ಜಪಾನ್, ಬ್ರೆಜಿಲ್, ಭಾರತದಲ್ಲಿ ಟ್ವಿಟ್ಟರ್ ಪರಿಚಯಿಸಿದೆ ‘ವಾಯ್ಸ್ ಫೀಚರ್’: ವಿಶೇಷತೆಗಳೇನು?


Team Udayavani, Feb 17, 2021, 9:19 AM IST

twitter

ನವದೆಹಲಿ: ಹೊಸ ಹೊಸ ಫೀಚರ್ ಗಳನ್ನು ಪರಿಚಯಿಸುತ್ತಿರುವ ಟ್ವಿಟ್ಟರ್ ಇದೀಗ ತನ್ನ ಡೈರೆಕ್ಟ್ ಮೆಸೇಜಸ್( ಡಿಎಂ) ಫ್ಲ್ಯಾಟ್ ಫಾರ್ಮ್ ನಲ್ಲಿ ವಾಯ್ಸ್ ಮೆಸೇಜಿಂಗ್ ಆಯ್ಕೆಯನ್ನು ನೀಡಲು ಮುಂದಾಗಿದೆ.  ಇಂದಿನಿಂದ (ಫೆ.17) ಹಂತಹಂತವಾಗಿ ವಾಯ್ಸ್ ಮೆಸೇಜ್ ಫೀಚರ್ ಭಾರತ, ಬ್ರೆಜಿಲ್ ಮತ್ತು ಜಪಾನ್ ದೇಶಗಳಲ್ಲಿ ಪರೀಕ್ಷೆಗೊಳಪಡಲಿದೆ.

ವಾಯ್ಸ್ ಮೆಸೇಜ್ ಆಯ್ಕೆಯು ಬಳಕೆದಾರರಿಗೆ ವಾಯ್ಸ್ ಟ್ವೀಟ್ ಮತ್ತು ವಾಯ್ಸ್ ನೋಟ್ಸ್ ಕಳುಹಿಸಲು ಅವಕಾಶ ಮಾಡಿಕೊಡುತ್ತದೆ. ಈ ಫೀಚರ್ ಅನ್ನು ಟ್ವಿಟ್ಟರ್ ಕಳೆದ ವರ್ಷವೇ ಪರಿಚಯಿಸಿತ್ತು, ಆದರೇ ಅಧಿಕೃತವಾಗಿ ಜಾರಿಗೆ ಬಂದಿರಲಿಲ್ಲ. ಇಂದಿನಿಂದ ಹಂತಹಂತವಾಗಿ ಬಳಕೆದಾರರು ಧ್ವನಿ ಸಂದೇಶವನ್ನು ಕಳುಹಿಸಬಹುದಾಗಿದ್ದು, ಪ್ರತಿಯೊಂದು ವಾಯ್ಸ್ ಮೆಸೇಜ್ ಗೆ 140 ಸೆಕೆಂಡುಗಳ ಕಾಲವಕಾಶ ನೀಡಲಾಗಿದೆ.

ಇದನ್ನೂ ಓದಿ:  ರೈತರ ಪ್ರತಿಭಟನೆ ಪರ ಧ್ವನಿಯೆತ್ತಿ ವಿವಾದಕ್ಕೀಡಾದ ಗಾಯಕಿ ರಿಹಾನ್ನಾ ಮೇಲೆ ಮತ್ತೊಂದು ವಿವಾದ

