18 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಮ್ಮನನ್ನು ಪತ್ತೆ ಹಚ್ಚಲು ನೆರವಾಗಿದ್ದು ಆ ಮುರಿದ ಹಲ್ಲು


Team Udayavani, Jun 29, 2024, 5:03 PM IST

18 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಮ್ಮನನ್ನು ಮುರಿದ ಹಲ್ಲಿನಿಂದ ಪತ್ತೆ ಹಚ್ಚಿದ ತಂಗಿ

ಉತ್ತರಪ್ರದೇಶ: ಸುಮಾರು ಹದಿನೆಂಟು ವರ್ಷಗಳ ಹಿಂದೆ ಕೆಲಸ ಅರಸಿ ಮನೆ ಬಿಟ್ಟು ಹೋಗಿ ಬಳಿಕ ನಾಪತ್ತೆಯಾಗಿದ್ದ ಅಣ್ಣನನ್ನು ಆತನ ತಂಗಿಯೇ ಮುರಿದ ಹಲ್ಲಿನ ಮೂಲಕ ಗುರುತು ಪತ್ತೆಹಚ್ಚಿರುವ ಅಪರೂಪದ ಘಟನೆಯೊಂದು ಉತ್ತರಪ್ರದೇಶದ ಕಾನ್ಪುರದಲ್ಲಿ ಬೆಳಕಿಗೆ ಬಂದಿದೆ.

ಏನಿದು ಘಟನೆ:
ಉತ್ತರಪ್ರದೇಶದ ಕಾನ್ಪುರದ ಹಾಥಿಪುರ ಗ್ರಾಮದ ನಿವಾಸಿಯಾಗಿರುವ ರಾಜ್‌ಕುಮಾರಿ ಹಾಗೂ ಸಹೋದರ ಬಾಲ ಗೋವಿಂದನ್ ಚಿಕ್ಕವರಿದ್ದಾಗ ತಂದೆ ತಾಯಿ ಜೊತೆ ಒಟ್ಟಿಗೆ ಇದ್ದರು ಇದಾದ ಕೆಲ ಸಮಯದ ಬಳಿಕ ಗೋವಿಂದನ್ ತನ್ನ ಗೆಳೆಯರ ಜೊತೆ ಕೆಲಸ ಅರಸಿಕೊಂಡು ಮುಂಬೈಗೆ ತೆರಳುತ್ತಾರೆ ಇದಾದ ಕೆಲ ಸಮಯದ ಬಳಿಕ ಗೆಳೆಯರು ತಮ್ಮ ಊರಿನತ್ತ ಹೆಜ್ಜೆ ಹಾಕುತ್ತಾರೆ ಆದರೆ ಗೋವಿಂದನ್ ಮಾತ್ರ ಅಲ್ಲೇ ಉಳಿದುಕೊಂಡಿದ್ದ ಕೆಲಸ ವರ್ಷದ ಬಳಿಕ ಆತನಿಗೆ ಊರಿಗೆ ಬರುವ ಮನಸ್ಸಾಗಿದೆ ಅದರಂತೆ ಬಟ್ಟೆಗಳನ್ನು ಪ್ಯಾಕ್ ಮಾಡಿಕೊಂಡು ಕಾನ್ಪುರ ರೈಲು ಹತ್ತಿದ್ದಾನೆ ಈ ನಡುವೆ ಆತನ ಆರೋಗ್ಯದಲ್ಲಿ ಏರುಪೇರಾದ ಕಾರಣ ಕಾನ್ಪುರಕ್ಕೆ ಹೋಗಬೇಕಿದ್ದ ಬಾಲಗೋವಿಂದ್ ದಾರಿ ತಪ್ಪಿ ಜೈಪುರ ತಲುಪಿದ್ದಾರೆ. ಅಲ್ಲಿ ಪರಿಚಯವಾದ ವ್ಯಕ್ತಿಯೊಬ್ಬರು ಆತನನ್ನು ಕರೆದುಕೊಂಡು ಹೋಗಿ ಉಪಚರಿಸಿದ್ದಾನೆ. ಅವನು ಚೇತರಿಸಿಕೊಂಡಾಗ, ಅವನ ಕಾರ್ಖಾನೆಯಲ್ಲಿ ಅವನಿಗೆ ಕೆಲಸವನ್ನೂ ನೀಡಿದ್ದಾನೆ.

