Twitter ಸಿಇಒ ಹುದ್ದೆಯಿಂದ ಪರಾಗ್ ಅಗರ್ವಾಲ್ ವಜಾಗೊಂಡರೆ ಸಿಗುವ ಪರಿಹಾರ ಎಷ್ಟು ಗೊತ್ತೇ?

ಎಲಾನ್ ಮಸ್ಕ್ 3 ಲಕ್ಷ ಕೋಟಿ ರೂಪಾಯಿಗೆ ಖರೀದಿಸುವ ಮೂಲಕ ಖಾಸಗಿ ಒಡೆತನಕ್ಕೆ ಸೇರಿದಂತಾಗಿದೆ.

Team Udayavani, Apr 26, 2022, 11:30 AM IST

Twitter ಸಿಇಒ ಹುದ್ದೆಯಿಂದ ಪರಾಗ್ ಅಗರ್ವಾಲ್ ವಜಾಗೊಂಡರೆ ಸಿಗುವ ಪರಿಹಾರ ಎಷ್ಟು ಗೊತ್ತೇ?

ವಾಷಿಂಗ್ಟನ್;ಸಾಮಾಜಿಕ ಜಾಲತಾಣ ಟ್ವೀಟರ್ ಕಂಪನಿಯನ್ನು ಸುಮಾರು 3 ಲಕ್ಷ ಕೋಟಿ ರೂಪಾಯಿಗಳಿಗೆ ವಿಶ್ವದ ನಂಬರ್ ವನ್ ಶ್ರೀಮಂತ ಎಲಾನ್ ಮಸ್ಕ್ ಅವರು ಖರೀದಿ ಮಾಡಿರುವ ಬೆನ್ನಲ್ಲೇ ಒಂದು ವೇಳೆ ಮಾಲೀಕತ್ವ ಬದಲಾವಣೆಯಾದ ಹಿನ್ನೆಲೆಯಲ್ಲಿ ಟ್ವೀಟರ್ ನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ (ಸಿಇಒ) ಪರಾಗ್ ಅಗರ್ವಾಲ್ ಅವರನ್ನು ಅವರ ಸ್ಥಾನದಿಂದ ವಜಾಗೊಳಿಸಿದರೆ ಅವರಿಗೆ ಕಂಪನಿ ಕೊಡಬೇಕಾದ ಪರಿಹಾರ ಎಷ್ಟು ಎಂಬ ಬಗ್ಗೆ ಚರ್ಚೆ ನಡೆಯತೊಡಗಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಮಾಡಿದ ಕೆಲಸಗಳೇ ಈಗಿನ ಕೋಮು ಗಲಭೆಗೆ ಕಾರಣ: ನಳಿನ್ ಕಟೀಲ್

ಟ್ವೀಟರ್ ಮಾಲೀಕತ್ವ ಬದಲಾವಣೆಯಾಗಿದ್ದು, 12 ತಿಂಗಳೊಳಗೆ ಪರಾಗ್ ಅಗರ್ವಾಲ್ ಅವರನ್ನು ಸಿಇಒ ಸ್ಥಾನದಿಂದ ಪದಚ್ಯುತಗೊಳಿಸಿದರೆ ಕಂಪನಿ ಅವರಿಗೆ ಅಂದಾಜು 42 ದಶಲಕ್ಷ(ಅಂದರೆ 321ಕೋಟಿ) ಮೊತ್ತ ಪರಿಹಾರ ಕೊಡಬೇಕಾಗುತ್ತದೆ ಎಂದು ಸಂಶೋಧನಾ ಸಂಸ್ಥೆ ಈಕ್ವಿಲರ್ ವಿವರಿಸಿದೆ.

ಅಗರ್ವಾಲ್ ಈ ಹಿಂದೆ ಟ್ವೀಟರ್ ನ ಚೀಫ್ ಟೆಕ್ನಾಲಜಿ ಆಫೀಸರ್ ಆಗಿ ಕಾರ್ಯನಿರ್ವಹಿಸಿದ್ದು, ಕಳೆದ ವರ್ಷ ನವೆಂಬರ್ ನಲ್ಲಿ ಸಿಇಒ ಆಗಿ ನೇಮಕ ಮಾಡಲಾಗಿತ್ತು. ಇದೀಗ ಒಂದು ವೇಳೆ ಪರಾಗ್ ಅವರನ್ನು ಹುದ್ದೆಯಿಂದ ವಜಾಗೊಳಿಸಿದರೆ ಅವರ ಮೂಲವೇತನ, ಈಕ್ವಿಟಿ, ಷೇರುಬಂಡವಾಳ ಸೇರಿದಂತೆ ಒಟ್ಟು 321 ಕೋಟಿ ರೂಪಾಯಿಯಷ್ಟು ಪರಿಹಾರ ನೀಡಬೇಕಾಗಲಿದೆ ಎಂದು ವರದಿ ತಿಳಿಸಿದೆ.

2013ರಿಂದ ಸಾರ್ವಜನಿಕ ಕಂಪನಿಯಾಗಿದ್ದ ಟ್ವೀಟರ್ ಅನ್ನು ವಿಶ್ವದ ನಂಬರ್ ವನ್ ಶ್ರೀಮಂತ ಎಲಾನ್ ಮಸ್ಕ್ 3 ಲಕ್ಷ ಕೋಟಿ ರೂಪಾಯಿಗೆ ಖರೀದಿಸುವ ಮೂಲಕ ಖಾಸಗಿ ಒಡೆತನಕ್ಕೆ ಸೇರಿದಂತಾಗಿದೆ.

ಟ್ವೀಟರ್ ಸಂಸ್ಥೆಯನ್ನು ಎಲಾನ್ ಮಸ್ಕ್ ಖರೀದಿಸುವುದಕ್ಕೆ ಸಿಇಒ ಪರಾಗ್ ಸೇರಿದಂತೆ ಸಿಬ್ಬಂದಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಆದರೂ ಟ್ವೀಟರ್ ಸಂಸ್ಥೆ ಎಲಾನ್ ಮಸ್ಕ್ ಗೆ ಮಣೆ ಹಾಕುವ ಮೂಲಕ ಟ್ವೀಟರ್ ಸಂಸ್ಥೆಯಲ್ಲಿನ ಉದ್ಯೋಗಿಗಳ ಆತಂಕ ಇನ್ನಷ್ಟು ದುಪ್ಪಟ್ಟಾಗಿದೆ ಎಂದು ವರದಿ ಹೇಳಿದೆ.

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

A special Instagram account for teenagers

Instagram: ಹದಿಹರೆಯದವರಿಗೆಂದೇ ವಿಶೇಷ ಇನ್‌ಸ್ಟಾಗ್ರಾಂ ಖಾತೆ; ಮಕ್ಕಳ ಸುರಕ್ಷತೆಗಾಗಿ ಕ್ರಮ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

iPhone series: ಹೊಸ ಐಫೋನ್ 16 ಸರಣಿ- ಇದರಲ್ಲಿ ಏನೇನು ವೈಶಿಷ್ಟ್ಯಗಳಿವೆ ?

iPhone series: ಹೊಸ ಐಫೋನ್ 16 ಸರಣಿ- ಇದರಲ್ಲಿ ಏನೇನು ವೈಶಿಷ್ಟ್ಯಗಳಿವೆ ?

Big screen, low price iPhone-16 launch

iPhone-16: ಭಾರತದಲ್ಲೇ ಉತ್ಪಾದನೆ ಕಾರಣ ಐಫೋನ್‌-16 ಬೆಲೆಯಲ್ಲಿ ಇಳಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.