ಈ ಟೆಸ್ಟಿಂಗ್ ಫೀಚರ್ ಆ್ಯಂಡ್ರಾಯ್ಡ್ ಮತ್ತು ಐಓಎಸ್ ಬಳಕೆದಾರರಿಗೆ ಲಭ್ಯವಿದೆ. ಇದು ಟ್ವೀಟಿಗರಿಗೆ ಮತ್ತಷ್ಟು ಅನುಕೂಲವನ್ನು ಒದಗಿಸಿ ಕೊಡಲಿದ್ದು, ವಾಟ್ಸಾಪ್ ವಾಯ್ಸ್ ಫೀಚರ್ ಮಾದರಿಯಲ್ಲೆ ಕಾರ್ಯನಿರ್ವಹಿಸಲಿದೆ. ಗಮನಿಸಬೇಕಾದ ಸಂಗತಿಯೆಂದರೇ ಯಾವುದೇ ವಾಯ್ಸ್ ಮೆಸೇಜ್ ಕಳುಹಿಸುವ ಮೊದಲು ಅದನ್ನೊಮ್ಮೆ ಪರಿಶೀಲಿಸಬಹುದು. ಐಓಎಸ್ ಬಳಕೆದಾರರಿಗೆ ವಾಯ್ಸ್ ರೆಕಾರ್ಡ್ ಅನ್ನು ಹೋಲ್ಡ್ (HOLD) ಮತ್ತು ಕಂಟಿನ್ಯೂ ಮಾಡುವ ಅವಕಾಶ ನೀಡಲಾಗಿದೆ.

ಇದರ ಹೊರತಾಗಿ ವೆಬ್ ಬ್ರೌಸರ್ ಬಳಸುವವರು ಕೂಡ ವಾಯ್ಸ್ ಮೆಸೇಜ್ ಅನ್ನು ಕೇಳುವ ಅವಕಾಶ ನೀಡಲಾಗಿದೆ. ಈ ಆಯ್ಕೆ ಬಳಕೆದಾರರಿಗೆ ಹೊಸ ಅನುಭವವನ್ನು ನೀಡಲಿದ್ದು, ಟ್ವೀಟ್ ಗಳ ಪ್ರಮಾಣ ಹೆಚ್ಚಾಗಲಿದೆ ಎಂದು ಟ್ವಿಟ್ಟರ್ ತಿಳಿಸಿದೆ.

ಇದನ್ನೂ ಓದಿ:  ಸತತ 8ನೇ ಬಾರಿಗೆ ಏರಿಕೆಯಾದ ತೈಲ ದರ: ಮೇಘಾಲಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ 5ರೂ. ಇಳಿಕೆ

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Technology: ಇತ್ತೀಚಿನ ದಿನಗಳ ತಂತ್ರಜ್ಞಾನ- ಒಂದು ಪರಿಕಲ್ಪನೆ

Technology: ಇತ್ತೀಚಿನ ದಿನಗಳ ತಂತ್ರಜ್ಞಾನ- ಒಂದು ಪರಿಕಲ್ಪನೆ

Instagram down: ಭಾರತದಾದ್ಯಂತ ಇನ್ಸ್ಟಾಗ್ರಾಮ್‌ ಡೌನ್; ಬಳಕೆದಾರರು ಪರದಾಟ

Instagram down: ಭಾರತದಾದ್ಯಂತ ಇನ್ಸ್ಟಾಗ್ರಾಮ್‌ ಡೌನ್; ಬಳಕೆದಾರರು ಪರದಾಟ

5

ಅಮೆಜಾನ್‌ನಲ್ಲಿ ಶೀಘ್ರ 14,000 ಉದ್ಯೋಗ ಕಡಿತ: ವರದಿ

Mahindra Thar ROXX: 60 ನಿಮಿಷಗಳಲ್ಲಿ 1,76,218 ಮಹೀಂದ್ರಾ ಥಾರ್‌ ರೊಕ್ಸ್‌ ಬುಕ್ಕಿಂಗ್!

Mahindra Thar ROXX: 60 ನಿಮಿಷಗಳಲ್ಲಿ 1,76,218 ಮಹೀಂದ್ರಾ ಥಾರ್‌ ರೊಕ್ಸ್‌ ಬುಕ್ಕಿಂಗ್!

Airport:ಕಸ್ಟಮ್ಸ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಮಹಿಳೆ-26 iPhone 16 Pro Max ವಶಕ್ಕೆ!

Airport:ಕಸ್ಟಮ್ಸ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಮಹಿಳೆ-26 iPhone 16 Pro Max ವಶಕ್ಕೆ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.