ವಾಟ್ಸ್‌ಆ್ಯಪ್‌ ಬ್ಯಾಕ್‌ಅಪ್‌ ನಿಗೂಢ: ಹೇಗೆ, ಏಕೆ?


Team Udayavani, Sep 15, 2021, 6:30 AM IST

Untitled-1

ತನ್ನ ಬಳಕೆದಾರರ ಖಾಸಗಿತನ ರಕ್ಷಿಸುವ ಮತ್ತು ಅವರ ಸಂದೇಶಗಳು ಹೊರಗಿನವರಿಗೆ ಲಭ್ಯವಾಗದಂತೆ ನೋಡಿ ಕೊಳ್ಳುವ ನಿಟ್ಟಿನಲ್ಲಿ ವಾಟ್ಸ್‌ ಆ್ಯಪ್‌ ಸಂಸ್ಥೆಯು ಚಾಟ್‌ಗಳ ಬ್ಯಾಕ್‌ಅಪ್‌ಗ್ಳನ್ನೂ ಎನ್‌ಕ್ರಿಪ್ಟ್(ಗೂಢಲಿಪಿ) ಮಾಡಲು ಮುಂದಾಗಿದೆ. ಆ ಕುರಿತು ಒಂದಿಷ್ಟು ಮಾಹಿತಿ ಇಲ್ಲಿದೆ.

ಬಳಕೆದಾರರು ಏನು ಮಾಡಬೇಕು? :

ಪ್ರಸಕ್ತ ವರ್ಷಾಂತ್ಯದಲ್ಲಿ  ಈ ಸೇವೆ ಲಭ್ಯವಾಗಲಿದೆ. ಬಳಕೆದಾರನೇ ತನ್ನ ಬ್ಯಾಕ್‌ ಅಪ್‌ಗೆ ಎನ್‌ಕ್ರಿಪ್ಶನ್‌ (ಗೂಢಲಿಪೀಕರಣ) ಆಯ್ಕೆಯನ್ನು ಆಯ್ದುಕೊಳ್ಳಬಹುದು. ಇದನ್ನು ಆಯ್ಕೆ ಮಾಡಿಕೊಂಡೊ ಡನೆ 64 ಡಿಜಿಟ್‌ಗಳ ಪಾಸ್‌ವರ್ಡ್‌ ಬರುತ್ತದೆ.  ಕ್ಲೌಡ್‌ ಸೇವೆಗಳಿಗೆ ಅಪ್‌ಲೋಡ್‌ ಆಗುವ ಮುನ್ನವೇ ಬ್ಯಾಕ್‌ಅಪ್‌ನ ಎನ್‌ಕ್ರಿಪ್ಶನ್‌ ಪೂರ್ಣಗೊಂಡಿರುತ್ತದೆ. 64 ಡಿಜಿಟ್‌ಗಳ ಪಾಸ್‌ವರ್ಡ್‌ ನಮೂದಿಸಿದರೆ ಮಾತ್ರವೇ  ಎನ್‌ಕ್ರಿಪ್ಟ್ ಆದ ಫೈಲ್‌ ಸಿಗುತ್ತದೆ.

ಏಕೆ ಕ್ರಮ?:

ಮೊಬೈಲ್‌ ಕಳ್ಳತನವಾದರೆ, ಕಳೆದುಹೋದರೆ ಅಥವಾ ಮೊಬೈಲ್‌ ಬದಲಾಯಿಸುವಾಗ ಅದರಲ್ಲಿದ್ದ ಎಲ್ಲ ಸಂದೇಶ, ವೀಡಿಯೋ, ಫೋಟೋ ಹಾಗೂ ಇತರೆ ದಾಖಲೆಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಬ್ಯಾಕ್‌ಅಪ್‌ ಫೀಚರ್‌ ಅನ್ನು ವಾಟ್ಸ್‌ ಆ್ಯಪ್‌ ನೀಡುತ್ತದೆ. ಅದರ ಮೂಲಕ ಇವೆಲ್ಲವುಗಳನ್ನೂ ಹೊಸ ಮೊಬೈಲ್‌ಗೆ ವರ್ಗಾಯಿಸಲಾಗುತ್ತದೆ. ವಾಟ್ಸ್‌ ಆ್ಯಪ್‌ನ ಚಾಟ್‌ ಸಂದೇಶಗಳು ಹಾಗೂ ಮಲ್ಟಿಮೀಡಿಯಾ ಸಂದೇಶಗಳಿಗೆ “ಎಂಡ್‌-ಟು-ಎಂಡ್‌’ ಎನ್‌ಕ್ರಿಪ್ಷನ್‌ ಇರುತ್ತದಾದರೂ ಈ ದತ್ತಾಂಶಗಳನ್ನು ಸಂಗ್ರಹಿಸಿಡಲು ಸಂಸ್ಥೆಯು ಗೂಗಲ್‌ ಡ್ರೈವ್‌ ಅಥವಾ ಐಕೌÉಡ್‌ ಮೇಲೆ ಅವಲಂಬಿಸಿದೆ. ಹೀಗಾಗಿ ಈ ಸಂದೇಶಗಳು ಖಾಸಗಿಯಾಗಿ ಉಳಿಯುವುದಿಲ್ಲ. ಹಲವೆಡೆ ಕಾನೂನು ಜಾರಿ ಸಂಸ್ಥೆಗಳು ಈ ಕೌÉಡ್‌ ಸೇವೆಗಳಲ್ಲಿನ ವಾಟ್ಸ್‌ಆ್ಯಪ್‌ ಸಂದೇಶಗಳನ್ನು ಪಡೆದ ಉದಾಹರಣೆಗಳಿವೆ. ಇದನ್ನು ತಪ್ಪಿಸಿ, ಬಳಕೆದಾರರ ಖಾಸಗಿತನ ಕಾಪಾಡುವ ನಿಟ್ಟಿನಲ್ಲಿ ಈ ಹೆಜ್ಜೆ ಇಡಲಾಗಿದೆ.

ಬ್ಯಾಂಕ್‌ ಲಾಕರ್‌ ಮಾದರಿ: ಈ ವ್ಯವಸ್ಥೆಯನ್ನು ವಾಟ್ಸ್‌ಆ್ಯಪ್‌ ಬ್ಯಾಂಕ್‌ನ ಸೇಫ್ ಡೆಪಾಸಿಟ್‌ ವಾಲ್ಟ್ಗೆ ಹೋಲಿಸಿದೆ. ಬ್ಯಾಂಕ್‌ನಲ್ಲಿ ಹೇಗೆ ಗ್ರಾಹಕನಿಗೆ ನೀಡುವ ವಾಲ್ಟ್ ಕೀ ಸಹಾಯವಿಲ್ಲದೇ ಬ್ಯಾಂಕ್‌ನ ಸಿಬಂದಿಗೂ ಅದನ್ನು ಓಪನ್‌ ಮಾಡಲು ಸಾಧ್ಯವಿಲ್ಲವೋ ಅದೇ ರೀತಿ ವಾಟ್ಸ್‌ಆ್ಯಪ್‌ ಗ್ರಾಹಕನ ದತ್ತಾಂಶಗಳನ್ನೂ ಕಾಪಿಡಲು ಬ್ಯಾಕಪ್‌ ಕೀ ವಾಲ್ಟ್ ಅನ್ನು ಸ್ಥಾಪಿಸಲಾಗಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಇದೀಗ ಜಿಯೋ ಹಾಟ್‌ಸ್ಟಾರ್‌

JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಇದೀಗ ಜಿಯೋ ಹಾಟ್‌ಸ್ಟಾರ್‌

drdo

DRDO: ಗಗನಯಾನ ನೌಕೆಯನ್ನು ಇಳಿಸುವ ಪ್ಯಾರಾಚೂಟ್‌ ಪರೀಕ್ಷೆ ಯಶಸ್ವಿ

PM-Modi-Paris

AI Summit: ಎಐ ಶೃಂಗಕ್ಕಾಗಿ ಫ್ರಾನ್ಸ್‌ ರಾಜಧಾನಿ ಪ್ಯಾರಿಸ್‌ಗೆ ಬಂದಿಳಿದ ಪ್ರಧಾನಿ ಮೋದಿ

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.