ಮತದಾನ ವ್ಯವಸ್ಥೆಗೆ ಸೇರ್ಪಡೆಗೊಳ್ಳಲಿದೆ ರಿಮೋಟ್ ವೋಟಿಂಗ್ ಸೌಲಭ್ಯ. ಏನಿದು?
Team Udayavani, Mar 21, 2021, 10:00 PM IST
ನವದೆಹಲಿ: ಮುಂಬರುವ 2024ರ ಲೋಕಸಭಾ ಚುನಾವಣೆಯ ವೇಳೆಗೆ ರಿಮೋಟ್ ವೋಟಿಂಗ್ ಸೌಲಭ್ಯವನ್ನು ಪರಿಚಯಿಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.
ಈ ಕುರಿತಾಗಿ ಮಾಹಿತಿ ನೀಡಿರುವ ಮುಖ್ಯ ಚುನಾವಣಾ ಆಯುಕ್ತ ( ಸಿಇಸಿ) ಸುನಿಲ್ ಅರೋರ, ರಿಮೋಟ್ ಓಟಿಂಗ್ ವ್ಯವಸ್ಥೆಯನ್ನು ಕಲ್ಪಿಸಲು ಹಲವಾರು ತಯಾರಿಗಳು ನಡೆಯುತ್ತಿದ್ದು, ಮುಂದಿನ ಎರಡು ಮೂರು ತಿಂಗಳಲ್ಲಿ ಪ್ರಯೋಗಿಕವಾಗಿ ಈ ವ್ಯವಸ್ಥೆಯನ್ನು ಆರಂಭಿಸುವ ನಿರೀಕ್ಷೆ ಇದೆ ಹಾಗೂ ಮುಂಬರುವ 2024ರ ಲೋಕ ಸಭಾ ಚುನಾವಣೆಯ ವೇಳೆಗೆ ಈ ರಿಮೋಟ್ ವೋಟಿಂಗ್ ಅನ್ನು ಜಾರಿಗೆ ತರಲು ಸಿದ್ಧತೆ ನಡೆಸಲಾಗಿದೆ ಎಂದಿದ್ದಾರೆ.
ಇದನ್ನೂ ಓದಿ:ಸಮಸ್ಯೆ ಆಲಿಸಿ ಗ್ರಾಮದಲ್ಲಿ ತಂಗಿದ ಚಾಮರಾಜನಗರ ಡೀಸಿ
ಮತದಾನದ ಸಮಯದಲ್ಲಿ ಯಾರಿಗೆ ದೂರದ ಪ್ರದೇಶದಲ್ಲಿದ್ದು ಅನಿವಾರ್ಯವಾಗಿ ತಮ್ಮ ಮತಗಟ್ಟೆಗೆ ತೆರಳಿ ಮತದಾನದ ಹಕ್ಕನ್ನು ಚಲಾಯಿಸಲು ಸಾಧ್ಯವಾಗುವುದಿಲ್ಲವೋ ಅಂತಹ ವ್ಯಕ್ತಿಗಳಿಗೆ ಈ ಯೋಜನೆಯಿಂದ ಬಹಳ ಉಪಯೋಗವಾಗಲಿದೆ ಎನ್ನಲಾಗಿದ್ದು, ಈ ತಂತ್ರಜ್ಞಾನದ ಮೂಲಕ ತಾವು ಇರುವ ಸ್ಥಳದಿಂದಲೇ ಮತದಾನ ಮಾಡಿ ತಮ್ಮ ಮತಚಲಾವಣೆಯ ಹಕ್ಕನ್ನು ಚಲಾಯಿಸಬಹುದಾಗಿದೆ.
ಈ ಹೊಸ ತಂತ್ರಜ್ಞಾನ ವ್ಯವಸ್ಥೆಯ ಕುರಿತಾಗಿ ಮಾಹಿತಿ ನೀಡಿರುವ ಚುನಾವಣಾ ಆಯೋಗ, ಹಲವಾರು ತಂತ್ರಜ್ಞರ ತಂಡ ಹಾಗೂ IIT ಯ ತಜ್ಞರು ಸೇರಿಕೊಂಡು ಈ ಹೊಸ ತಂತ್ರಜ್ಞಾನದ ಆವಿಷ್ಕಾರದಲ್ಲಿ ತೊಡಗಿದ್ದು, ಇನ್ನು ಎರಡರಿಂದ ಮೂರು ತಿಂಗಳಲ್ಲಿ ಇದನ್ನು ಪ್ರಾಯೋಗಿಕವಾಗಿ ಪರಿಚಯಿಸಲಾಗುವುದು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horrific; ಶಾಲೆಯ ಏಳಿಗೆಗಾಗಿ 11 ವರ್ಷದ ವಿದ್ಯಾರ್ಥಿಯನ್ನೇ ಬ*ಲಿ ನೀಡಿದ ಮಾಲಕ !!!
Elephant; ಆಂಧ್ರಕ್ಕೆ ದಸರಾ ಆನೆಗಳನ್ನು ಕೊಡುವುದಿಲ್ಲ, ಗೊಂದಲ ಬೇಡ : ಈಶ್ವರ ಖಂಡ್ರೆ
Gurugram: ಗುಂಡಿನ ಚಕಮಕಿ-ನಟೋರಿಯಸ್ ಕ್ರಿಮಿನಲ್ ಭಾಷಾ ಬಂಧನ, ಶಸ್ತ್ರಾಸ್ತ್ರ ವಶ
Gold Stolen: ಹಾಡಹಗಲೇ ಕಾರು ಅಡ್ಡಗಟ್ಟಿ, ಇಬ್ಬರನ್ನು ಅಪಹರಿಸಿ 2.5 ಕೆಜಿ ಚಿನ್ನ ದೋಚಿದ ತಂಡ
MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ
Lokayukta ತನಿಖೆ; ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲು:ಕುಟುಂಬಕ್ಕೂ ಸಂಕಷ್ಟ!
Forest; ನೆರೆ ರಾಜ್ಯಗಳ ನಡುವೆ ಸಹಕಾರವಿದ್ದರೆ ಎಲ್ಲ ಸಮಸ್ಯೆ ಪರಿಹಾರ: ಖಂಡ್ರೆ
World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ
Horrific; ಶಾಲೆಯ ಏಳಿಗೆಗಾಗಿ 11 ವರ್ಷದ ವಿದ್ಯಾರ್ಥಿಯನ್ನೇ ಬ*ಲಿ ನೀಡಿದ ಮಾಲಕ !!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.