Jio ಪ್ರಿಪೇಡ್ /ಪೋಸ್ಟ್ ಪೇಡ್ ಪ್ಲಾನ್ ಗಳ ದರ ಏರಿಕೆ

ಇನ್ನು ಮುಂದೆ ಪ್ರತಿದಿನ 2 ಜಿಬಿ ಡಾಟಾ ಇರುವ ಪ್ಲಾನ್ ಗೆ ಮಾತ್ರ...

Team Udayavani, Jun 27, 2024, 10:33 PM IST

jio

ಮುಂಬಯಿ: ರಿಲಯನ್ಸ್ ಜಿಯೋ ಇನ್ಫೊಕಾಮ್ ಲಿಮಿಟೆಡ್, ಜು. 3 ರಿಂದ ಜಾರಿಗೆ ಬರುವಂತೆ ತನ್ನ ಎಲ್ಲ ಪ್ಲಾನ್ ಗಳ ದರ ಏರಿಕೆ ಮಾಡಿದೆ. ಈ ದರ ಏರಿಕೆಯನ್ನು ಹೊಸ ಅನ್ ಲಿಮಿಟೆಡ್ ಪ್ಲಾನ್ ಗಳು ಎಂದು ಕರೆದುಕೊಂಡಿರುವ ಕಂಪೆನಿ ಹೊಸ ಯೋಜನೆಗಳ ಮೂಲಕ ಕಡಿಮೆ ದರಕ್ಕೆ ಇಂಟರ್ನೆಟ್ ಸೇವೆ ಒದಗಿಸುವ ತನ್ನ ಬದ್ಧತೆಯನ್ನು ಮುಂದುವರೆಸುವುದಾಗಿ ತಿಳಿಸಿದೆ!

ಕನಿಷ್ಟ ದರದ ಪ್ಲಾನ್ ಆಗಿದ್ದ 155 ರೂ. 28 ದಿನ ವ್ಯಾಲಿಡಿಟಿ ಒಟ್ಟು 2 ಜಿಬಿ ಡಾಟಾ ಇದ್ದ ಪ್ಲಾನ್ 189 ರೂ. ಗೆ ಏರಿಕೆ ಮಾಡಲಾಗಿದೆ. 209 ರೂ. ಪ್ರತಿ ದಿನ 1 ಜಿಬಿ ಡಾಟಾ 28 ದಿನದ ಪ್ಲಾನ್ 249 ರೂ.ಗೆ ಏರಿಕೆಯಾಗಿದೆ. ಮಿತವ್ಯಯವಾಗಿದ್ದು ಜನಪ್ರಿಯ ಪ್ಲಾನ್ ಆಗಿದ್ದ 239 ರೂ. ಪ್ರತಿದಿನ 1.5 ಜಿಬಿ ಡಾಟಾ ಪ್ಲಾನ್ 299 ರೂ.ಗೆ ಏರಿಕೆಯಾಗಿದೆ. ಈ ಮೊದಲು 239 ರೂ. ಪ್ಲಾನ್ ಹಾಕಿಕೊಂಡರೆ ಅನಿಯಮಿತ 5ಜಿ ಡಾಟಾ ದೊರಕುತ್ತಿತ್ತು. ಇನ್ನು ಮುಂದೆ ಪ್ರತಿದಿನ 2 ಜಿಬಿ ಡಾಟಾ ಇರುವ ಪ್ಲಾನ್ಗೆ ಮಾತ್ರ ಅನಿಯಮಿತ 5ಜಿ ದೊರಕುತ್ತದೆ. ಅಂದರೆ, ಪ್ರತಿದಿನ 2 ಜಿಬಿ ಡಾಟಾ ಇರುವ ಪ್ಲಾನ್ ದರ 349 ರೂ. ಆಗಲಿದೆ. ಪ್ರಸ್ತುತ 2 ಜಿಬಿ ಡಾಟಾ/ಪ್ರತಿದಿನ 299 ರೂ. ಇದೆ. 3 ತಿಂಗಳಿಗೆ (84 ದಿನ) 395 ರೂ. ಇದ್ದ (ಒಟ್ಟು ಡಾಟಾ 6 ಜಿಬಿ) ಪ್ಲಾನಿನ ದರ 479 ರೂ.ಗೆ ಏರಿಕೆಯಾಗಿದೆ.

ಪ್ರಿಪೇಡ್ ಮಾತ್ರವಲ್ಲದೇ ಪೋಸ್ಟ್ ಪೇಡ್ ಪ್ಲಾನ್ ದರವೂ ಏರಿಕೆಯಾಗಿದೆ. ಮಾಸಿಕ 299 ರೂ. ಪ್ಲಾನ್ (30 ಜಿಬಿ ಡಾಟಾ) 349 ರೂ., ಹಾಗೂ 399 ರೂ. ಪ್ಲಾನ್ (75 ಜಿಬಿ ಡಾಟಾ) 449 ರೂ.ಗೆ ಹೆಚ್ಚಳವಾಗಿದೆ.

