Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

ಮಹಿಳಾ ಪೈಲಟ್‌, ಸಿಬ್ಬಂದಿ ಸೇರಿದಂತೆ ಮೂವರು ಸುರಕ್ಷಿತ, ಯಲಹಂಕದಿಂದ ಚೆನ್ನೈನತ್ತ ತೆರಳುತ್ತಿದ್ದ ಕಾಪ್ಟರ್‌

Team Udayavani, Sep 30, 2024, 3:51 AM IST

Kolar

ಬಂಗಾರಪೇಟೆ (ಕೋಲಾರ): ತಾಲೂಕಿನ ದೊಡ್ಡಕರಪನಹಳ್ಳಿ ಸಮೀಪ ಭಾನುವಾರ ಮಧ್ಯಾಹ್ನ ಭಾರತೀಯ ವಾಯುಪಡೆ “ಚೇತಕ್‌’ ಹೆಲಿಕಾಪ್ಟರ್‌ ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ತುರ್ತು ಭೂ ಸ್ಪರ್ಶ ಮಾಡಿತು.

ದೊಡ್ಡಕರಪನಹಳ್ಳಿಯ ಸಮೀಪ ಇರುವ ಕೆರೆ ಅಂಗಳದಲ್ಲಿ ಹೆಲಿಕಾಪ್ಟರ್‌ ಸುರಕ್ಷಿತವಾಗಿ ಭೂ ಸ್ಪರ್ಶ ಮಾ ಡಿದ್ದು ಯಾವುದೇ ಅಪಾಯ ಸಂಭವಿಸಿಲ್ಲ. ಹೆಲಿಕಾಪ್ಟ ರ್‌ನಲ್ಲಿದ್ದ ಓರ್ವ ಮಹಿಳಾ ಪೈಲಟ್‌ ಸೇರಿದಂತೆ ಮೂವರು ಸುರಕ್ಷಿತವಾಗಿದ್ದಾರೆ.

ಹೆಲಿಕಾಪ್ಟರ್‌ಗೆ ಪೊಲೀಸ್‌ ಬಂದೋ ಬಸ್ತ್:
ತುರ್ತು ಭೂ ಸ್ಪರ್ಶ ಕುರಿತಂತೆ ವಾಯುಪಡೆಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು. ಸ್ಥಳಕ್ಕೆ ಕೆಜಿಎಫ್‌ ಎಸ್ಪಿ ಕೆ.ಎಂ.ಶಾಂತ ರಾಜು ಭೇಟಿ ನೀಡಿ ಮಾ ಹಿತಿ ಪಡೆದರು. ತರಬೇತಿ ನಿಮಿತ್ತ ಯಲಹಂಕದಿಂದ ಚೆನ್ನೈನತ್ತ ತೆರಳುತ್ತಿದ್ದ ಹೆಲಿಕಾಪ್ಟರ್‌ ಕೋಲಾರದ ಕೆಜಿಎಫ್‌-ಬಂಗಾರಪೇಟೆ ವಲಯದಲ್ಲಿ ಹಾರಾಟ ನಡೆಸುತ್ತಿದ್ದಾಗ ತಾಂತ್ರಿಕ ದೋಷದಿಂದ ಸುರಕ್ಷಿತವಾಗಿ ತುರ್ತು ಭೂ ಸ್ಪರ್ಶ ನಡೆಸಿತ್ತು. ಯಲಹಂಕದಿಂದ ಹೆಲಿಕಾಪ್ಟರ್‌ ದುರಸ್ತಿಗೆ ತಾಂತ್ರಿಕ ಸಿಬ್ಬಂದಿ ಆ ಗ ಮಿಸುತ್ತಿದ್ದು, ಹೆಲಿಕಾಪ್ಟರ್‌ ಭೂಸ್ಪರ್ಶದ ಸ್ಥಳದಲ್ಲಿ ಕೆಜಿಎಫ್‌ ಪೊಲೀಸರು ಬಂದೋ ಬಸ್ತ್  ಕೈಗೊಂಡಿದ್ದಾರೆ.

 

ಟಾಪ್ ನ್ಯೂಸ್

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

CM-letter

CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

1-nepp

Nepal; ಮಳೆ, ಪ್ರವಾಹ, ಭೂಕುಸಿತಕ್ಕೆ 170 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

money

Fruad: ಸರಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ರೂಪಾಯಿ ವಂಚನೆ

DKS

H.D.Kumaraswamy: ಅವರ ಮಾತು ಅವರಿಗೇ ಗೊತ್ತಿರುವುದಿಲ್ಲ: ಡಿ.ಕೆ.ಶಿವಕುಮಾರ್‌

R.Ashok

FIR Rigister: ಕೇಂದ್ರ ಸಚಿವೆ ನಿರ್ಮಲಾ, ಸಿದ್ದರಾಮಯ್ಯ ಪ್ರಕರಣ ಅಜಗಜಾಂತರ: ಆರ್‌. ಅಶೋಕ್‌

CM-Ashokapuram

Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

CM-letter

CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.