Karnataka 4,000ಕ್ಕೂ ಹೆಚ್ಚಿನ ರೆಸ್ಟಾರೆಂಟ್‌ಗಳ ಜೊತೆ ಒಪ್ಪಂದ ಮಾಡಿಕೊಂಡ ಸ್ವಿಗ್ಗಿ


Team Udayavani, Sep 15, 2023, 8:33 PM IST

ಕರ್ನಾಟಕದಲ್ಲಿ 4,000ಕ್ಕೂ ಹೆಚ್ಚಿನ ರೆಸ್ಟಾರೆಂಟ್‌ಗಳ ಜೊತೆ ಒಪ್ಪಂದ ಮಾಡಿಕೊಂಡ ಸ್ವಿಗ್ಗಿ

ಬೆಂಗಳೂರು: ತಿಂಡಿ–ತಿನಿಸುಗಳನ್ನು, ಊಟವನ್ನು ರೆಸ್ಟಾರೆಂಟ್‌ಗಳಿಂದ ಗ್ರಾಹಕರು ಇದ್ದಲ್ಲಿಗೆ ತಲುಪಿಸುವ ಸ್ವಿಗ್ಗಿ, ಕರ್ನಾಟಕದ ಏಳು ನಗರಗಳಿಗೆ ಹೊಸದಾಗಿ ತನ್ನ ಸೇವೆಗಳನ್ನು ವಿಸ್ತರಿಸುತ್ತಿರುವುದಾಗಿ ಪ್ರಕಟಿಸಿದೆ.

ರಾಜ್ಯದ ಜನರಲ್ಲಿ ತಿಂಡಿ–ತಿನಿಸುಗಳ ಬಗ್ಗೆ ಇರುವ ಪ್ರೀತಿ ಹಾಗೂ ಅಭಿರುಚಿಯಲ್ಲಿ ಆಗುತ್ತಿರುವ ಬದಲಾವಣೆಗಳನ್ನು ಗುರುತಿಸಿ ಸ್ವಿಗ್ಗಿ ಕಂಪನಿಯು ತನ್ನ ಸೇವೆಗಳನ್ನು ಬಳ್ಳಾರಿ, ವಿಜಯಪುರ, ಚಿಕ್ಕಮಗಳೂರು, ಕಲಬುರ್ಗಿ, ಹಾವೇರಿ, ಶಿರಸಿ, ಕುಂದಾಪುರ ಮತ್ತು ಕೋಟೇಶ್ವರಕ್ಕೆ ವಿಸ್ತರಿಸುತ್ತಿದೆ.

ಸ್ವಿಗ್ಗಿ ಕಂಪನಿಯು ಬೆಂಗಳೂರು, ಮಣಿಪಾಲ, ಮೈಸೂರು, ಹುಬ್ಬಳ್ಳಿ, ಬೆಳಗಾವಿ ನಗರಗಳಲ್ಲಿ ತಾನು ಈಗಾಗಲೇ ಹೊಂದಿರುವ ಅಸ್ತಿತ್ವವನ್ನು ಆಧಾರವಾಗಿ ಬಳಸಿಕೊಂಡು ಈ ವಿಸ್ತರಣಾ ಕಾರ್ಯಕ್ಕೆ ಮುಂದಾಗಿದೆ. ಈ ಕ್ರಮದ ಮೂಲಕ ಕಂಪನಿಯು ಸ್ಥಳೀಯ ಖಾದ್ಯಗಳನ್ನು ಮತ್ತು ಜನಪ್ರಿಯ ರೆಸ್ಟಾರೆಂಟ್‌ಗಳ ತಿನಿಸುಗಳನ್ನು ಇನ್ನಷ್ಟು ಗ್ರಾಹಕರ ಮನೆಬಾಗಿಲಿಗೆ ತಲುಪಿಸುವ ಗುರಿ ಹೊಂದಿದೆ.

ಹೊಸದಾಗಿ ಸೇವೆಯನ್ನು ಒದಗಿಸುತ್ತಿರುವ ನಗರಗಳಲ್ಲಿ ಸ್ವಿಗ್ಗಿ ಕಂಪನಿಯು ಒಟ್ಟು ಐದು ಸಾವಿರಕ್ಕೂ ಹೆಚ್ಚಿನ ರೆಸ್ಟಾರೆಂಟ್‌ಗಳ ಜೊತೆ ಒಪ್ಪಂದ ಮಾಡಿಕೊಂಡಿದೆ. ಕಾಸ್ವಾ ಹಿಲ್ಸ್, ನಬಿಸ್ ಎಂಪೋರಿಯೊ (ಕಲಬುರ್ಗಿ), ಹೆರಿಟೇಜ್ (ವಿಜಯಪುರ), ಅರೇಬಿಯನ್ ಕೆಫೆ ಮತ್ತು ಶೆಟ್ಟಿ ಲಂಚ್ ಹೋಮ್ (ಶಿರಸಿ), ಐಶ್ವರ್ಯ ಗಾರ್ಡನ್ ರೆಸ್ಟಾರೆಂಟ್ (ಹಾವೇರಿ), ಗ್ರಿಲ್ಯಾಂಡ್‌ ಆ್ಯಂಡ್‌ ಸಿಜ್ಲಿ ಚಿಕನ್ (ಹಾವೇರಿ), ಹೊಟೆಲ್ ಎಮಿರೇಟ್ಸ್ (ಬಳ್ಳಾರಿ) ಮತ್ತು ಅರೇಬಿಯನ್ ನೈಟ್ಸ್ (ಚಿಕ್ಕಮಗಳೂರು) ಒಪ್ಪಂದದ ಭಾಗವಾಗಿರುವ ಕೆಲವು ರೆಸ್ಟಾರೆಂಟ್‌ಗಳು.

ಹೊಸ ನಗರಗಳ ಗ್ರಾಹಕರು ಅರೇಬಿಯನ್, ದಕ್ಷಿಣ ಭಾರತ, ಉತ್ತರ ಕರ್ನಾಟಕದ ಖಾದ್ಯಗಳು ಸೇರಿದಂತೆ ಹತ್ತು ಹಲವು ರುಚಿಕರ ತಿನಿಸುಗಳನ್ನು ಸವಿಯಬಹುದು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಇದೀಗ ಜಿಯೋ ಹಾಟ್‌ಸ್ಟಾರ್‌

JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಇದೀಗ ಜಿಯೋ ಹಾಟ್‌ಸ್ಟಾರ್‌

drdo

DRDO: ಗಗನಯಾನ ನೌಕೆಯನ್ನು ಇಳಿಸುವ ಪ್ಯಾರಾಚೂಟ್‌ ಪರೀಕ್ಷೆ ಯಶಸ್ವಿ

PM-Modi-Paris

AI Summit: ಎಐ ಶೃಂಗಕ್ಕಾಗಿ ಫ್ರಾನ್ಸ್‌ ರಾಜಧಾನಿ ಪ್ಯಾರಿಸ್‌ಗೆ ಬಂದಿಳಿದ ಪ್ರಧಾನಿ ಮೋದಿ

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.