ಜಲಜನಕ ಬಸ್‌ನಿಂದ ಮಾಲಿನ್ಯ ನಿಯಂತ್ರಣ ಸಾಧ್ಯವೇ?


Team Udayavani, Aug 29, 2022, 9:35 AM IST

thumb news bus

ಇತ್ತೀಚೆಗಷ್ಟೇ ಪುಣೆಯಲ್ಲಿ ಸ್ವದೇಶಿ ನಿರ್ಮಿತ ಹೈಡ್ರೋಜನ್‌ ಬಸ್‌ಗಳ ಓಡಾಟಕ್ಕೆ ಚಾಲನೆ ನೀಡಲಾಗಿದೆ. ಈ ಬಸ್‌ಗಳನ್ನು ವಿಜ್ಞಾನ ಮತ್ತು ಕೈಗಾರಿಕಾ ಸಂಶೋಧನ ಮಂಡಳಿ (ಸಿಎಸ್‌ಐಆರ್‌) ಮತ್ತು ಕೆಪಿಐಟಿ ಲಿಮಿಟೆಡ್‌ ಒಟ್ಟಿಗೆ ಸೇರಿ ಅಭಿವೃದ್ಧಿಗೊಳಿಸಿವೆ.

ಈ ಬಸ್‌ಗಳು ಕೆಲಸ ಮಾಡುವುದು ಹೇಗೆ?
ಸಾಮಾನ್ಯ ಸಾಂಪ್ರದಾಯಿಕ ಬ್ಯಾಟರಿಗಳ ಫ್ಯುಯಲ್ ಸೆಲ್‌ಗ‌ಳು ಕೆಲಸ ಮಾಡುವ ರೀತಿಯಲ್ಲೇ ಈ ಹೈಡ್ರೋಜನ್‌ ಫ್ಯುಯಲ್ ಸೆಲ್‌ಗ‌ಳು ಕೆಲಸ ಮಾಡುತ್ತವೆ. ಆದರೆ, ಈ ಸೆಲ್‌ಗ‌ಳನ್ನು ಚಾರ್ಜ್‌ ಮಾಡಬೇಕಾಗಿಲ್ಲ ಅಥವಾ ಎಲೆಕ್ಟ್ರಿಸಿಟಿಯಿಂದಲೂ ಇವುಗಳು ಜಾರ್ಜ್‌ ಆಗಲ್ಲ. ಇಲ್ಲಿಗೆ ಹೈಡ್ರೋಜನ್‌ ಪೂರೈಕೆಯಾಗುತ್ತಿದ್ದಂತೆ ಅವುಗಳಿಗೆ ಎಲೆಕ್ಟ್ರಿಸಿಟಿ ಪೂರೈಕೆಯಾಗುತ್ತದೆ. ಹೈಡ್ರೋಜನ್‌ ಸೆಲ್‌ಗ‌ಳು ಹೈಡ್ರೋಜನ್‌ ಮತ್ತು ಗಾಳಿಯನ್ನು ಬಳಸಿಕೊಂಡು ಎಲೆಕ್ಟ್ರಿಸಿಟಿ ಉತ್ಪಾದಿಸುತ್ತವೆ.

ಇವುಗಳಿಂದ ಆಗುವ ಲಾಭಗಳೇನು?
ಈ ಬಸ್‌ಗಳು ಒಂದು ರೀತಿಯಲ್ಲಿ ಪರಿಸರ ಸ್ನೇಹಿಗಳಾಗಿವೆ. ಡೀಸೆಲ್‌ ಬಸ್‌ಗಳಿಗೆ ಹೋಲಿಕೆ ಮಾಡಿದರೆ, ದೀರ್ಘಾವಧಿ ದೂರ ಸಂಚರಿಸುವ ಬಸ್ಸೊಂದು ವರ್ಷಕ್ಕೆ 100 ಟನ್‌ ಇಂಗಾಲವನ್ನು ಗಾಳಿಗೆ ಬಿಡುತ್ತವೆ. ಆದರೆ, ಹೈಡ್ರೋಜನ್‌ ಆಧರಿತ ಬಸ್‌ಗಳ ಪ್ರಮಾಣ ಬಹಳಷ್ಟು ಕಡಿಮೆ ಇರುತ್ತದೆ. ಜತೆಗೆ, ಹೈಡ್ರೋಜನ್‌ ಬಸ್‌ಗಳ ರೀಫ್ಯೂಯಲಿಂಗ್‌ ಅವಧಿ ಕಡಿಮೆ ಇರುತ್ತದೆ. ಎಲೆಕ್ಟ್ರಿಕ್‌ ಬಸ್‌ಗಳ ಚಾರ್ಜ್‌ ಅವಧಿ ಹೆಚ್ಚಾಗಿರುತ್ತದೆ.

