Sony ಹೊಸ ವೈರ್ ಲೆಸ್ ಇಯರ್ ಬಡ್ಸ್ ಬಿಡುಗಡೆ


Team Udayavani, Jul 13, 2023, 9:33 PM IST

1-sadsds

ನವದೆಹಲಿ: ಆಡಿಯೋ ಮಾರುಕಟ್ಟೆಯಲ್ಲಿ ತನ್ನದೇ ವಿಶಿಷ್ಟ ಸ್ಥಾನ ಹೊಂದಿರುವ ಸೋನಿ (ಇಂಡಿಯಾ) ಹೊಸ ವೈರ್ ಲೆಸ್ ಇಯರ್ ಬಡ್ WF-C700N ಅನ್ನು ಇದೀಗ ಬಿಡುಗಡೆ ಮಾಡಿದೆ. ಪರಿಚಯಿಸಿದೆ.

ಕೇಳುಗರ ಕಿವಿಗಳ ಗಾತ್ರ ಏನೇ ಇರಲಿ, ಸೌಕರ್ಯ ಮತ್ತು ಸ್ಥಿರತೆ ಗಮನದಲ್ಲಿ ಇಟ್ಟುಕೊಂಡು ’ಡಬ್ಲ್ಯುಎಫ್‌–ಸಿ700ಎನ್‌’ದ ವಿನ್ಯಾಸ ರೂಪಿಸಲಾಗಿದೆ. 1982ರಲ್ಲಿ ಪ್ರಪಂಚದ ಮೊದಲ ಇನ್-ಇಯರ್ ಹೆಡ್‌ಫೋನ್‌ಗಳನ್ನು ಪರಿಚಯಿಸಿದಾಗಿನಿಂದ ಸೋನಿ ಕಂಪನಿಯು ಕಿವಿ ಆಕಾರ ಮತ್ತು ಗಾತ್ರಕ್ಕೆ ಸಂಬಂಧಿಸಿದ ದತ್ತಾಂಶ ಬಳಸಿಕೊಂಡು ಮತ್ತು ವಿವಿಧ ರೀತಿಯ ಕಿವಿಗಳ ಸೂಕ್ಷ್ಮತೆಯ ಮೌಲ್ಯಮಾಪನ ಆಧರಿಸಿ ‘ಡಬ್ಲ್ಯುಎಫ್‌–ಸಿ700ಎನ್‌’ದ ವಿನ್ಯಾಸ ರೂಪಿಸಿರುವುದಾಗಿ ತಿಳಿಸಿದೆ. ಕಿವಿಯ ಒಳಗೆ ಹೆಚ್ಚು ಸ್ಥಿರವಾಗಿ ಹೊಂದಿಕೊಳ್ಳುವ ರೀತಿಯಲ್ಲಿ ವಿಶೇಷ ಮೇಲ್ಮೈ ವಿನ್ಯಾಸ ಹೊಂದಿರುವ ಈ ಇಯರ್‌ಬಡ್‌ಗಳು ಕಿವಿಯ ಗಾತ್ರಕ್ಕೆ ಪರಿಪೂರ್ಣವಾಗಿ ಹೊಂದಿಕೊಳ್ಳುವ ಆಕಾರ ಹೊಂದಿವೆ. ಸಿಲಿಂಡರ್‌ ಆಕಾರದ ಚಾರ್ಜಿಂಗ್ ಕೇಸ್ ಚಿಕ್ಕದಾಗಿದ್ದು, ಕಿಸೆಯಲ್ಲಿ ಅಥವಾ ಬ್ಯಾಗ್‌ನಲ್ಲಿ ಇಡಲು ಸುಲಭವಾಗಿದೆ. ಇದರ ಪುಟ್ಟ ಪೆಟ್ಟಿಗೆಯು ಆಕರ್ಷಕ ವಿನ್ಯಾಸ ಹೊಂದಿದೆ. ಕಪ್ಪು, ಬಿಳಿ, ನೇರಳೆ ಮತ್ತು ಹಸಿರು ವರ್ಣಗಳಲ್ಲಿ ದೊರಕುತ್ತದೆ.

