Author ಗೀತಾ ಮೆಹ್ತಾ ವಿಧಿವಶ; ಸಹೋದರಿಯ ಅಂತಿಮ ದರ್ಶನ ಪಡೆದ ಒಡಿಶಾ ಸಿಎಂ

ಪ್ರಧಾನಿ ಮೋದಿ ಸಂತಾಪ

Team Udayavani, Sep 17, 2023, 5:14 PM IST

1-sadadas

ಹೊಸದಿಲ್ಲಿ: ಖ್ಯಾತ ಲೇಖಕಿ , ಸಾಕ್ಷ್ಯಚಿತ್ರ ನಿರ್ಮಾಪಕಿ-ನಿರ್ದೇಶಕಿ, ಪತ್ರಕರ್ತೆ ಗೀತಾ ಮೆಹ್ತಾ ಅವರು ಸೆ.16 ರಂದು ನಿಧನ ಹೊಂದಿದರು. ಅವರಿಗೆ 80 ವರ್ಷ ವಯಸ್ಸಾಗಿತ್ತು.

1943 ರಲ್ಲಿ ಗೀತಾ ಅವರು ಸ್ವಾತಂತ್ರ್ಯ ಹೋರಾಟಗಾರ, ಒಡಿಶಾದ ಮುಖ್ಯಮಂತ್ರಿಯಾಗಿದ್ದ ಬಿಜು ಪಟ್ನಾಯಕ್ ಮತ್ತು ಗ್ಯಾನ್ ದಂಪತಿಯ ಪುತ್ರಿಯಾಗಿ ಜನಿಸಿದರು.

ಇಂಡೋ- ಅಮೇರಿಕನ್ ಆಗಿದ್ದ ಗೀತಾ ಬರಹಗಾರ್ತಿ, ಸಾಕ್ಷ್ಯಚಿತ್ರ ನಿರ್ಮಾಪಕಿ, ಪತ್ರಕರ್ತೆಯಾಗಿ ಅವರು 1971 ರ ಬಾಂಗ್ಲಾದೇಶ ವಿಮೋಚನಾ ಯುದ್ಧವನ್ನು ಒಳಗೊಂಡಂತೆ ಸಂಘರ್ಷ ಗಳ ವರದಿ ಮಾಡುವತ್ತ ಗಮನಹರಿಸಿದ್ದರು. ಲೇಖಕಿಯಾಗಿ ಅವರು 21 ಭಾಷೆಗಳಿಗೆ ಅನುವಾದಿಸಲಾದ ಐದು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಅವರ ಕೃತಿಗಳು ಭಾರತದ ಮೇಲೆ ಕೇಂದ್ರೀಕೃತವಾಗಿದ್ದು, ಹೆಚ್ಚಿನ ಪಾಶ್ಚಿಮಾತ್ಯ ಪ್ರೇಕ್ಷಕರಿಗೆ ದೇಶವನ್ನು ಅರ್ಥೈಸುವ ಉದ್ದೇಶವನ್ನು ಹೊಂದಿದ್ದವು.

ಒಡಿಶಾದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಸಹೋದರಿಯ ಅಂತಿಮ ದರ್ಶನ ಪಡೆದರು. ‘ನನ್ನ ಹಿರಿಯ ಸಹೋದರಿ ಗೀತಾ ಇಹಲೋಕ ತ್ಯಜಿಸಿದ್ದು, ನಾನು ದೆಹಲಿಯಲ್ಲಿದ್ದೇನೆ. ಸಂತಾಪ ಸೂಚಿಸಿದವರಿಗೆ ಧನ್ಯವಾದಗಳನ್ನು ಸಲ್ಲಿಸಲು ನಾನು ಬಯಸುತ್ತೇನೆ.” ಎಂದು ಹೇಳಿದರು.

ಗೀತಾ ಅವರು 1965 ರಲ್ಲಿ ಆಲ್ಫ್ರೆಡ್ ಎ. ನಾಫ್ ಪಬ್ಲಿಷಿಂಗ್ ಹೌಸ್‌ನ ಮಾಜಿ ಮುಖ್ಯಸ್ಥ ಸೋನಿ ಮೆಹ್ತಾರನ್ನು ವಿವಾಹವಾಗಿದ್ದರು. ಆದಿತ್ಯ ಸಿಂಗ್ ಮೆಹ್ತಾ ಎಂಬ ಪುತ್ರನಿದ್ದಾರೆ. 2019ರಲ್ಲಿ ಸೋನಿ ಮೆಹ್ತಾ ನಿಧನ ಹೊಂದಿದ್ದರು.

ಪ್ರಧಾನಿ ಮೋದಿ ಸಂತಾಪ

”ಖ್ಯಾತ ಲೇಖಕಿ ಗೀತಾ ಮೆಹ್ತಾ ನಿಧನದಿಂದ ನಾನು ದುಃಖಿತನಾಗಿದ್ದೇನೆ. ಗೀತಾ ಮೆಹ್ತಾ ಜಿ. ಅವರು ಬಹುಮುಖಿ ವ್ಯಕ್ತಿತ್ವವನ್ನು ಹೊಂದಿದ್ದರು, ಅವರ ಬುದ್ಧಿಶಕ್ತಿ ಮತ್ತು ಬರವಣಿಗೆ ಮತ್ತು ಚಲನಚಿತ್ರ ತಯಾರಿಕೆಯ ಉತ್ಸಾಹಕ್ಕೆ ಹೆಸರುವಾಸಿಯಾಗಿದ್ದರು. ಅವರು ಪ್ರಕೃತಿ ಮತ್ತು ಜಲ ಸಂರಕ್ಷಣೆಯ ಬಗ್ಗೆಯೂ ಒಲವು ಹೊಂದಿದ್ದರು. ಈ ದುಃಖದ ಸಮಯದಲ್ಲಿ ನನ್ನ ಆಲೋಚನೆಗಳು ನವೀನ್ ಪಟ್ಟನಾಯಕ್ ಮತ್ತು ಅವರ ಇಡೀ ಕುಟುಂಬದ ಜತೆಯಲ್ಲಿವೆ.ಓಂ ಶಾಂತಿ.” ಎಂದು ಪ್ರಧಾನಿ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಟಾಪ್ ನ್ಯೂಸ್

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Kambala

Kambala; ಬೆಂಗಳೂರು ಕಂಬಳ ಈ ಬಾರಿ ಅನುಮಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

NDA-Meet

NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್‌ಡಿಎ ಬದ್ಧ: ಪ್ರಧಾನಿ ಮೋದಿ

meta-insti

Termination of Employees: ಅಮೆರಿಕದಲ್ಲಿ ಉದ್ಯೋಗ ಕಡಿತಕ್ಕೆ ಮುಂದಾದ ಮೆಟಾ, ಇಂಟೆಲ್‌!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.