ನಿಮ್ಮ ಬರಹಕ್ಕೆ ಇನ್‌ಸ್ಟಾಗ್ರಾಂ ವಾಯ್ಸ್


Team Udayavani, Nov 12, 2021, 10:00 PM IST

ನಿಮ್ಮ ಬರಹಕ್ಕೆ  ಇನ್‌ಸ್ಟಾಗ್ರಾಂ ವಾಯ್ಸ್

ಇನ್‌ಸ್ಟಾಗ್ರಾಂನಲ್ಲಿ ರೀಲ್‌ ಮಾಡುವವರಿಗೆ ಸಹಾಯವಾಗಲೆಂದು ಸಂಸ್ಥೆ ವಾಯ್ಸ್ ಓವರ್‌ ಸೌಲಭ್ಯವನ್ನು ಆರಂಭಿಸಿದೆ.

ಬಳಕೆದಾರರು ಬರಹದ ರೂಪದಲ್ಲಿ ಬರೆಯುವುದನ್ನು ಇನ್‌ಸ್ಟಾಗ್ರಾಂ ಧ್ವನಿಯ ರೂಪದಲ್ಲಿ ನೀಡಲಿದೆ.  ನಿಮ್ಮ ಯಾವುದಾದರೂ ವಿಡಿಯೋಗೆ ನಿಮ್ಮದೇ ಬರಹವನ್ನು ಧ್ವನಿಯಾಗಿ ನೀಡಬೇಕು ಆದರೆ ಅದು ನಿಮ್ಮ ಧ್ವನಿಯಾಗಿರಬಾರದು ಎನ್ನುವವರು ಈ ಫೀಚರ್‌ ಬಳಸಬಹುದು. ಹಾಗೆಯೇ ಆ ವಾಯ್ಸಓವರ್‌ನಲ್ಲೂ ಬೇರೆ ಬೇರೆ ಮ್ಯೂಸಿಕ್‌ ಸೇರಿಸಲು ಅನುಕೂಲವಾಗಲೆಂದು “ವಾಯ್ಸ್ ಎಫೆಕ್ಟ್’ ನೀಡಲಾಗಿದೆ.

ಇನ್‌ಸ್ಟಾಗ್ರಾಂನಲ್ಲಿ ರೀಲ್‌ ವಿಡಿಯೋ ಮಾಡಿ, ಅದರಲ್ಲಿ ಟೆಕ್ಸ್ಟ್ ಟೂಲ್‌ ತೆರೆದು, ಟೆಕ್ಸ್ಟ್ ಬಬಲ್‌ನಲ್ಲಿ ಟೆಕ್ಸ್ಟ್ ಟು ಸ್ಪೀಚ್‌ ಆಯ್ಕೆ ತೆರೆದರೆ ಈ ಸೌಲಭ್ಯ ಲಭ್ಯವಾಗುತ್ತದೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಇದೀಗ ಜಿಯೋ ಹಾಟ್‌ಸ್ಟಾರ್‌

JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಇದೀಗ ಜಿಯೋ ಹಾಟ್‌ಸ್ಟಾರ್‌

drdo

DRDO: ಗಗನಯಾನ ನೌಕೆಯನ್ನು ಇಳಿಸುವ ಪ್ಯಾರಾಚೂಟ್‌ ಪರೀಕ್ಷೆ ಯಶಸ್ವಿ

PM-Modi-Paris

AI Summit: ಎಐ ಶೃಂಗಕ್ಕಾಗಿ ಫ್ರಾನ್ಸ್‌ ರಾಜಧಾನಿ ಪ್ಯಾರಿಸ್‌ಗೆ ಬಂದಿಳಿದ ಪ್ರಧಾನಿ ಮೋದಿ

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.