15 ಗಂಟೆಗಳ ಬ್ಯಾಟರಿ ಬಾಳಿಕೆ ಇದ್ದು, ಕ್ಯಾರಿಯಿಂಗ್‌ ಕೇಸ್‌, 10+10 ಗಂಟೆಗಳ ಚಾರ್ಜಿಂಗ್ ಒಳಗೊಂಡಿರುತ್ತದೆ. ಡಿಜಿಟಲ್ ಸೌಂಡ್ ಎನ್ ಹಾನ್ಸ್ ಮೆಂಟ್ ಎಂಜಿನ್ (ಡಿಎಸ್‌ಇಇ) ಸೌಲಭ್ಯದ ಕಾರಣಕ್ಕೆ ‘ಡಬ್ಲ್ಯುಎಫ್‌–ಸಿ700ಎನ್‌’ – ಉತ್ತಮ ಗುಣಮಟ್ಟದ ಧ್ವನಿ ನೀಡಲಿದೆ. 5ಎಂಎಂ ಡ್ರೈವರ್ ಉತ್ತಮ ಬಾಸ್ ನೀಡುತ್ತದೆ. ಸೋನಿ (Sony |) ಹೆಡ್‌ಫೋನ್‌ ಕನೆಕ್ಟ್‌ ಆ್ಯಪ್‌ನಲ್ಲಿನ ಈಕ್ವಲೈಜರ್ ಸೆಟ್ಟಿಂಗ್‌ಗಳೊಂದಿಗೆ ನಿಮ್ಮ ಅಭಿರುಚಿಗೆ ಸರಿಹೊಂದುವಂತೆ ನಿಮ್ಮ ಸಂಗೀತವನ್ನು ಸಹ ನೀವು ಬದಲಾಯಿಸಬಹುದು.

’ಮಲ್ಟಿಪಾಯಿಂಟ್ ಸಂಪರ್ಕ ಸೌಲಭ್ಯ ಹೊಂದಿದ್ದು, ಒಂದೇ ಸಮಯದಲ್ಲಿ ಎರಡು ಬ್ಲೂಟೂತ್ ಸಾಧನಗಳೊಂದಿಗೆ ಜೋಡಿಸಬಹುದು.
ಸೋನಿ ರಿಟೇಲ್ ಸ್ಟೋರ್‌ಗಳಲ್ಲಿ (ಸೋನಿ ಸೆಂಟರ್ ಮತ್ತು ಸೋನಿ ಎಕ್ಸ್‌ಕ್ಲೂಸಿವ್), www.ShopatSC.com ನಲ್ಲಿ, ಪ್ರಮುಖ ಎಲೆಕ್ಟ್ರಾನಿಕ್ ಮಳಿಗೆಗಳು ಮತ್ತು ಇತರ ಇ-ಕಾಮರ್ಸ್ ಅಂತರ್ಜಾಲ ತಾಣಗಳಲ್ಲಿ ಜುಲೈ 20ರಿಂದ ಲಭ್ಯವಾಗಲಿದೆ. ದರ 8,990 ರೂ.

ಟಾಪ್ ನ್ಯೂಸ್

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

A special Instagram account for teenagers

Instagram: ಹದಿಹರೆಯದವರಿಗೆಂದೇ ವಿಶೇಷ ಇನ್‌ಸ್ಟಾಗ್ರಾಂ ಖಾತೆ; ಮಕ್ಕಳ ಸುರಕ್ಷತೆಗಾಗಿ ಕ್ರಮ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

iPhone series: ಹೊಸ ಐಫೋನ್ 16 ಸರಣಿ- ಇದರಲ್ಲಿ ಏನೇನು ವೈಶಿಷ್ಟ್ಯಗಳಿವೆ ?

iPhone series: ಹೊಸ ಐಫೋನ್ 16 ಸರಣಿ- ಇದರಲ್ಲಿ ಏನೇನು ವೈಶಿಷ್ಟ್ಯಗಳಿವೆ ?

Big screen, low price iPhone-16 launch

iPhone-16: ಭಾರತದಲ್ಲೇ ಉತ್ಪಾದನೆ ಕಾರಣ ಐಫೋನ್‌-16 ಬೆಲೆಯಲ್ಲಿ ಇಳಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

5-darshan

Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ

ಗಾಂಜಾ ಸೇವನೆ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.