ಇತ್ತ ಮುಂಬೈಯಲ್ಲಿರುವ ವೇಳೆ ಮನೆಗೆ ಕರೆ ಮಾಡುತ್ತಿದ್ದ ಗೋವಿಂದನ್ ಅರೋಗ್ಯ ಸಮಸ್ಯೆಯ ಬಳಿಕ ತನ್ನ ಮನೆಯವರ ಸಂಪರ್ಕವನ್ನು ಕಳೆದುಕೊಂಡಿದ್ದ, ಪೋಷಕರು ಆತನ ಗೆಳೆಯರ ಬಳಿ ಕೇಳಿದರೆ ಅವರಿಗೂ ಈತನ ಬಗ್ಗೆ ಮಾಹಿತಿ ಸಿಗಲಿಲ್ಲ.

ಇತ್ತ ಜೈಪುರದಲ್ಲಿ ಬದುಕು ಕಟ್ಟಿಕೊಂಡ ಬಾಲಗೋವಿಂದ್ ಅದೇ ಪ್ರದೇಶದ ಈಶ್ವರ ದೇವಿ ಎಂಬುವರನ್ನು ಮದುವೆಯಾಗಿದ್ದಾನೆ ಅಲ್ಲದೆ ದಂಪತಿಗೆ ಇಬ್ಬರೂ ಮುದ್ದಾದ ಮಕ್ಕಳೂ ಇದ್ದಾರೆ.

ಹೀಗೆ ಜೀವನ ಸಾಗುತ್ತಿರುವ ವೇಳೆ ಗೋವಿಂದನ್ ಗೆ ಮೊಬೈಲ್ ನಲ್ಲಿ ರೀಲ್ಸ್ ಮಾಡುವ ಹವ್ಯಾಸ ಬೆಳೆಸಿಕೊಂಡಿದ್ದಾನೆ ಅದರಂತೆ ಅವನು ಹೋದ ದೇವಸ್ಥಾನ, ಪ್ರವಾಸಿ ತಾಣ ಹೀಗೆ ಅನೇಕ ಕಡೆಗಳ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣವಾದ ಇಸ್ಟಾ ಗ್ರಾಮ್ ನಲ್ಲಿ ಹಾಕುತಿದ್ದ. ಹೀಗೆ ದಿನಗಳು ಕಳೆಯುತ್ತಿದ್ದಂತೆ ಒಂದು ಬಾರಿ ಗೋವಿಂದನ್ ಸಹೋದರಿ ರಾಜಕುಮಾರಿ ತನ್ನ ಮೊಬೈಲ್ ನಲ್ಲಿ ರೀಲ್ಸ್ ನೋಡುತ್ತಿರುವಾಗ ಗೋವಿಂದನ್ ಹಾಕಿರುವ ರೀಲ್ಸ್ ನೋಡಿದ್ದಾಳೆ ಆದರೆ ರಾಜಕುಮಾರಿಗೆ ರೀಲ್ಸ್ ನಲ್ಲಿರುವ ವ್ಯಕ್ತಿಯನ್ನು ನೋಡಿದಾಗ ತನ್ನ ಸಹೋದರನ ನೆನಪಾಗುತಿತ್ತು ಬಳಿಕ ಆತನ ಇನ್ನಷ್ಟು ವಿಡಿಯೋ ಗಳನ್ನು ನೋಡಿದಾಗ ಇಟ ತನ್ನ ಸಹೋದರ ಇರಬಹುದು ಅಲ್ಲದೆ ಆ ವ್ಯಕ್ತಿಯ ಗುರುತು ಪತ್ತೆ ಹಚ್ಚಲು ಮುಖ್ಯ ಕಾರಣವಾಗಿರುವುದು ಸಹೋದರನ ತುಂಡಾಗಿರುವ ಹಲ್ಲುಇದರ ಆಧಾರದ ಮೇಲೆ ಅನುಮಾನ ವ್ಯಕ್ತಪಡಿಸಿ ಬಳಿಕ ಇಸ್ಟಾಗ್ರಾಮ್ ಮೂಲಕ ಆತನ ಮೊಬೈಲ್ ನಂಬರ್ ಪಡೆದು ವಿಚಾರಿಸಿದಾಗ ಆತ ತನ್ನ ಸಹೋದರ ಎಂಬುದು ಗೊತ್ತಾಗಿದೆ.

