PAN Aadhaar Link: 10 ದಿನ ಬಾಕಿ – ಆಧಾರ್ PAN ಲಿಂಕ್ ಆಗಿದೆಯಾ ಎಂದು ತಿಳಿಯುವುದು ಹೇಗೆ?

ಲಿಂಕ್ ಮಾಡಿಸದಿದ್ದರೆ ಪಾನ್ ನಿಷ್ಕ್ರಿಯಗೊಳ್ಳುವುದರ ಜೊತೆಗೆ ಭಾರೀ ಪ್ರಮಾಣದ ದಂಡ ತೆರಬೇಕಾಗುತ್ತದೆ

Team Udayavani, Mar 20, 2023, 3:58 PM IST

PAN Aadhaar Link: 10 ದಿನ ಬಾಕಿ – ಆಧಾರ್ PAN ಲಿಂಕ್ ಆಗಿದೆಯಾ ಎಂದು ತಿಳಿಯುವುದು ಹೇಗೆ?

ನವದೆಹಲಿ: ಆಧಾರ್ ನಂಬರ್ ಜೊತೆ PAN ( Permanent Account Number) ನಂಬರ್ ಜೋಡಿಸುವುದನ್ನು ಭಾರತದ ಸರ್ಕಾರ ಕಡ್ಡಾಯಗೊಳಿಸಿದೆ. ಒಂದು ವೇಳೆ ಆಧಾರ್ ಮತ್ತು ಪಾನ್ 2023ರ ಮಾರ್ಚ್ 31ರೊಳಗೆ ಲಿಂಕ್ ಮಾಡಿಸದಿದ್ದರೆ ನಿಮ್ಮ PAN ನಿಷ್ಕ್ರಿಯಗೊಳ್ಳಲಿದೆ.

ಇದನ್ನೂ ಓದಿ:ಮಲಗುವ ಸಮಯದಲ್ಲಿ ವಿಡಿಯೋ ಗೇಮ್: ನಿದ್ರೆ ಮಾಡದೇ 17 ಗಂಟೆ ಗೇಮ್‌ ಆಡುವ ಶಿಕ್ಷೆ ಕೊಟ್ಟ ತಂದೆ.!

ಆಧಾರ್ ಮತ್ತು ಪಾನ್ ನಂಬರ್ ಲಿಂಕ್ ಆಗದಿದ್ದರೆ 2023ರ ಏಪ್ರಿಲ್ 1ರ ನಂತರ ಪಾನ್ ಕಾರ್ಡ್ ಬಳಕೆ ಮಾಡಲು ಸಾಧ್ಯವಿಲ್ಲ. ಆಧಾರ್ ಮತ್ತು ಪಾನ್ ನಂಬರ್ ಲಿಂಕ್ ಮಾಡಲು ಇನ್ನು ಕೇವಲ ಹತ್ತು ದಿನಗಳು ಮಾತ್ರ ಬಾಕಿ ಉಳಿದಿದ್ದು, ಒಂದು ವೇಳೆ ಈ ಅಂತಿಮ ಗಡುವಿನೊಳಗೆ ಲಿಂಕ್ ಮಾಡಿಸದಿದ್ದರೆ ಪಾನ್ ನಿಷ್ಕ್ರಿಯಗೊಳ್ಳುವುದರ ಜೊತೆಗೆ ಭಾರೀ ಪ್ರಮಾಣದ ದಂಡ ತೆರಬೇಕಾಗುತ್ತದೆ ಎಂಬುದು ನೆನಪಿರಲಿ.

PAN, ಆಧಾರ್ ನಂಬರ್ ಜೋಡಣೆ ಕಡ್ಡಾಯವಾಗಿರುವುದರಿಂದ ಯಾವುದೇ ಕಾರಣಕ್ಕೂ ವಿಳಂಬ ಮಾಡದೇ ಕೂಡಲೇ ಲಿಂಕ್ ಮಾಡಿಸಿ. ಮಾಹಿತಿ ಮತ್ತು ತಂತ್ರಜ್ಞಾನ ಕಾಯ್ದೆ ಪ್ರಕಾರ, ಮಾರ್ಚ್ 31ರೊಳಗೆ ಆಧಾರ್ ಜೊತೆ ಲಿಂಕ್ ಆಗದ ಪಾನ್ ಕಾರ್ಡ್ ಗಳು ನಿಷ್ಕ್ರಿಯಗೊಳ್ಳಲಿದೆ. ಕಾಯ್ದೆ ಪ್ರಕಾರ, ಭಾರೀ ದಂಡದ ಜೊತೆಗೆ ಜೈಲುಶಿಕ್ಷೆಗೆ ಗುರಿಯಾಗಬೇಕಾಗುತ್ತದೆ.

