![Santhe-last](https://www.udayavani.com/wp-content/uploads/2025/02/Santhe-last-415x249.jpg)
![Santhe-last](https://www.udayavani.com/wp-content/uploads/2025/02/Santhe-last-415x249.jpg)
Team Udayavani, Nov 26, 2024, 1:57 AM IST
ಹೊಸದಿಲ್ಲಿ: ವಾಯು ಮಾಲಿನ್ಯದ ಕಾರಣಕ್ಕೆ ದೆಹಲಿಯ ಶಾಲೆ, ಕಾಲೇಜುಗಳಲ್ಲಿ ನಿರ್ಬಂಧಿಸಲಾಗಿದ್ದ ಭೌತಿಕ ತರಗತಿಗಳನ್ನು ಪುನಾರಂಭಿಸುವ ಬಗ್ಗೆ ಪರಿಶೀಲಿಸಿ ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ.
ವಾಯು ಗುಣಮಟ್ಟ ನಿರ್ವಹಣ ಸಮಿತಿಗೆ ನ್ಯಾಯ ಪೀಠ ಈ ಸೂಚನೆ ನೀಡಿದೆ. ಆನ್ಲೈನ್ ತರಗತಿಗಳಿಗೆ ಹಾಜರಾಗಲು ಎಲ್ಲ ವಿದ್ಯಾರ್ಥಿಗಳಿಗೆ ಸಾಧ್ಯವಾಗು ತ್ತಿಲ್ಲ. ಮನೆಯಲ್ಲಿಯೂ ಮಕ್ಕಳಿಗೆ ಶುದ್ಧಗಾಳಿ ಸಿಗುತ್ತಿಲ್ಲ. ಹೀಗಾಗಿ ಶಾಲೆಗೆ ಬರುವುದು ಮತ್ತು ಮನೆ ಯಲ್ಲಿ ಇರುವುದರ ನಡುವೆ ಅಂತಹ ವ್ಯತ್ಯಾಸವೇನೂ ಆಗುವುದಿಲ್ಲ ಎಂದು ನ್ಯಾಯಪೀಠ ಹೇಳಿದೆ.
ಇದೇ ವೇಳೆ, ಮಾಲಿನ್ಯ ಹಿನ್ನೆಲೆಯಲ್ಲಿ ದಿಲ್ಲಿಯಾದ್ಯಂತ ಜಾರಿ ಮಾಡಲಾಗಿರುವ ಇತರೆ ನಿರ್ಬಂಧಗಳನ್ನು ಸಡಿಲಿಸಲು ಕೋರ್ಟ್ ನಿರಾಕರಿಸಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.