ಇತ್ತ ತನ್ನ ಸಹೋದರ ಪತ್ತೆಯಾದ ವಿಚಾರವನ್ನು ಮನೆಯವರ ಬಳಿ ರಾಜಕುಮಾರಿ ಹೇಳಿಕೊಂಡಿದ್ದಾಳೆ ಅಲ್ಲದೆ ಆತನ ಬಳಿ ಹೆಚ್ಚು ಮಾತನಾಡಲು ಸಂಕೋಚ ಇದರ ನಡುವೆ ಸಹೋದರಿ ಗೋವಿಂದನ್ ಗೆ ಕರೆ ಮಾಡಿ ತನ್ನ ಊರಿಗೆ ಒಮ್ಮೆ ಬರುವಂತೆ ಕೇಳಿಕೊಂಡಿದ್ದಾಳೆ ಅದರಂತೆ ಗೋವಿಂದನ್ ತನ್ನ ಹುಟ್ಟೂರಿಗೆ ದಂಪತಿ ಮಕ್ಕಳು ಸಮೇತ ಆಗಮಿಸಿ ಸಹೋದರಿ ಹಾಗೂ ಮನೆಯವರ ಜೊತೆಗೆ ಇದ್ದು ಬಳಿಕ ಜೈಪುರಕ್ಕೆ ತೆರಳಿದ್ದಾನೆ.

ಹೀಗೆ ಹದಿನೆಂಟು ವರ್ಷದ ಹಿಂದೆ ನಾಪತ್ತೆಯಾಗಿದ್ದ ಸಹೋದರನನ್ನು ಪತ್ತೆ ಹಚ್ಚಲು ಇಸ್ಟಾ ಗ್ರಾಮ್ ರೀಲ್ಸ್ ಸಹಾಯ ಮಾಡಿದೆ, ಜೊತೆಗೆ ಸಹೋದರನ ಮುರಿದ ಹಲ್ಲು ಪ್ರಮುಖ ಪಾತ್ರ ವಹಿಸಿದೆ.

ಇದನ್ನೂ ಓದಿ: Mudigere: ಹೇಮಾವತಿ ನದಿಗೆ ಬಿದ್ದ ಮತ್ತೊಂದು ಕಾರು… ನಾಲ್ವರಿಗೆ ಸಣ್ಣ ಪುಟ್ಟ ಗಾಯ

ಟಾಪ್ ನ್ಯೂಸ್

Team-india

T-20 World Champion: ತವರಿಗೆ ಬರುವ ಟೀಂ ಇಂಡಿಯಾದ ನಾಳೆಯ ಕಾರ್ಯಕ್ರಮವೇನು?

Sagara: ಭೂತನೋಣಿ ಧರೆ ಕುಸಿತ: 3 ಗಂಟೆ ರಾಣೇಬೆನ್ನೂರು – ಬೈಂದೂರು ಹೆದ್ದಾರಿ ಸಂಚಾರ ಬಂದ್

Hosanagara: ಭೂತನೋಣಿ ಬಳಿ ಧರೆ ಕುಸಿತ… 3 ಗಂಟೆ ರಾಣೇಬೆನ್ನೂರು-ಬೈಂದೂರು ಹೆದ್ದಾರಿ ಬಂದ್

Udupi: ಮಿಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ರೆಕ್ಟರ್ ವಂ|ವಲೇರಿಯನ್ ಮೆಂಡೊನ್ಸಾ ನಿಧನ