ಆಧಾರ್ ಮತ್ತು ಪಾನ್ ನಂಬರ್ ಲಿಂಕ್ ಮಾಡುವುದು ಹೇಗೆ?

Income tax department ಇ ಫೈಲಿಂಗ್ ಪೋರ್ಟಲ್ ಗೆ ಭೇಟಿ ನೀಡಿ ಅಲ್ಲಿ ನಿಮ್ಮ ಪಾನ್, ಆಧಾರ್ ನಂಬರ್ ಅನ್ನು ಲಿಂಕ್ ಮಾಡಬಹುದಾಗಿದೆ. (www.incometaxindiaefiling.gov.in)

SMS Linking: ನೀವು ಆಧಾರ್ ಮತ್ತು ಪಾನ್ ನಂಬರ್ ಅನ್ನು ಎಸ್ ಎಂಎಸ್ ಮಾಡುವ ಮೂಲಕವೂ ಲಿಂಕ್ ಮಾಡಿಸಬಹುದಾಗಿದೆ. 567678 ಅಥವಾ 56161 ನಂಬರ್ ಗೆ UIDPAN<ಸ್ಪೇಸ್><ಆಧಾರ್ ನ 12 ನಂಬರ್ ನಮೂದಿಸಿ>< ಸ್ಪೇಸ್ ಬಿಟ್ಟು>< PANನ ಹತ್ತು ನಂಬರ್ ನಮೂದಿಸಿ ಎಸ್ ಎಂಎಸ್ ಕಳುಹಿಸಿ.

Offline Linking: ಇದಲ್ಲದೇ ನೀವು ನಿಮ್ಮ ಪಾನ್ ಮತ್ತು ಆಧಾರ್ ಅನ್ನು ಸಮೀಪದ ಪಾನ್ ಸರ್ವೀಸ್ ಸೆಂಟರ್ ಅಥವಾ ಆಧಾರ್ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಲಿಂಕ್ ಮಾಡಿಸಿಕೊಳ್ಳಬಹುದಾಗಿದೆ.

ಆಧಾರ್ ಮತ್ತು ಪಾನ್ ಲಿಂಕ್ ಆಗಿದೆಯಾ ಎಂದು ತಿಳಿಯುವುದು ಹೇಗೆ?

ನಮ್ಮ ಆಧಾರ್ ಮತ್ತು PAN ನಂಬರ್ ಲಿಂಕ್ ಆಗಿದೆಯಾ ಎಂದು ಸುಲಭವಾಗಿ ತಿಳಿದುಕೊಳ್ಳಬಹುದು. ಆದಾಯ ತೆರಿಗೆ ಇಲಾಖೆಯ ಇ-ಫೈಲಿಂಗ್ (eportal.incometax.gov.in)ಗೆ ಭೇಟಿ ನೀಡಿ. ಅಲ್ಲಿ ಎಡಭಾಗದಲ್ಲಿ ಕ್ವಿಕ್ ಲಿಂಕ್ ಕಾಣಿಸುತ್ತದೆ. ಅದರಲ್ಲಿ Link Aadhaar status ಅನ್ನು ಕ್ಲಿಕ್ ಮಾಡಿ.

ಎಂಟರ್ ದ ಫಾಲೋವಿಂಗ್ ಡೀಟೈಲ್ಸ್ ನಲ್ಲಿ ಪಾನ್ ನಂಬರ್ ಮತ್ತು ಕೆಳಗಡೆ ಆಧಾರ್ ನಂಬರ್ ಅನ್ನು ನಮೂದಿಸಿ. ಬಳಿಕ View Link Aadhaar status ಮೇಲೆ ಕ್ಲಿಕ್ ಮಾಡಿ. ನಿಮ್ಮ ಪಾನ್ ಮತ್ತು ಆಧಾರ್ ಜೋಡಣೆ ಆಗಿದ್ದರೆ “Your PAN is already linked to given Aadhaar” ಎಂಬ ಸಂದೇಶ ಕಾಣಿಸುತ್ತದೆ.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಇದೀಗ ಜಿಯೋ ಹಾಟ್‌ಸ್ಟಾರ್‌

JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಇದೀಗ ಜಿಯೋ ಹಾಟ್‌ಸ್ಟಾರ್‌

drdo

DRDO: ಗಗನಯಾನ ನೌಕೆಯನ್ನು ಇಳಿಸುವ ಪ್ಯಾರಾಚೂಟ್‌ ಪರೀಕ್ಷೆ ಯಶಸ್ವಿ

PM-Modi-Paris

AI Summit: ಎಐ ಶೃಂಗಕ್ಕಾಗಿ ಫ್ರಾನ್ಸ್‌ ರಾಜಧಾನಿ ಪ್ಯಾರಿಸ್‌ಗೆ ಬಂದಿಳಿದ ಪ್ರಧಾನಿ ಮೋದಿ

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.