ಎರಡು ಹೊಸ ಆ್ಯಪ್: ಜಿಯೋ ಕಂಪನಿಯು ತನ್ನ ಡಿಜಿಟಲ್ ಸೌಲಭ್ಯದ ವ್ಯಾಪ್ತಿಯನ್ನೂ ವಿಸ್ತರಿಸಿದೆ. ಜಿಯೋ ಸೇಫ್ ಮತ್ತು ಜಿಯೋ ಟ್ರಾನ್ಸ್ಲೇಟ್ ಎಂಬ ಎರಡು ಅಪ್ಲಿಕೇಷನ್ಗಳನ್ನು ಬಿಡುಗಡೆ ಮಾಡಿದೆ. ಜಿಯೋ ಸೇಫ್ ತಿಂಗಳ ದರ ರೂ. 199 ಇದ್ದು, ಸುರಕ್ಷಿತ ಕರೆ, ಮೆಸೇಜಿಂಗ್ ಮತ್ತು ಫೈಲ್ ಟ್ರಾನ್ಸ್ಫರ್ ಸೇವೆಯನ್ನು ಒದಗಿಸುತ್ತದೆ. ಜಿಯೋ ಟ್ರಾನ್ಸ್ಲೇಟ್ ಆ್ಯಪ್ನಲ್ಲಿ ತಿಂಗಳಿಗೆ 99 ರೂ.ನೀಡಿದರೆ, ಕೃತಕ ಬುದ್ದಿ ಮತ್ತೆ ಚಾಲಿತ ಆ್ಯಪ್, ವಾಯ್ಸ್, ಕಾಲ್, ಮೆಸೇಜ್, ಟೆಕ್ಸ್ಟ್ ಮತ್ತು ಇಮೇಜ್ಗಳನ್ನು ಟ್ರಾನ್ಸ್ಲೇಟ್ ಮಾಡಬಲ್ಲದು. ಜಿಯೋ ಬಳಕೆದಾರರಿಗೆ ಒಂದು ವರ್ಷದವೆರೆಗೆ ಈ ಎರಡೂ ಆ್ಯಪ್ಗಳು ಉಚಿತವಾಗಿರಲಿವೆ.

ಟಾಪ್ ನ್ಯೂಸ್

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

2-kushtagi

Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟಿವಿಎಸ್‌ ಅಪಾಚೆ ಆರ್‌ಟಿಆರ್‌ 160 ನೂತನ ಬೈಕ್‌ ಮಾರುಕಟ್ಟೆಗೆ

ಟಿವಿಎಸ್‌ ಅಪಾಚೆ ಆರ್‌ಟಿಆರ್‌ 160 ನೂತನ ಬೈಕ್‌ ಮಾರುಕಟ್ಟೆಗೆ

Cyber Frauds:  ಸೈಬರ್‌ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!

Cyber Frauds:  ಸೈಬರ್‌ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!

Maruti Suzuki Epic New:ಮಾರುತಿ ಸುಜುಕಿ ಎಪಿಕ್‌ ನ್ಯೂಸ್ವಿಫ್ಟ್ ನ 500 ಕಾರುಗಳ ಡೆಲಿವರಿ

Maruti Suzuki Epic New:ಮಾರುತಿ ಸುಜುಕಿ ಎಪಿಕ್‌ ನ್ಯೂಸ್ವಿಫ್ಟ್ ನ 500 ಕಾರುಗಳ ಡೆಲಿವರಿ

22

ಸಿಂಪ್ಲಿಲರ್ನ್ ಸಮೀಕ್ಷೆ: ಶೇ.85ಷ್ಟು ಮಂದಿ, ಬಡ್ತಿ, ಸಂಬಳ ಹೆಚ್ಚಳದ ಬಗ್ಗೆ ಆಶಾವಾದಿಗಳು!

7-nothing

Nothing ಇಂಡಿಯಾ ಅಧ್ಯಕ್ಷರಾಗಿ ವಿಶಾಲ್ ಭೋಲಾ ನೇಮಕ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

4-btwl

Bantwala: ಮರ ಬಿದ್ದು ಕೋಳಿ ಫಾರಂ ಜಖಂ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Untitled-1

Bengaluru: ಬೆಂಕಿ ಅವಘಡ; 6 ಕಾಲೇಜು ಬಸ್‌ಗಳು ಸುಟ್ಟು ಕರಕಲು

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.