ಭಾರತದ ಮಾರುಕಟ್ಟೆಗೆ ಬರಲಿದೆ ಜಾಗ್ವಾರ್ ಐ ಪೇಸ್

ಜಾಗ್ವಾರ್ ಐ ಪೇಸ್, 2019ರ ವರ್ಲ್ಡ್ ಗ್ರೀನ್ ಕಾರ್ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.

Team Udayavani, Feb 8, 2021, 1:50 PM IST

Jaguar I-Pace Electric SUV India Launch Date Announced

ನವ ದೆಹಲಿ : ಜಾಗ್ವಾರ್ ಲ್ಯಾಂಡ್ ರೋವರ್ ನ,  ಜಾಗ್ವಾರ್ ಐ ಪೇಸ್ ಎಲೆಕ್ಟ್ರಿಕ್ ಎಸ್ ಯು ವಿ ಕಾರು ಭಾರತದ ಮಾರುಕಟ್ಟೆಯನ್ನು ಪ್ರವೇಶಿಸುತ್ತಿದೆ ಎಂಬ ಸುದ್ದಿಯನ್ನು ಕಂಪೆನಿ ಈಗ ಬಹಿರಂಗ ಪಡಿಸಿದೆ.,

ಹೌದು, ಬರುವ ಮಾರ್ಚ್ 9ರಂದು ಭಾರತದಲ್ಲಿ ಬಿಡುಗಡೆಗೊಳ್ಳಲಿದೆ ಜಾಗ್ವಾರ್ ಐ ಪೇಸ್.  ಜಾಗ್ವಾರ್ ಐ ಪೇಸ್ ಎಲೆಕ್ಟ್ರಿಕ್ ಎಸ್ ಯು ವಿ ನ ಪ್ರಾಥಮಿಕ ಮಾಡೆಲ್  ಜನವರಿಯಲ್ಲಿ ಭಾರತಕ್ಕೆ ಬಿಡುಗಡೆಗೊಂಡಿತ್ತು. ಮಾತ್ರವಲ್ಲದೇ, ದೇಶದ ಮೊದಲ ಎಲೆಕ್ಟ್ರಿಕ್ ಕಾರು ಎಂಬ ಹೆಗ್ಗಳಿಕೆಗೂ ಪಾತ್ರವಾಗಿತ್ತು ಐ ಪೇಸ್.

ಓದಿ :  ಪ್ರತಿಭಟನೆ ಕೈಬಿಡಿ, ಕೃಷಿ ಕಾಯ್ದೆ ತಿದ್ದುಪಡಿಗೆ ಅವಕಾಶ ಕೊಡಿ: ಪ್ರಧಾನಿ ಮೋದಿ

ಮುಂದೆ ಬಿಡುಗಡೆಗೊಳ್ಳಲಿರುವ EV(electric vehicle) ಮೂರು ಹಂತಗಳಲ್ಲಿ ನೀಡಲಾಗುತ್ತದೆ ಎಂದು ಕಂಪೆನಿ ಹೇಳಿದೆ. ಎಸ್, ಎಸ್ ಇ, ಎಚ್ ಎಸ್ ಇ ಮಾಡೆಲ್ ಗಳನ್ನು ಸಿಂಗಲ್ ಪವರ್ ಟ್ರೈನ್ ಆಯ್ಕೆಯಲ್ಲಿ ನಿರೀಕ್ಷಿಸಬಹುದಾಗಿದೆ.

ಜಾಗ್ವಾರ್ ಐ ಪೇಸ್, ಈ ವರ್ಷದ ವಿಶ್ವ ಮಾನ್ಯತೆಯನ್ನು ಪಡೆಯುವುದರೊಂಗಿದೆ 2019ರ ವರ್ಲ್ಡ್ ಗ್ರೀನ್ ಕಾರ್ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.

ಲ್ಯಾಂಡ್ ರೋವರ್ ಡಿಫೆಂಡರ್ ನ ಡಿಜಿಟಲ್ ಲಾಂಚ್ ಬಳಿಕ ನಮಗೆ ಬಂದ ಪ್ರತಿಕ್ರಿಯೆಯನ್ನು ನೋಡಿದರೇ, ಮತ್ತೊಂದು ಜಾಗ್ವಾರ್ ಐ ಪೇಸನ್ನು ಡಿಜಿಟಲ್ ಲಾಂಚ್ ಮಾಡಲು ಉತ್ಸುಕರಾಗಿದ್ದೇವೆ ಎಂದು ಜಾಗ್ವಾರ್ ಲ್ಯಾಂಡ್ ರೋವರ್ ನ ವ್ಯವಸ್ಥಾಪಕ ನಿರ್ದೇಶಕ ರೋಹಿತ್ ಸೂರಿ ಹೇಳಿದ್ದಾರೆ. ಈ EV ಕಾರುಗಳನ್ನು ಪರಿಸರವನ್ನು ಸಮತೋಲನದಲ್ಲಿಡುವ ದೃಷ್ಟಿಯಿಂದ ನಿರ್ಮಿಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ಇನ್ನು, ಜಾಗ್ವಾರ್ ಐ ಪೇಸ್ ಮುಂಭಾಗ ಹಾಗೂ ಹಿಂಭಾಗದ ಆ್ಯಕ್ಸಲ್ ನಲ್ಲಿ ಎರಡು ಸಿಂಕ್ರೋನಸ್ ಪರ್ಮನೆಂಟ್ ಮಾಗ್ನೆಟ್ ಎಲೆಕ್ಟರಿಕ್ ಮೋಟಾರುಗಳಿಂದ ನಿಯಂತ್ರಿಸಲ್ಪಡುತ್ತದೆ. ಇದು 394 ಬಿ ಎಚ್ ಪಿ ಹಾಗೂ 696 ಎನ್ ಎಂ ಪೀಕ್ ಟಾರ್ಕ್ ನ್ನು ಉತ್ಪಾದಿಸುತ್ತದೆ. ಎಸ್ ಯು ವಿ ಕೇವಲ 4.8 ಸೆಕೆಂಡುಗಳಲ್ಲಿ 0 ಯಿಂದ 100 ಕಿ. ಮೀ  ವೇಗವನ್ನು ಪಡೆಯುತ್ತದೆ.

