“ಯುಟ್ಯೂಬರ್‌’ಗಳ ಗಿಫ್ಟ್ ಗಳ ಮೇಲೆ ತೆರಿಗೆ! : ಜು. 1ರಿಂದ ಜಾರಿಗೊಳ್ಳಲಿರುವ ಹೊಸ ನಿಯಮಗಳು 


Team Udayavani, Jun 21, 2022, 10:30 AM IST

thumb youtube 5

ನವದೆಹಲಿ: ಜುಲೈ 1ರಿಂದಲೇ ಟಿಡಿಎಸ್‌(ಮೂಲದಿಂದ ತೆರಿಗೆ ಕಡಿತ)ಗೆ ಸಂಬಂಧಿಸಿದ ಹೊಸ ನಿಯಮವು ಜಾರಿಗೆ ಬರಲಿದ್ದು, ವೈದ್ಯರು ಹಾಗೂ ಸಾಮಾಜಿಕ ಜಾಲತಾಣಗಳ ಇನ್‌ಫ್ಲ್ಯೂಯೆನ್ಸರ್‌ಗಳ ಮೇಲೆ ಇದು ಪರಿಣಾಮ ಬೀರಲಿದೆ.

ಕಳೆದ ಬಜೆಟ್‌ನಲ್ಲಿ ಘೋಷಿಸಲಾಗಿದ್ದ ಈ ಹೊಸ ನಿಬಂಧನೆಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ(ಸಿಬಿಡಿಟಿ) ಸೋಮವಾರ ಬಿಡುಗಡೆ ಮಾಡಿದೆ. ಅದರಂತೆ, ಸೇಲ್ಸ್‌ ಪ್ರೊಮೋಷನ್‌ಗಾಗಿ ಕಂಪನಿಗಳು ನೀಡುವ ಉಡುಗೊರೆಗಳನ್ನು ಸ್ವೀಕರಿಸುವಂಥ ವೈದ್ಯರು ಮತ್ತು ಸಾಮಾಜಿಕ ಜಾಲತಾಣಗಳ ಇನ್‌ಫ‌ೂÉಯೆನ್ಸರ್‌ಗಳು ಆ ಉಡುಗೊರೆಗಳ ಮೇಲೆ ಶೇ.10ರಷ್ಟು ಟಿಡಿಎಸ್‌ ಪಾವತಿಸಬೇಕಾಗುತ್ತದೆ. ವರ್ಷಕ್ಕೆ 20 ಸಾವಿರ ರೂ.ಗಳಿಗಿಂತ ಹೆಚ್ಚಿನ ಮೊತ್ತದ ಉಡುಗೊರೆಗಳಿಗೆ ಇದು ಅನ್ವಯವಾಗುತ್ತದೆ.

ವೈದ್ಯರಿಗೆ ಹೇಗೆ ಅನ್ವಯ? :

ವೈದ್ಯರಿಗೆ ಔಷಧ ಕಂಪನಿಗಳು ನೀಡುವ ಉಚಿತ ಔಷಧಗಳ ಸ್ಯಾಂಪಲ್‌ಗ‌ಳು, ವಿದೇಶ ಪ್ರವಾಸಕ್ಕೆಂದು ನೀಡುವ ವಿಮಾನದ ಟಿಕೆಟ್‌ಗಳು, ಉಚಿತ ಐಪಿಎಲ್‌ ಟಿಕೆಟ್‌ಗಳಿಗೆ ಟಿಡಿಎಸ್‌ ಪಾವತಿಸಬೇಕಾಗುತ್ತದೆ. ರಿಯಾಯ್ತಿ ಅಥವಾ ರಿಬೇಟ್‌ ಹೊರತುಪಡಿಸಿ ಕಂಪನಿಗಳು ನೀಡುವ ನಗದು, ಕಾರು, ಟಿವಿ, ಕಂಪ್ಯೂಟರ್‌ಗಳು, ಚಿನ್ನದ ನಾಣ್ಯಗಳು ಮತ್ತು ಮೊಬೈಲ್‌ ಫೋನ್‌ಗಳೂ ಇದರ ವ್ಯಾಪ್ತಿಗೆ ಬರುತ್ತದೆ. ಇಂಥ ಉಡುಗೊರೆಗಳ ಕುರಿತು ವೈದ್ಯರು ಆದಾಯ ತೆರಿಗೆ ರಿಟರ್ನ್Õ ಸಲ್ಲಿಕೆ ವೇಳೆ ನಮೂದಿಸಬೇಕು ಎಂದು ವಿತ್ತ ಸಚಿವಾಲಯದ ಜಂಟಿ ಕಾರ್ಯದರ್ಶಿ ಕಮಲೇಶ್‌ ಸಿ. ವಾಷ್ಣೆì ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮಗಳ ಪ್ರಭಾವಿಗಳಿಗೂ ಅನ್ವಯ :

ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದಾದರೂ ಕಂಪನಿಯ ಉತ್ಪನ್ನಗಳ ಮಾರ್ಕೆಟಿಂಗ್‌ ಮಾಡುವ, ಅದರ ಬಗ್ಗೆ ಪ್ರಚಾರ ನೀಡುವ ವ್ಯಕ್ತಿಗಳಿಗೆ ಆ ಕಂಪನಿಗಳು ನೀಡುವಂಥ ಉಡುಗೊರೆಗಳು ಹಾಗೂ ಸಲಕರಣೆಗಳಿಗೂ ತೆರಿಗೆ ಪಾವತಿಸಬೇಕಾಗುತ್ತದೆ. ಉದಾಹರಣೆಗೆ, ಕಾರು, ಮೊಬೈಲ್‌, ಉಡುಪು, ಕಾಸ್ಮೆಟಿಕ್ಸ್‌ ಇತ್ಯಾದಿ. ಒಂದು ವೇಳೆ ಆ ಸಾಧನಗಳನ್ನು ಕಂಪನಿಗೆ ಹಿಂತಿರುಗಿಸಬೇಕೆಂದರೆ, ಅದಕ್ಕೆ ಟಿಡಿಎಸ್‌ ಅನ್ವಯವಾಗುವುದಿಲ್ಲ.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.