುವುದು ಒಳಿತು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಇದೀಗ ಜಿಯೋ ಹಾಟ್‌ಸ್ಟಾರ್‌

JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಇದೀಗ ಜಿಯೋ ಹಾಟ್‌ಸ್ಟಾರ್‌

drdo

DRDO: ಗಗನಯಾನ ನೌಕೆಯನ್ನು ಇಳಿಸುವ ಪ್ಯಾರಾಚೂಟ್‌ ಪರೀಕ್ಷೆ ಯಶಸ್ವಿ

PM-Modi-Paris

AI Summit: ಎಐ ಶೃಂಗಕ್ಕಾಗಿ ಫ್ರಾನ್ಸ್‌ ರಾಜಧಾನಿ ಪ್ಯಾರಿಸ್‌ಗೆ ಬಂದಿಳಿದ ಪ್ರಧಾನಿ ಮೋದಿ

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.