Udupi: ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ರೆಕ್ಟರ್ ವಂ|ವಲೇರಿಯನ್ ಮೆಂಡೊನ್ಸಾ ನಿಧನ

Mangaluru: ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ… ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಮೃತ್ಯು

Mangaluru: ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ… ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಮೃತ್ಯು

Traffic Jam: ಮರ ಬಿದ್ದು ಮೈಸೂರು – ಮಾಣಿ ರಾಷ್ಟ್ರೀಯ ಹೆದ್ದಾರಿ ಬಂದ್…

Traffic Jam: ದೇವರಕೊಲ್ಲಿ ಬಳಿ ಮರ ಬಿದ್ದು ಮೈಸೂರು – ಮಾಣಿ ರಾಷ್ಟ್ರೀಯ ಹೆದ್ದಾರಿ ಬಂದ್…

Vijayapura ತೆಪ್ಪ ದುರಂತ ಪ್ರಕರಣ: ರಕ್ಷಕರ ಮೊಬೈಲ್ ಸಮೇತ ಪರಾರಿಯಾದರೆ ಪೊಲೀಸರು ?

Vijayapura ತೆಪ್ಪ ದುರಂತ ಪ್ರಕರಣ: ರಕ್ಷಕರ ಮೊಬೈಲ್ ಸಮೇತ ಪರಾರಿಯಾದರೆ ಪೊಲೀಸರು ?

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

4-panaji

ಯುವಪೀಳಿಗೆ ಪತ್ರಿಕೆ ಓದುವ ಆಸಕ್ತಿ ಬೆಳೆಸುವ ರೀತಿ ಬರವಣಿಗೆ ಪತ್ರಕರ್ತರಲ್ಲಿರಬೇಕು : ಸಾವಂತ್

Bridges collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ

Bridges Collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ

1-sadsdadsads

Bihar DCM ಶಪಥ ಪೂರ್ಣ; ಅಯೋಧ್ಯೆ ರಾಮನಿಗೆ ಪೇಟ ಅರ್ಪಣೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Team-india

T-20 World Champion: ತವರಿಗೆ ಬರುವ ಟೀಂ ಇಂಡಿಯಾದ ನಾಳೆಯ ಕಾರ್ಯಕ್ರಮವೇನು?

Sagara: ಭೂತನೋಣಿ ಧರೆ ಕುಸಿತ: 3 ಗಂಟೆ ರಾಣೇಬೆನ್ನೂರು – ಬೈಂದೂರು ಹೆದ್ದಾರಿ ಸಂಚಾರ ಬಂದ್

Hosanagara: ಭೂತನೋಣಿ ಬಳಿ ಧರೆ ಕುಸಿತ… 3 ಗಂಟೆ ರಾಣೇಬೆನ್ನೂರು-ಬೈಂದೂರು ಹೆದ್ದಾರಿ ಬಂದ್

Udupi: ಮಿಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ರೆಕ್ಟರ್ ವಂ|ವಲೇರಿಯನ್ ಮೆಂಡೊನ್ಸಾ ನಿಧನ

Udupi: ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ರೆಕ್ಟರ್ ವಂ|ವಲೇರಿಯನ್ ಮೆಂಡೊನ್ಸಾ ನಿಧನ

Mangaluru: ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ… ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಮೃತ್ಯು

Mangaluru: ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ… ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಮೃತ್ಯು

Traffic Jam: ಮರ ಬಿದ್ದು ಮೈಸೂರು – ಮಾಣಿ ರಾಷ್ಟ್ರೀಯ ಹೆದ್ದಾರಿ ಬಂದ್…

Traffic Jam: ದೇವರಕೊಲ್ಲಿ ಬಳಿ ಮರ ಬಿದ್ದು ಮೈಸೂರು – ಮಾಣಿ ರಾಷ್ಟ್ರೀಯ ಹೆದ್ದಾರಿ ಬಂದ್…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.