ಈ ಬಸ್‌ಗಳಿಂದ ಹೊಗೆ ಬರುವುದಿಲ್ಲ
ವಿಶೇಷವೆಂದರೆ ಈ ಬಸ್‌ಗಳಲ್ಲಿ ಹೊಗೆ ಬರುವುದಿಲ್ಲ. ಇದಕ್ಕೆ ಬದಲಾಗಿ ನೀರು ಮತ್ತು ಬಿಸಿ ಗಾಳಿ ಹೊರಗೆ ಬರುತ್ತದೆ. ಹೈಡ್ರೋಜನ್‌ ಮತ್ತು ಗಾಳಿಯ ಬಳಕೆಯಲ್ಲಿ ಹೈಡ್ರೋಜನ್‌ ಸೆಲ್‌ಗ‌ಳು ಚಾರ್ಜ್‌ ಆಗುತ್ತವೆ. ಈ ವೇಳೆ ನೀರು ಮತ್ತು ಬಿಸಿಗಾಳಿ ಬರುತ್ತದೆ.

ಟಾಪ್ ನ್ಯೂಸ್

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್

MLA-Shivaganga

D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ

ARMY,-Navy-Chiefs

Indian Army: ಆಗ ಸಹಪಾಠಿಗಳು, ಈಗ ಭೂ ಸೇನೆ, ನೌಕಪಡೆ ಮುಖ್ಯಸ್ಥರು!

Bommai BJP

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

jio

Jio ಪ್ರಿಪೇಡ್ /ಪೋಸ್ಟ್ ಪೇಡ್ ಪ್ಲಾನ್ ಗಳ ದರ ಏರಿಕೆ

ಟಿವಿಎಸ್‌ ಅಪಾಚೆ ಆರ್‌ಟಿಆರ್‌ 160 ನೂತನ ಬೈಕ್‌ ಮಾರುಕಟ್ಟೆಗೆ

ಟಿವಿಎಸ್‌ ಅಪಾಚೆ ಆರ್‌ಟಿಆರ್‌ 160 ನೂತನ ಬೈಕ್‌ ಮಾರುಕಟ್ಟೆಗೆ

Cyber Frauds:  ಸೈಬರ್‌ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!

Cyber Frauds:  ಸೈಬರ್‌ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!

Maruti Suzuki Epic New:ಮಾರುತಿ ಸುಜುಕಿ ಎಪಿಕ್‌ ನ್ಯೂಸ್ವಿಫ್ಟ್ ನ 500 ಕಾರುಗಳ ಡೆಲಿವರಿ

Maruti Suzuki Epic New:ಮಾರುತಿ ಸುಜುಕಿ ಎಪಿಕ್‌ ನ್ಯೂಸ್ವಿಫ್ಟ್ ನ 500 ಕಾರುಗಳ ಡೆಲಿವರಿ

22

ಸಿಂಪ್ಲಿಲರ್ನ್ ಸಮೀಕ್ಷೆ: ಶೇ.85ಷ್ಟು ಮಂದಿ, ಬಡ್ತಿ, ಸಂಬಳ ಹೆಚ್ಚಳದ ಬಗ್ಗೆ ಆಶಾವಾದಿಗಳು!

MUST WATCH

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

ಹೊಸ ಸೇರ್ಪಡೆ

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

1-asdsad

Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ

1-kota

MP ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.