![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 8, 2021, 12:08 PM IST
ನವ ದೆಹಲಿ : ಈ ಬರುವ ಮೇ ತಿಂಗಳಲ್ಲಿ Realme GT 5G ಸ್ಮಾರ್ಟ್ ಫೋನ್ ಭಾರತದಲ್ಲಿ ಬಿಡುಗಡೆಯಾಗುವುದರ ಬಗ್ಗೆ ಕಂಪನಿಯ ಕಾರ್ಯನಿರ್ವಾಹಕರಿಂದ ಸುಳಿವು ಕೊಟ್ಟಿದ್ದಾರೆ ಎಂದು ವರದಿವೊಂದು ತಿಳಿಸಿದೆ.
Realme ಇಂಡಿಯಾದ ಚೀಫ್ ಮಾರ್ಕೇಟಿಂಗ್ ಆಫೀಸರ್ ಫ್ರಾನ್ಸಿಸ್ ವಾಂಗ್ ಅವರು ದೇಶದಲ್ಲಿ ಕಂಪೆನಿಯ ಮೂರನೇ ವಾರ್ಷಿಕೋತ್ಸವದಂದು ಈ ಸ್ಮಾರ್ಟ್ ಫೋನ್ ನನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಕಂಪೆನಿ ದೃಢಪಡಿಸಿದೆ.
ಓದಿ : SBI ಗ್ರಾಹಕರು ಇಂಟರ್ ನೆಟ್ ಬ್ಯಾಂಕಿಂಗ್ ಸೌಲಭ್ಯದ ಮೂಲಕ ಎಂಟು ಸೇವೆಗಳ ಲಾಭ ಪಡೆಯಬಹುದು..!
ಫ್ಲ್ಯಾಗ್ ಶಿಪ್ ನ ಹೆಸರನ್ನು ವಾಂಗ್ ಸ್ಪಷ್ಟವಾಗಿ ಉಲ್ಲೇಖಿಸದಿದ್ದರೂ, ಅದು Realme GT 5G ಆಗಿರಬಹುದು Realme 2018 ರ ಮೇ ತಿಂಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಿತು ಮತ್ತು ಆದ್ದರಿಂದ, ಈ ವರ್ಷದ ಮೇ ತಿಂಗಳಲ್ಲಿ ಫ್ಲ್ಯಾಗ್ ಶಿಪ್ ದೇಶದಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ.
Realme GT 5G ನನ್ನು ಕಳೆದ ತಿಂಗಳು ಚೀನಾದಲ್ಲಿ ಬಿಡುಗಡೆ ಮಾಡಲಾಯಿತು ಮತ್ತು ಇದು ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 888 SoC ಮತ್ತು 120Hz ಡಿಸ್ಪ್ಲೇಯನ್ನು ಹೊಂದಿದೆ.
Realme ತನ್ನ, Realme GT 5G ನನ್ನು ಚೀನಾದಲ್ಲಿ ಕಳೆದ ತಿಂಗಳು ಪರಿಚಯಿಸಿತು. Realme ಶೀಘ್ರದಲ್ಲೇ ಈ ಮಾದರಿಯನ್ನು ಭಾರತೀಯ ಮಾರುಕಟ್ಟೆಗೆ ತರುಲು ನಿರೀಕ್ಷೆಸಿದೆ.
Realme GT 5G ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 888 SoC ನಿಂದ ನಿಯಂತ್ರಿಸಲ್ಪಡುತ್ತದೆ ಮತ್ತು 120Hz ಡಿಸ್ಪ್ಲೇ ಮತ್ತು 64 ಮೆಗಾಪಿಕ್ಸೆಲ್ ಪ್ರೈಮರಿ ಸೆನ್ಸಾರ್ ನನ್ನು ಹೊಂದಿರುವ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ನಂತಹ ಪ್ರೀಮಿಯಂ ವಿಶೇಷತೆಗಳನ್ನು ಹೊಂದಿದೆ.
ಇನ್ನು, Realme GT 5G 4,500mAh ಬ್ಯಾಟರಿಯನ್ನು ಒಳಗೊಂಡಿದ್ದು, ಗೇಮರುಗಳಿಗಾಗಿ ಹೊಸ ಜಿಟಿ ಮೋಡ್ ಅನ್ನು ಹೊರತುಪಡಿಸಿ ಟಚ್ ಎಂಜಿನ್ ಅನ್ನು ಸಹ ಹೊಂದಿದೆ ಎಂದು ಹೇಳಲಾಗುತ್ತಿದೆ
Realme GT 5G ಚೀನಾದಲ್ಲಿ CNY 2,799 ರಿಂದ (ಸರಿಸುಮಾರು 31,400 ರೂ.) ಪ್ರಾರಂಭವಾಗುತ್ತದೆ. ಭಾರತೀಯ ಮಾರುಕಟ್ಟೆಯಲ್ಲಿಯೂ ಕೂಡ ಅದೇ ಬೆಲೆ ಇರಬಹುದು ಎಂದು ನಿರೀಕ್ಷಿಸಲಾಗಿದೆ.
ಓದಿ : ಮುದ್ದೇಬಿಹಾಳದಲ್ಲಿ ಸೇವೆಗೆ ಹಾಜರಾದ ಸಿಬ್ಬಂದಿ: ಸಾರಿಗೆ ಬಸ್ ಸಂಚಾರ ಆರಂಭ
JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್ ಹಾಟ್ಸ್ಟಾರ್ ಇದೀಗ ಜಿಯೋ ಹಾಟ್ಸ್ಟಾರ್
DRDO: ಗಗನಯಾನ ನೌಕೆಯನ್ನು ಇಳಿಸುವ ಪ್ಯಾರಾಚೂಟ್ ಪರೀಕ್ಷೆ ಯಶಸ್ವಿ
AI Summit: ಎಐ ಶೃಂಗಕ್ಕಾಗಿ ಫ್ರಾನ್ಸ್ ರಾಜಧಾನಿ ಪ್ಯಾರಿಸ್ಗೆ ಬಂದಿಳಿದ ಪ್ರಧಾನಿ ಮೋದಿ
India’s Fastest Train: ತೇಜಸ್, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!
GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.