ಓದಿ :  ಪಿಕಪ್- ದ್ವಿಚಕ್ರ ವಾಹನ ಅಪಘಾತ: ಸಿಂಧೂ ಸಾಫ್ಟ್ ಡ್ರಿಂಕ್ಸ್ ನ ಮಾಲಕರ ಪುತ್ರ ಮೃತ್ಯು

“ಜಾಗ್ವಾರ್” ಔಟರ್ ಲುಕ್ ಗೆ ಮತ್ತು ಅದರ ಕಾರ್ಯಕ್ಷಮತೆಗೆ ಹೆಸರುವಾಸಿ. ಜಾಗ್ವಾರ್ ಐ ಫೇಸ್ ಆಕರ್ಷಕವಾದ ಸ್ಲೋಪಿಂಗ್ ಬಾನೆಟ್, ಶಾರ್ಪ್ ಎಲ್ ಇ ಡಿ ಹೆಡ್  ಲ್ಯಾಂಪ್, ಮ್ಯಾಸಿವ್ ಗ್ರಿಲ್ ಹೊಂದಿರುವುದರಿಂದ ವಿಶೇಷವಾಗಿ ಕಾಣಿಸುತ್ತದೆ.

ಇನ್ನು. ಆಂತರಿಕ ನೋಟವನ್ನು ಗಮನಿಸುವುದಾದರೇ, ಅತ್ಯಾಕರ್ಷಕ ಕ್ಯಾಬಿನ್ ನೊಂದಿಗೆ ಎಲೆಕ್ಟ್ರಿಕ್ ಅಡ್ಜಸ್ಟೇಬಲ್ ಲಕ್ಸ್ಟೆಕ್ ಸ್ಪೋರ್ಟ್ಸ್ ಸೀಟುಗಳನ್ನು ಹೊಂದಿದೆ. ಮಾತ್ರವಲ್ಲದೇ, 380 ವ್ಯಾಟ್ ಮೆರ್ಡಿಯನ್ ಸೌಂಡ್ ಸಿಸ್ಟಂ, ಇಂಟರ್ಯಾಕ್ಟಿವ್ ಡ್ರೈವರ್ ಡಿಸ್ ಪ್ಲೇ, 3D ಸರೌಂಡ್ ಕ್ಯಾಮೆರಾ, ಆ್ಯನಿಮೇಟೆಡ್ ಡೈರೆಕ್ಶನಲ್ ಇಂಡಿಕೇಟರ್ಸ್, ಎಚ್ ಯು ಡಿ ( ಹೆಡ್ ಯುಪಿ ಡಿಸ್ ಪ್ಲೇ) ಯನ್ನು ಒಳಗೊಂಡು ಅತ್ಯಾಕರ್ಷಕ ಸೌಲಭ್ಯವನ್ನು ಹೊಂದಿದೆ.

ಕಾರ್ ಶೋ ರೂಮ್ ವ್ಯಾಲ್ಯೂ ಎಕ್ಸ್ ಪರ್ಟೀಸ್ ಪ್ರಕಾರ , ಜಾಗ್ವಾರ್ ಐ ಪೇಸ್ ಕಾರಿನ ಬೆಲೆ 1 ಕೋಟಿ ಇರಬಹುದು ಎಂದು ಅಂದಾಜಿಸಲಾಗಿದೆ.

ಓದಿ :  ವಿಧಾನಸೌಧದಲ್ಲಿ ಒಡೆಯರ್ ಭಾವಚಿತ್ರ ಅಳವಡಿಕೆಗೆ ಸ್ಪೀಕರ್ ಸಕಾರಾತ್ಮಕ ಸ್ಪಂದನೆ: ಸೋಮಶೇಖರ್

 

 

 

 

 

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಇದೀಗ ಜಿಯೋ ಹಾಟ್‌ಸ್ಟಾರ್‌

JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಇದೀಗ ಜಿಯೋ ಹಾಟ್‌ಸ್ಟಾರ್‌

drdo

DRDO: ಗಗನಯಾನ ನೌಕೆಯನ್ನು ಇಳಿಸುವ ಪ್ಯಾರಾಚೂಟ್‌ ಪರೀಕ್ಷೆ ಯಶಸ್ವಿ

PM-Modi-Paris

AI Summit: ಎಐ ಶೃಂಗಕ್ಕಾಗಿ ಫ್ರಾನ್ಸ್‌ ರಾಜಧಾನಿ ಪ್ಯಾರಿಸ್‌ಗೆ ಬಂದಿಳಿದ ಪ್ರಧಾನಿ ಮೋದಿ

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.